Showing 20 of 1800 posts • Page 13 of 90
ಮಹಾರಾಷ್ಟ್ರ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅಜಿತ್ ಪವಾರ್, ಸಾಮಾಜಿಕ ಬದ್ಧತೆ ಹೊಂದಿದ್ದ ನಾಯಕರಾಗಿದ್ದರು. ಜನರ ಮಧ್ಯೆ ಇರುವ ನಾಯಕನಾಗಿ ಜನಾನುರಾಗಿ ಹೆಸರಾಗಿದ್ದರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಬಣ್ಣಿಸಿದರು.
ವೃದ್ಧರನ್ನು ಟಾರ್ಗೆಟ್ ಮಾಡಿ ಚೈನ್ ಸ್ಕ್ಯಾಂಚಿಂಗ್ ಮಾಡುತ್ತಿದ್ದ ಗುಂಪನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿ 40 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಹಾಡಹಗಲೇ ಮನೆ ಮುಂಬಾಗಿಲಿಗೆ ಅಳವಡಿಸಿದ್ದ ಕಬ್ಬಿಣ ಬಾಗಿಲು ಹಾಗೂ ಲಾಕರ್ ಮೀಟಿ ಮನೆಯೊಳಗೆ ನುಗ್ಗಿರುವ ಕಳ್ಳರು, ಬೀರುವಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿರುವ ಘಟನೆ ಮಾದನಾಯಕನಹಳ್ಳಿಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹಿಟಾಚಿ ಕಂಪನಿಯ ಸಿಬ್ಬಂದಿಗಳು ಎಟಿಎಂಗೆ ತುಂಬಲು ತೆಗೆದುಕೊಂಡಿದ್ದ ಹಣದೊಂದಿಗೆ ಎಸ್ಕೇಪ್ ಆಗಿದ್ದಾರೆ.
ತಾಲ್ಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಮ್ಮಸಂದ್ರದಲ್ಲಿ ಸೋಮವಾರ ಕ್ರಿಕೆಟ್ ಪಂದ್ಯದಲ್ಲಿ ಸೋತ ಮತ್ತು ಗೆದ್ದ ತಂಡಗಳ ನಡುವಿನ ಜಗಳ ಆಟಗಾರನ ದಾರುಣ ಸಾವಿನಲ್ಲಿ ಅಂತ್ಯವಾಗಿದೆ.
77 ನೇ ಗಣರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಮಾಣಿಕ್ಯ ಪರೇಡ್ ಮೈದಾನದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.
ಹಿಟ್ ಅಂಡ್ ರನ್ಗೆ ಡೆಲಿವರಿ ಬಾಯ್ ಬಲಿಯಾಗಿರುವ ಘಟನೆ ಕೆಆರ್ ಪುರಂನ ಭಟ್ಟರಹಳ್ಳಿ ಸಿಗ್ನಲ್ ಬಳಿ ನಡೆದಿದೆ.
ಕಳೆದ ಕೆಲವು ದಿನಗಳಿಂದ ನಾನ್ ವೆಜ್ ಬೆಲೆಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದೀಗ ಮತ್ತೆ ಚಿಕನ್ ಮಾಂಸದ ಬೆಲೆ ಏಕಾಏಕಿ ಗಗನಕ್ಕೇರಿದೆ.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊರಿಯಾ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಿಮಾಣ ನಿಲ್ದಾಣದ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರಿನ ಉಪ್ಪಳಿಗೆಯಲ್ಲಿ ಆಯೋಜಿಸಲಾಗಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದಡಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಬಲವಂತದ ಕ್ರಮ ಕೈಗೊಳ್ಳದಂತೆ ಪುತ್ತೂರು ಗ್ರಾಮೀಣ ಪೊಲೀಸರಿಗೆ ಹೈಕೋರ್ಟ್ ಆದೇಶಿಸಿದೆ.
ಅಕ್ರಮ ಗೋ ಸಾಗಾಟ ಸೇರಿದಂತೆ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಹಲವು ಬಾರಿ ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿಯನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯದಲ್ಲಿ ಮತ್ತೆ ಬೈಕ್ ಟ್ಯಾಕ್ಸಿಗೆ ಅವಕಾಶ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಶಾರ್ಟ್ ಸರ್ಕ್ಯೂಟ್ನಿಂದಾಗಿ ಶೋರೂಂಗೆ ಬೆಂಕಿ ಹೊತ್ತಿಕೊಂಡು 13 ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮವಾಗಿರುವ ಘಟನೆ ಕೆ.ಆರ್ ಪುರದ ಟಿ.ಸಿ ಪಾಳ್ಯ ಸಿಗ್ನಲ್ ಬಳಿ ನಡೆದಿದೆ.
ಸಿಗ್ನಲ್ ಜಂಪಿಂಗ್, ಒನ್ ವೇನಲ್ಲಿ ಗಾಡಿ ನುಗ್ಗಿಸುವುದು, ವೇಗವಾಗಿ ಚಾಲನೆಯಂತಹ ಘಟನೆಗಳ ವಿರುದ್ಧ ದೂರು ದಾಖಲಾಗುತ್ತಲೇ ಇದೆ.
ವಿಧಾನಮಂಡಲ ಅಧಿವೇಶನ ಇತಿಹಾಸದಲ್ಲೇ ಮೊದಲ ಬಾರಿಗೆ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಕೇವಲ 2 ಸಾಲಿನಲ್ಲಿ ಭಾಷಣ ಮುಗಿಸಿದ್ದಾರೆ.
ನಗರದಲ್ಲಿ ಅತಿವೇಗ ಹಾಗೂ ನಿರ್ಲಕ್ಷ್ಯದ ಲ್ಯಾಂಬೋರ್ಗಿನಿ ಕಾರು ಚಾಲನೆಯ ಪ್ರಕರಣ ಬೆಳಕಿಗೆ ಬಂದಿದೆ.
ಇದು ನಿಮ್ಮ ವಾಹಿನಿ ಕಲಾ ವೇದಿಕೆ ವತಿಯಿಂದ ಹೊಸ ವರ್ಷದ ಹಾಗೂ ಸಂಕ್ರಾಂತಿ ಹಬ್ಬದ ಅಂಗವಾಗಿ 20ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮವನ್ನು ಜನವರಿ 18ರ ಭಾನುವಾರದಂದು ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಸಲಾಯಿತು.
ಹಿರಿಯ ಪೊಲೀಸ್ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ಅವರದ್ದು ಎನ್ನಲಾದ ರಾಸಲೀಲೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನವೆಂಬರ್ 2025ರಲ್ಲಿ ಕರ್ನಾಟಕ ಸರ್ಕಾರದಿಂದ ಹೊಯ್ಸಳ ಶೌರ್ಯ ಪ್ರಶಸ್ತಿ ಪಡೆದ ಮಾಸ್ಟರ್ ದೀಪೇಶ್ ದೀಪಕ್ ಶೆಣೈ , ಮಾರ್ಚ್–ಏಪ್ರಿಲ್ 2026ರ SSLC ಪರೀಕ್ಷೆಗೆ ತಯಾರಾಗುತ್ತಿರುವ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ಹಿತದೃಷ್ಟಿಯಿಂದ ನಿರಂತರ ವಿದ್ಯುತ್ ಸರಬರಾಜು ಒದಗಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
ಸೈಲೆನ್ಸರ್, ಗಾಜು, ಬಣ್ಣ, ಲೈಟ್ ಮಾರ್ಪಾಡು ಮಾಡಿದ್ದ ಕಾರಿಗೆ ಯಲಹಂಕ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳು ₹1,11,500 ದಂಡ ವಿಧಿಸಿದ್ದಾರೆ. ಕಾರು ಸುಮಾರು 17 ವರ್ಷಗಳಷ್ಟು ಹಳೆಯದಾಗಿದ್ದು ₹70 ಸಾವಿರ ಮೌಲ್ಯ ಎಂದು ಅಂದಾಜಿಸಲಾಗಿದೆ.