Showing 20 of 178 posts • Page 1 of 9
ತಾಲ್ಲೂಕಿನ ಚೊಂಡಿ ಗ್ರಾಮದ ಸಮೀಪ ಜಿಂಕೆ ಬೇಟೆಯಾಡಿದ ಮೂವರನ್ನು ಬಂಧಿಸಲಾಗಿದೆ.
ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-65ರಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಬೇರೆ ಹುಡುಗಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿ ರಾಡ್ನಿಂದ ಹೊಡೆದು ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಗಾಯಮುಖ ದೇವಸ್ಥಾನದ ಬಳಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಮಾವಿನ ಹಣ್ಣು ಸೇವಿಸಿದ ಅಸ್ವಸ್ಥಗೊಂಡ ಬೀದರ್ ಮೂಲದ ಇಬ್ಬರು ಸಹೋದರಿಯರು ಹೈದರಾಬಾದ್ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದಲ್ಲಿ ನಡೆದಿದೆ.
ಶಾಲಾ ಕಟ್ಟಡದ ನಾಲ್ಕನೇ ಅಂತಸ್ತಿನಿಂದ ಕೆಳಗೆ ಬಿದ್ದು ಹದಿನೈದು ವರ್ಷದ ಬಾಲಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಎಲ್ಐಸಿ ಕಾಲನಿಯಲ್ಲಿರುವ ಜನಸೇವಾ ಖಾಸಗಿ ಶಾಲೆಯಲ್ಲಿ ನಡೆದಿದೆ.
ಎರಡು ಪ್ರತ್ಯೇಕ ಜೂಜಾಟದ ಅಡ್ಡೆ ಮೇಲೆ ದಾಳಿ ನಡೆಸಿದ ಗಾಂಧಿ ಗಂಜ್ ಠಾಣೆ ಪೊಲೀಸರು 16 ಜನರನ್ನು ವಶಕ್ಕೆ ಪಡೆದುಕೊಂಡಿದ್ಧಾರೆ.
ಮಳೆಗೆ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಹುಲಸೂರು ಪಟ್ಟಣದಲ್ಲಿ ನಡೆದಿದೆ.
ಬಕ್ರೀದ್ ಹಬ್ಬದ ದಿನದಂದೇ ಗೋಹತ್ಯೆ ನಡೆದಿರುವ ಆರೋಪ ಬೀದರ್ ಜಿಲ್ಲೆಯ ಹುಲಸೂರು ಪಟ್ಟಣದಲ್ಲಿ ಕೇಳಿಬಂದಿದ್ದು, ಈ ಸಂಬಂಧ ಓರ್ವ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಭಾರೀ ಮಳೆಗೆ ಮನೆಯ ಮೇಲಿದ್ದ ಕಲ್ಲು ಬಿದ್ದು 6 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಹುಲಸೂರು ಪಟ್ಟಣದ ತಹಶಿಲ್ದಾರ ಕಚೇರಿ ಬಳಿ ನಡೆದಿದೆ.
ಗುಡುಗು ಸಹಿತ ಮಳೆಗೆ ಸಿಡಿಲು ಬಡಿದು ಇಬ್ಬರು ಯುವ ರೈತರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲೂಕಿನ ನಾವದಗಿ ಗ್ರಾಮದಲ್ಲಿ ನಡೆದಿದೆ.
ಬಿಸಿಲಿನ ತೀವ್ರತೆಗೆ ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಕಮಲನಗರ ತಾಲೂಕಿನ ಡಿಗ್ಗಿ ಗ್ರಾಮದ ರಸ್ತೆ ಬಳಿ ನಡೆದಿದೆ.
ಫುಡ್ ಪಾಯಿಸನ್ ಆಗಿ 40ಕ್ಕೂ ಅಧಿಕ ಜನರು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಭಾಲ್ಕಿಯ ಜಾಂತಿ ಗ್ರಾಮದಲ್ಲಿ ನಡೆದಿದೆ.
ಆಟವಾಡುತ್ತಿದ್ದ ಮಕ್ಕಳ ಮೆಲೆ ಬೀದಿ ನಾಯಿಗಳು ಏಕಾಏಕಿ ದಾಳಿ ನಡೆಸಿರುವ ಘಟನೆ ಬಸವ ಕಲ್ಯಾಣ ನಗರದ ವಾರ್ಡ್ ನಂಬರ್ 29 ಹಾಗೂ 30ರ ನಡುವೆ ಇರುವ ಚಾವುಸ್ ಗಲ್ಲಿಯಲ್ಲಿ ಶನಿವಾರ ಸಂಜೆ ನಡೆದಿದೆ.
ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್ ತಾಲೂಕಿನ ಬಾದಲಗಾಂವ್ ಗ್ರಾಮದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.
ಪ್ಯಾನ್ಗೆ ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನಗರದ ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ನಡೆದಿದೆ.
ಲೋಟಸ್ ಸ್ಪಾ ಹೆಸರಿನಲ್ಲಿ ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆಯ ಮೇಲೆ ದಾಳಿ ಮಾಡಿದ ಜಿಲ್ಲಾ ಪೊಲೀಸರು ವಿವಿಧ ರಾಜ್ಯದ ಐವರು ಯುವತಿಯರನ್ನು ರಕ್ಷಣೆ ಮಾಡಿ, ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಗಂಡನ ಮನೆಯವರ ಮಾನಸಿಕ ಕಿರುಕುಳದಿಂದಾಗಿ ಮನೆಯಲ್ಲೇ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯ ಬಸವಕವಲ್ಯಾಣ ನಗರದ ಓಂ ನಗರದಲ್ಲಿ ನಡೆದಿದೆ.
ಜಿಲ್ಲೆಯ ಹುಮನಾಬಾದ್ ತಾಲ್ಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿರುವ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ, ತನಿಖೆಗೆ ಆದೇಶ ನೀಡಿದ್ದಾರೆ.
ನಿಗೂಢ ವಸ್ತು ಸ್ಫೋಟಗೊಂಡು ಐದು ವಿದ್ಯಾರ್ಥಿಗಳು ಸೇರಿ ಆರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ.
ಶಾಲಾ ಬಸ್ ಹರಿದು 8 ವರ್ಷದ ಬಾಲಕಿ ಮೃತಪಟ್ಟ ಘಟನೆ ಬೀದರ್ನ ಜನವಾಡಾ ಗ್ರಾಮದ ಪೊಲೀಸ್ ಕ್ವಾಟರ್ಸ್ ಬಳಿ ನಡೆದಿದೆ. ಗಡಿಕುಶನೂರು ಗ್ರಾಮದ ರುತ್ವಿ, ಶಾಲೆಯಿಂದ ವಾಪಸ್ ಶಾಲಾ ವಾಹನ