ಉಜಿರೆ: “ನಿಮ್ಮ ಸಾಮರ್ಥ್ಯ ಅರಿತು ಇಲ್ಲಿರುವ ಒಬ್ಸ್ಟಿ ಕಲ್ಸ್ ಅನ್ನು ಉಪಯೋಗಿಸಿ, ಅಭ್ಯಾಸ ಮಾಡದೆ ಇದು ಬರುವುದಿಲ್ಲ ಹಾಗಂತ ಅತಿಯಾದ ಸಾಹಸ ಮಾಡಬಾರದು.” ಎಂದು 18 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ ಆಮಿ೯ ಸ್ಟಾಫ್ ಹವಲ್ದಾರ್ ರಾಮಚಂದ್ರ ಸಿಂಗ್ ಮಾಹಿತಿ ನೀಡಿದರು.
ಉಜಿರೆಯ ಶ್ರೀ.ಧ.ಮ ಕಾಲೇಜಿನ ಎನ್.ಸಿ.ಸಿ ಆಮಿ೯ ಘಟಕದ ವತಿಯಿಂದ ಕೆಡೆಟ್ಸಗಳಿಗೆ ಒಬ್ಸ್ಟಿಕಲ್ಸ್ ತರಬೇತಿ ಹಾಗೂ ಟೆಂಟ್ ಕಟ್ಟುವ ಶಿಬಿರವನ್ನು ಇತ್ತೀಚೆಗೆ ಮಹಾವೀರ ಕಾಲೇಜು ಮೂಡಬಿದ್ರೆಯಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ ಅವರು ಮಾತನಾಡಿದರು.
ಆಮಿ೯ಯಲ್ಲಿ ಯಾವ ಯಾವ ತರಹದ ಅಡೆತಡೆಗಳು ಬರುತ್ತದೆ ಎಂಬುದರ ಕುರಿತು ಒಂದು ತುಣುಕನ್ನು ಎನ್.ಸಿ.ಸಿ ಯಲ್ಲಿ ಅಳವಡಿಸಲಾಗಿದೆ. ಈ ಶಿಬಿರದಲ್ಲಿ ದೈಹಿಕವಾಗಿ ಹಾಗೂ ಮಾನಸಿಕ ಏಕಾಗ್ರತೆಯಲ್ಲಿ ಎಷ್ಟು ಪ್ರವೀಣರು ಎಂದು ನೋಡಲಾಗುತ್ತದೆ.
ಕೆಡೆಟ್ಸಗಳಿಗೆ ಅಲ್ಲಿರುವ ಮಾನವ ನಿರ್ಮಿತ ಅಡೆತಡೆಗಳನ್ನು ಪ್ರಾಯೋಗಿಕವಾಗಿ ಅಭ್ಯಾಸ ಮಾಡಿಸಿ ತರಬೇತಿ ನೀಡಲಾಯಿತು. ಕೆಡೆಟ್ ಗಳು ಆಸಕ್ತಿ, ಉತ್ಸಾಹದಿಂದ ಪಾಲ್ಗೊಂಡರು.
ಈ ಶಿಬಿರದಲ್ಲಿ ಶ್ರೀ.ಧ.ಮ ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ ಭಾನುಪ್ರಕಾಶ, ಮಹಾವೀರ ಕಾಲೇಜಿನ ಎನ್.ಸಿ.ಸಿ ಉಸ್ತುವಾರಿ ಶಿವಪ್ರಸಾದ, 18 ಕರ್ನಾಟಕ ಬೆಟಾಲಿಯನ್ ಎನ್ ಸಿ ಸಿ ಆಮಿ೯ ಸ್ಟಾಫ್ ನಾಯ್ಕ ಸೆಂಥಿಲ್ ಕುಮಾರ ಉಪಸ್ಥಿತರಿದ್ದರು.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ