ಡಾ. ವಿನೋದಿನಿ ಅವರು ಮಂಡಿಸಿದ ಮಹಾ ಪ್ರಬಂಧಕ್ಕೆ, “ದ ಪ್ರಿವಲೆಂಸ್ ಆಫ್ ಅನಟೋಮಿಕಲ್ ವೇರಿಯೇಶನ್ಸ್ ಇನ್ ನೇಸಲ್ ಕ್ಯಾವಿಟಿ ಆಂಡ್ ಪಾರಾ ನ್ಯಾಸಲ್ ಏರ್ ಸೈನಸಸ್ ಇನ್ ಪೇಷೆಂಟ್ಸ್ ವಿತ್ ಕ್ರಾನಿಕ್ ರೈನೊ ಸೈನುಸೈಟಿಸ್ ಫ್ರಮ್ ಪಾಲಕ್ಕಾಡ್ ಡಿಸ್ಟ್ರಿಕ್ಟ್” ಯೇನೆಫೋಯ ಡೀಮ್ಡ್ ಟು ಬೀ ಯುನಿವರ್ಸಿಟಿ ಪಿಹೆಚ್. ಡಿ. ಪದವಿ ನೀಡಿ ಗೌರವಿಸಿದೆ.
ಅವರು ಯೇನೆಪೋಯ ವೈದ್ಯಕೀಯ ವಿದ್ಯಾಲಯದ ಶರೀರ ರಚನಾ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಡಾ. ಶಿವರಾಮ್ ಭಟ್ ಅವರ ಮಾರ್ಗದರ್ಶನದಲ್ಲಿ ಹಾಗೂ ಕರುಣಾ ವೈದ್ಯಕೀಯ ವಿದ್ಯಾಲಯದ ಕ್ಷಕಿರಣ ವಿಭಾಗದ ಮುಖ್ಯಸ್ಥರು ಮತ್ತು ಪ್ರಾಂಶುಪಾಲರಾದ ಪ್ರೊ. ಡಾ. ಎಂ. ಏನ್. ಶ್ರೀರಾಮ್ ಅವರ ಸಹ ಮಾರ್ಗದರ್ಶನದಲ್ಲಿ ಈ ಪ್ರಬಂಧವನ್ನು ಮಂಡಿಸಿರುವರು. ಪ್ರಸ್ತುತ ಡಾ. ವಿನೋದಿನಿ ಅವರು ಕರುಣಾ ವೈದ್ಯಕೀಯ ವಿದ್ಯಾಲಯದ ಅಂಗ ರಚನಾ ಶಾಸ್ತ್ರ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…
ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…
ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…
ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…
ಎಸ್ಸಿ, ಎಸ್ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…