ಉಜಿರೆ : ಉಜಿರೆಯ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರಕಾಲೇಜಿನ 2020-21ನೇ ಸಾಲಿನ ವಾರ್ಷಿಕ ಸಂಚಿಕೆ ಮನೀಷಾ ಸೋಮವಾರ ಲೋಕಾರ್ಪಣೆಗೊಂಡಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಡಾ.ಹೇಮಾವತಿ ಹೆಗ್ಗಡೆಅವರುತಮ್ಮ ಶುಭನುಡಿಯ ಹಸ್ತಾಕ್ಷರಗಳೊಂದಿಗೆ ಪುಸ್ತಕ ಬಿಡುಗಡೆಗೊಳಿಸಿದರು.
ಎಸ್. ಡಿ. ಎಂ ವಿದ್ಯಾರ್ಥಿಗಳಿಂದಲೇ ರೂಪಗೊಂಡಿರುವ ಈ ವಾರ್ಷಿಕ ಸಂಚಿಕೆ ಹಲವು ಬರಹಗಳ ಗುಚ್ಛವಾಗಿದೆ. ವಿದ್ಯಾರ್ಥಿಗಳಲ್ಲಿನ ಬರವಣಿಗೆಯಕೌಶಲ್ಯವನ್ನು ವೃದ್ಧಿಸುವ ಸಲುವಾಗಿ ಮತ್ತು ವಿದ್ಯಾರ್ಥಿಗಳ ಬರಹಗಳಿಗೆ ವೇದಿಕೆ ಕಲ್ಪಿಸುವಉದ್ದೇಶದಿಂದ ಪ್ರತೀ ವರ್ಷ ಮನಿಷಾ ವಾರ್ಷಿಕ ಸಂಚಿಕೆಯನ್ನುರೂಪಿಸಲಾಗುತ್ತಿದೆ.
ಸಂಚಿಕೆಯ ಬಿಡುಗಡೆ ಸಂದರ್ಭದಲ್ಲಿಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದಡಾ.ಪಿ.ಎನ್.ಉದಯಚಂದ್ರ, ಪ್ರಾಧ್ಯಾಪಕ ಡಾ.ಸಂಪತ್ಕುಮಾರ್, ಡಾ.ಶ್ರೀನಿವಾಸ, ಸಂಪಾದಕ ಮಂಡಳಿಯ ಕಾರ್ಯನಿರ್ವಾಹಕ ಸಂಪಾದಕಡಾ.ರಾಮಚಂದ್ರ ಪುರೋಹಿತ್, ಪ್ರಾಧ್ಯಾಪಕರಾದ ಡಾ.ರಾಜಶೇಖರ ಹಳೆಮನೆ, ಡಾ.ಎನ್. ಕೆ.ಪದ್ಮನಾಭ ಮತ್ತು ವಿದ್ಯಾರ್ಥಿಗಳಾದ ಮಧುರಾ ಭಟ್ಟ, ಹರ್ಷಿತಾ ಹೆಬ್ಬಾರ್ ಉಪಸ್ಥಿತರಿದ್ದರು.
ತಮಿಳಿನ ಖ್ಯಾತ ಗಾಯಕಿ ಉಮಾ ರಮಣನ್ ಅವರು 69ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ.
ಸೂಪರ್ಸ್ಟಾರ್ ರಜನಿಕಾಂತ್ 171ನೇ ಸಿನಿಮಾ 'ಕೂಲಿ' ಟೈಟಲ್ ಟೀಸರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಇದೀಗ ʻಕೂಲಿʼ ತಂಡಕ್ಕೆ ಸಂಗೀತ ನಿರ್ದೇಶಕ…
ಚಲಿಸುತ್ತಿದ್ದ ಸಾರಿಗೆ ಬಸ್ನ ಚಕ್ರ ಕಳಚಿಕೊಂಡು ಬಸ್ನಲ್ಲಿದ್ದ 20ಕ್ಕೂ ಅಧಿಕ ಪ್ರಯಾಣಿಕರು ಬೆಚ್ಚಿಬಿದ್ದಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ…
ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ಹಣ ಕಳ್ಳತನವಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಅಡೋಲು ಪಟ್ಟಣದ ಟೂಟೌನ್ ಪೊಲೀಸ್ ಠಾಣಾ…
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಎಸ್ .ಜೆ ಯೇಸುರಾಜ್ ಎ.30 ರಂದು ಅಧಿಕಾರ ಸ್ವೀಕರಿಸಿದರು. ರಾಮನಗರ…
ಕಾಂಗ್ರೆಸ್ ನಾಯಕರೂ ಆಗಿರುವ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಸಿ ವೇಣುಗೋಪಾಲ್ ಅವರ ಮನೆ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ…