ಕ್ಯಾಂಪಸ್

ಬೆಳ್ತಂಗಡಿ: ಎಸ್.ಡಿ.ಎಂ ನಿವೃತ್ತ ಪ್ರಾಂಶುಪಾಲರಿಗೆ ಗೌರವಾಭಿನಂದನೆ

ಬೆಳ್ತಂಗಡಿ: “ಸಾಧನೆ ಮಾಡಬೇಕೆಂದರೆ ಸಾಮರ್ಥ್ಯ ಮುಖ್ಯ. ಎನ್.ಸಿ.ಸಿ ಕೆಡೇಟ್ ಗಳು ನಿಜಕ್ಕೂ ಭಾಗ್ಯಶಾಲಿಗಳು. ನಿಮ್ಮ ಸಾಧನೆ ನಮ್ಮ ಕಾಲೇಜಿಗೆ ಗೌರವವನ್ನು ತಂದುಕೊಟ್ಟಿದೆ” ಎಂದು ಎಸ್.ಡಿ.ಎಂ ನಿವೃತ್ತ ಪ್ರಾಂಶುಪಾಲರಾದ ಡಾ ಎ. ಜಯಕುಮಾರ್ ಶೆಟ್ಟಿ ಹೇಳಿದರು.

ಕಾಲೇಜಿನ 2/18 ಕರ್ನಾಟಕ ಬೆಟಾಲಿಯನ್ ಆರ್ಮಿ ವಿಂಗ್ ಹಾಗು 5 ಕಾರ್ ನೇವಲ್ ಸಬ್ ಯುನಿಟ್ ನೇವಿ ವಿಂಗ್ ಕೆಡೇಟ್ ಗಳು ಶುಕ್ರವಾರ ಪೂರ್ವಾಹ್ನ ನಿವೃತ್ತ ಜೀವನಕ್ಕೆ ಕಾಲಿಡುತ್ತಿರುವ ಪ್ರಾಂಶುಪಾಲರಿಗೆ ಗಾರ್ಡ್ ಆಫ್ ಆನರ್ ನೀಡುವ ಮೂಲಕ ಅಭಿನಂದಿಸಿದರು.
ಪ್ರಾಚಾರ್ಯರ ಜೊತೆಗಿದ್ದ ಕ್ಷಣದ ಭಾವಚಿತ್ರವನ್ನು ನೆನಪಿನ ಕಾಣಿಕೆಯಾಗಿ ನೀಡಲಾಯಿತು. ಲೆಫ್ಟಿನೆಂಟ್ ಕಮಾಂಡರ್ ಶ್ರೀಧರ್ ಭಟ್, ಲೆಫ್ಟಿನೆಂಟ್ ಭಾನುಪ್ರಕಾಶ್ ಬಿ.ಇ , ಲೆಫ್ಟಿನೆಂಟ್ ಶುಭರಾಣಿ ಪಿ.ಎಸ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಏಳು ಆರ್.ಡಿ.ಸಿ , ನಾಲ್ಕು ಎ.ಐ.ಎನ್.ಎಸ್.ಸಿ ಮುಂತಾದ ರಾಷ್ಟ್ರೀಯ ಕ್ಯಾಂಪ್ ಪೂರ್ಣಗೊಳಿಸಿದ ಕೆಡೇಟ್ ಗಳು ಹಾಗು ಉಳಿದ ಎನ್.ಸಿ.ಸಿ. ಆರ್ಮಿ ಹಾಗು ನೇವಿ ಕೆಡೇಟ್ ಗಳು ಭಾಗಿಯಾಗಿದ್ದರು. ಕೆಡೇಟ್ ಶಿಶಿರ್ ಇವರು ಕಾರ್ಯಕ್ರಮ ನಿರೂಪಿಸಿದರು.
Sneha Gowda

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

19 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

42 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

58 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

2 hours ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago