ಬೆಳ್ತಂಗಡಿ: ಡಾ. ಹಾಮಾನಾ ಸಂಶೋಧನ ಕೇಂದ್ರದ ಕನ್ನಡ ಸಾಹಿತ್ಯ ವಿಭಾಗದ ಶೈಕ್ಷಣಿಕ ಸಲಹಾ ಸಮಿತಿ ಸಭೆ

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿರುವ ಡಾ. ಹಾಮಾನಾ ಸಂಶೋಧನ ಕೇಂದ್ರದ ಕನ್ನಡ ಸಾಹಿತ್ಯ ವಿಭಾಗದ ಶೈಕ್ಷಣಿಕ ಸಲಹಾ ಸಮಿತಿ ಸಭೆಯು ಇತ್ತೀಚೆಗೆ ನಡೆಯಿತು.

ಕೇಂದ್ರದ ಪಿ.ಎಚ್. ಡಿ. ವಿದ್ಯಾರ್ಥಿಗಳು ಭಾಗವಹಿಸಿದ್ದು ತಮ್ಮ ಆಗಸ್ಟ್ ತಿಂಗಳ ಅರ್ಧವಾರ್ಷಿಕ ಅಧ್ಯಯನ ವರದಿಗಳನ್ನು ಮಂಡಿಸಿದರು. ಕೇಂದ್ರದ ನಿರ್ದೇಶಕರಾದ ಡಾ. ಎಸ್. ಡಿ. ಶೆಟ್ಟಿ., ಸಮಿತಿಯ ಅಧ್ಯಕ್ಷರಾದ ಡಾ. ಎ. ಮೋಹನ್ ಕುಂಟಾರ್, ಮಾರ್ಗದರ್ಶಕರಾದ ಡಾ. ಬಿ. ಪಿ. ಸಂಪತ್ ಕುಮಾರ್, ಡಾ. ಶ್ರೀಧರ್ ಹೆಚ್. ಜಿ. ಭಾಗವಹಿಸಿದ್ದರು.

ಇದೇ ವೇಳೆ ಇತ್ತೀಚೆಗೆ ಕುವೆಂಪು ಭಾಷಭಾರತಿ ಪ್ರಾಧಿಕಾರದ 2021ನೇ ಸಾಲಿನ ಪುಸ್ತಕ ಪ್ರಶಸ್ತಿ ಪಡೆದಿರುವ ಡಾ ಎ. ಮೋಹನ್ ಕುಂಟಾರವರಿಗೆ ಸಂಸ್ಥೆಯ ವತಿಯಿಂದ ಪ್ರಾಚಾರ್ಯ ಡಾ. ಪಿ. ಎನ್. ಉದಯಚಂದ್ರರವರು ಸನ್ಮಾನಿಸಿದರು. ಉಪಪ್ರಾಚಾರ್ಯ ಡಾ. ಎ. ಜಯಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Sneha Gowda

Recent Posts

ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ…

17 mins ago

ಆರು ತಿಂಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಬದರಿನಾಥ

ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…

33 mins ago

ಬಸವ ಭವನದ ಜಮೀನಿಗೆ ಪೂಜೆ ಮತ್ತು ಷಟಸ್ಥಲ ಧ್ವಜಾರೋಹಣ

ನಗರದ ನಾವದಗೇರೆ ಸಮೀಪದ ಸರ್ವೇ ನಂ. 60ರಲ್ಲಿ ಜಿಲ್ಲಾಡಳಿತದಿಂದ ಮೀಸಲಿಟ್ಟಿರುವ ಒಂದು ಎಕರೆ ಹತ್ತು ಗುಂಟೆ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ…

59 mins ago

ಸಂಸ್ಕಾರದ ತೊಟ್ಟಿಲು ಸರಸ್ವತಿ ಶಾಲೆ : ಹಿರಿಯ ಶಿಕ್ಷಕಿ

ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…

1 hour ago

ತಮಿಳು ನಟ ಸಿಂಭು ಅವರನ್ನು ಚಿತ್ರರಂಗದಿಂದ ನಿಷೇಧಿಸುವಂತೆ ನಿರ್ದೇಶಕ ಒತ್ತಾಯ

ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…

2 hours ago

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

2 hours ago