ಮಂಗಳೂರು: ಸೇಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಇದರ ʼವ್ಯವಹಾರ ಆಡಳಿತ ವಿಭಾಗʼ ದ ವತಿಯಿಂದ ಝೆಪೈರ್ 2024 (ನಿರ್ವಹಣೆ ಮತ್ತು ಸಾಂಸ್ಕೃತಿಕ ಉತ್ಸವ) ಯಶಸ್ವಿಯಾಗಿ ನಡೆಯಿತು.
ಇಂದು(ಮಾ.26) ಕಲಾಂ ಆಡಿಟೋರಿಯಂ, ಅಕಾಡೆಮಿಕ್ ಬ್ಲಾಕ್ II ನಲ್ಲಿ ನೆರವೇರಿದ ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅಖಿಲೇಶ್ ಬಿ ಸಿ ಪ್ರಾಜೆಕ್ಟ್ ಮ್ಯಾನೇಜರ್, ಮೂಡೀಸ್ ರೇಟಿಂಗ್ಸ್ (2007-09 ಬ್ಯಾಚ್ನ ಹಳೆಯ ವಿದ್ಯಾರ್ಥಿ) ಭಾಗಿಯಾಗಿ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಶುಭಾಹಾರೈಸಿದರು. ಇನ್ನು ಡಾ ರಿಯೊ ಡಿಸೋಜಾ ಪ್ರಾಂಶುಪಾಲರು, SJEC., ಗೌರವ ಅತಿಥಿಯಾಗಿ ರೆವ್. ಫ್ರಾ ಕೆನೆತ್ ರೇನರ್ ಕ್ರಾಸ್ಟಾ ಸಹಾಯಕ ನಿರ್ದೇಶಕ, SJEC., ಹಾಗು ಸಮಾರಂಭದ ಅಧ್ಯಕ್ಷತೆಯನ್ನು ರೆ.ಫಾ ವಿಲ್ಫ್ರೆಡ್ ಪ್ರಕಾಶ್ ಡಿಸೋಜಾ ನಿರ್ದೇಶಕರು, SJEC ವಹಿಸಿಕೊಂಡಿದ್ದರು.
ಇನ್ನು ಈ ಕಾರ್ಯಕ್ರಮದ ವೇದಿಕೆಯಲ್ಲಿ ಡಾ ಪ್ರಕಾಶ್ ಪಿಂಟೋ ಡೀನ್, ಎಮ್.ಬಿ.ಎ., ಶ್ರೀಮತಿ ಆಚಾರ್ಯ ಚಿತ್ರಲೇಖಾ ಜೆ ಅಧ್ಯಾಪಕ ಸಂಯೋಜಕ- ಜೆಫಿರ್ ಹಾಗು ವಿದ್ಯಾರ್ಥಿ ಸಂಚಾಲಕರಾದ ಪ್ರಜ್ವಲ್ ಎಸ್.ಕೆ, ಹೃತಿಕ್ ಚಂದ್ ಉಪಸ್ಥಿತರಿದ್ದರು.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…