ಮಂಗಳೂರು ನ. 7: ಶಕ್ತಿನಗರದ ಶಕ್ತಿ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಯಾದ ವಿನೀತ್ಕುಮಾರ್06 ನವೆಂಬರ್ 2022ರಲ್ಲಿ ಉಡುಪಿಯಲ್ಲಿ ನಡೆದರಾಷ್ಟ್ರಮಟ್ಟದ ಕರಾಟೆ ಪಂದ್ಯಾಟದಲ್ಲಿ ಕಟಾದಲ್ಲಿ ಚಿನ್ನದ ಪದಕ ಹಾಗೂ ಕುಮಿಟೆಯಲ್ಲಿ ಕಂಚಿನ ಪದಕಗೆದ್ದಿರುತ್ತಾರೆ. ಮಯೂರ್ ಡಿ ಶೆಟ್ಟಿಯವರು ಕಟಾ ಮತ್ತುಕುಮಿಟೆಯಲ್ಲಿ ಬೆಳ್ಳಿ ಪದಕಗೆದ್ದಿರುತ್ತಾರೆ.
ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾಯ್ಕ್, ಆಡಳಿತಾಧಿಕಾರಿ ಡಾ. ಕೆ.ಸಿ ನಾಯ್ಕ್, ಪ್ರಧಾನ ಸಲಹೆಗಾರರಮೇಶ ಕೆ, ಶಕ್ತಿ ಪಪೂ ಪ್ರಾಂಶುಪಾಲರಾದ ಪೃಥ್ವಿರಾಜ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆ ವಿದ್ಯಾಕಾಮತ್ ಜಿ ಅಭಿನಂದಿಸಿರುತ್ತಾರೆ.