News Karnataka Kannada
Tuesday, May 07 2024
ಕ್ಯಾಂಪಸ್

ಮಂಗಳೂರು: ಶಕ್ತಿ ಪಪೂ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Mangaluru: Students of Shakti Pappu College have been selected for the national level in various competitions in the field of knowledge science.
Photo Credit : News Kannada

ಮಂಗಳೂರು, ಅ. 17: ಶಕ್ತಿನಗರದ ಶಕ್ತಿ ಪಪೂ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ತನ್ಮಯ್ ಮತ್ತು ಚಿರತೇಜ್‌ ಇವರು ವಿಜ್ಞಾನ ವಸ್ತು ಪ್ರದರ್ಶನ, ಆದ್ಯಾ ಸುಲೋಚನಾ ವಿಜ್ಞಾನ ಪತ್ರ ವಾಚನ ಹಾಗೂ ಪ್ರದ್ಯುಮ್ನಇವರು ಆಶು ಭಾಷಣದಲ್ಲಿ ವಿದ್ಯಾ ಭಾರತಿ ಕರ್ನಾಟಕ ಆಯೋಜಿಸಿರುವ ಜ್ಞಾನ-ವಿಜ್ಞಾನ ಮೇಳದಲ್ಲಿ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ರಾಜ್ಯ ಮಟ್ಟದಿಂದ ಕ್ಷೇತ್ರಿಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಕ್ಷೇತ್ರಿಯ ಮಟ್ಟದ ಸ್ಫರ್ಧೆಯು ಹೈದ್ರಾಭಾದ್‌ನ ಶಾರದಾಂಭ ಬಂಡಳಗುಡ್ಡ ಜಾಗೀರ್ ಶಾಲೆಯಲ್ಲಿ ನಡೆದಿದ್ದುಇದರಲ್ಲಿ ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ಮಧ್ಯಪ್ರದೇಶದ ಭೋಪಾಲ್‌ನ ಸರಸ್ವತಿ ವಿದ್ಯಾಮಂದಿರದಲ್ಲಿ ನವೆಂಬರ್ 03 ರಿಂದ 06 ರತನಕ ನಡೆಯುವರಾಷ್ಟ್ರಮಟ್ಟದ ಸ್ಫರ್ದೆಗೆಆಯ್ಕೆಯಾಗಿರುತ್ತಾರೆ.

ದ.ಕ. ಜಿಲ್ಲೆಯಕೃಷಿಯಾದಅಡಿಕೆಯನ್ನುರಕ್ಷಣೆ ಮಾಡುವ “ Golden Arecanut” ಮಾದರಿಯು ವಸ್ತು ಪ್ರದರ್ಶನದಲ್ಲಿ ಆಯ್ಕೆಯಾಗಿರುತ್ತದೆ. ಇವರನ್ನು ಸಂಸ್ಥೆಯ ಕಾರ್ಯದರ್ಶಿ ಸಂಜೀತ್ ನಾಯ್ಕ್, ಆಡಳಿತಾಧಿಕಾರಿ ಕೆ.ಸಿ.ನಾಯ್ಕ್, ಪ್ರಧಾನ ಸಲಹೆಗಾರ ರಮೇಶ್.ಕೆ, ಶಕ್ತಿ ಪಪೂ ಕಾಲೇಜಿನ ಪ್ರಾಂಶುಪಾಲರಾದ ಪೃಥ್ವಿರಾಜ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆ ವಿದ್ಯಾಕಾಮತ್ ಜಿ ಅಭಿನಂದಿಸಿರುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು