News Karnataka Kannada
Wednesday, May 01 2024
ಮಂಗಳೂರು

ಮಂಗಳೂರು: ಶಕ್ತಿ ವಿದ್ಯಾಸಂಸ್ಥೆಯಲ್ಲಿ ಗೀತಾ ಜ್ಞಾನ ಯಜ್ಞದ ಮೂರನೇ ಸ್ನೇಹ ಸಮ್ಮೇಳನ ಕಾರ್ಯಕ್ರಮ

Mangaluru: The third sneha sammelan of Geetha Jnana Yagna was held at Sakthi Vidya sansthan in Mangaluru.
Photo Credit : News Kannada

ಮಂಗಳೂರು: ಗೀತಾ ಜ್ಞಾನ ಯಜ್ಞದ ಮೂರನೇ ಸ್ನೇಹ ಸಮ್ಮೇಳನ ಜನವರಿ 22 ರಂದು ಮಂಗಳೂರಿನ ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ಜರುಗಿತು. ಬೆಳಗ್ಗೆ 9 ಗಂಟೆಗೆ ಸರಿಯಾಗಿ ಕಾರ್ಯಕ್ರಮ ಆರಂಭವಾಯಿತು.

ಕಾರ್ಯಕ್ರಮದ ಮೂಲಶಕ್ತಿಯಾದ ಸುಬ್ರಾಯ ನಂದೋಡಿ ಹಾಗೂ ಶಕ್ತಿ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಡಾ। ಕೆ ಸಿ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು.

ಶಕ್ತಿ ವಿದ್ಯಾಸಂಸ್ಥೆಯ ಪ್ರಧಾನ ಸಲಹೆಗಾರ  ರಮೇಶ್ ಕೆ ಪ್ರಾಸ್ತಾವಿಕ ನುಡಿದರು.  ಗಜಾನನ ಪೈ ಗೀತೆಯ ಮಹತ್ವವನ್ನು ತಿಳಿಸಿದರು. ಮೈತ್ರೇಯೀ ಗುರಕುಲದ ವಿದ್ಯಾರ್ತಿನಿಯರಿಂದ ಪಾರಂಪರಿಕ ಗುರುಕುಲದ ಪ್ರಾತ್ಯಕ್ಷಿಕೆ ನಡೆಯಿತು. ಗೀತಾರಸಪ್ರಶ್ನೆ, ಗೀತಾ ಅಕ್ಷರಶ್ಲೋಕೀ, ಒಗಟು, ಗಾದೆ ಮುಂತಾದ ಸ್ಪರ್ಧೆಗಳನ್ನು ಮಕ್ಕಳಿಗಾಗಿ ಆಯೋಜಿಸಲಾಗಿತ್ತು.

ಮಕ್ಕಳಿಂದ ಗೀತಾರೂಪಕ ಪ್ರದರ್ಶನ ನಡೆಯಿತು. ಸುಮಾರು 400ಕ್ಕೂ ಹೆಚ್ಚು ಜನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು