“ಸಹ್ಯಾದ್ರಿ ಕಾರ್ನಿವಾಲ್ 2024”: ಕ್ವಿಜ್‌ ನಲ್ಲಿ ಗೆದ್ದು ಬೀಗಿದ ಸಂತ ಅಲೋಶಿಯಸ್ ಕಾಲೇಜು ಮಂಗಳೂರು

ಮಂಗಳೂರು: “ಸಹ್ಯಾದ್ರಿ ಕಾರ್ನಿವಾಲ್ 2024” ಕಾರ್ಯಕ್ರಮವು ಮಾ 22ರ ಇಂದು ಹಾಗು ಮಾರ್ಚ್ 23 ರಂದು ಸಹ್ಯಾದ್ರಿ ಇಂಜಿನಿಯರಿಂಗ್‌ ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಆಶ್ರಯದಲ್ಲಿ ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ‌ ಯಶಸ್ವಿಯಾಗಿ ನಡೆದಿತ್ತು.

ಮಾರ್ಚ್ 24 ರಂದು ಸಹ್ಯಾದ್ರಿ ವಿಝ್ ಕ್ವಿಜ್‌ 2024 ರಾಷ್ಟ್ರೀಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯನ್ನು ಎಮ್‌ಸಿ ಎಫ್‌ನ ಎಚ್‌. ಆರ್‌ ಚೇತನ್‌ ಮೆಂಡೊಂಕಾ ಉದ್ಘಾಟಿಸಿದರು.

ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಂಗಳೂರು ಎಮ್‌ಸಿ ಎಫ್‌ನ ಎಚ್‌. ಆರ್‌ ಚೇತನ್‌ ಮೆಂಡೊಂಕಾ, ಹಳೆ ವಿದ್ಯಾಥಿ ಕನ್ನಡ ಚಲನಚಿತ್ರ ನಾಯಕ ನಿದೇಶಕ ಧನುಷ್‌ ಎಸ್.‌ ಬಿ, ಡಾ. ವಿಶಾಲ್‌ ಸಮರ್ಥ ಕಾರ್ಯನಿರ್ವಾಹಕರು ಎಂಬಿಎ., ಪ್ರೊ. ಪದ್ಮನಾಭ ಬಿ, ಬ್ರಯನ್‌ ರಾಬಿನ್‌ ಡಿಸೋಜ ಕಾರ್ಡಿನೇಟರ್., ಡಾ.ಎಸ್‌ ಎಸ್‌ ಇನ್‌ಜಗನಿರ್‌, ಜಾನ್‌ ಸನ್‌ ಟೆಲ್ಸ್‌ ಪ್ರಾಂಶುಪಾಲರು ಎಸ್‌ಸಿಇಎಮ್., ಡಾ.ಮಂಜಪ್ಪ ಎಸ್‌ ಡೈರಕ್ಟರ್‌ ರಿಸರ್ಚ್‌ ಎಸ್‌ಸಿಇಎಮ್ ಕಾಯಕ್ರಮದಲ್ಲಿ ಭಾಗವಹಿಸಿದ್ದರು.

ಸಹ್ಯಾದ್ರಿ ವಿಸ್ಸ್‌ಕ್ವಿಜ್‌ 2024 ರಾಷ್ಟ್ರೀಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯ ಫೈನಲ್ಸ್‌ 2024 ಮಾ.23 ಶನಿವಾರ ನಡೆದಿದ್ದು, ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಸಂತ ಅಲೋಶಿಯಸ್ ಕಾಲೇಜು ಮಂಗಳೂರು ಪಡೆದುಕೊಂಡರೆ, ದ್ವಿತೀಯ ಸ್ಥಾನ ತ್ರಿಷಾ ಕಾಲೇಜು ಕಟಪಾಡಿ ಪಾಲಾಯ್ತು. ಹಾಗು ತೃತೀಯ ಸ್ಥಾನವನ್ನು ಎಸ್ ಡಿಎಂ ಬಿಸಿನೆಸ್ ಮ್ಯಾನೇಜ್ ಮೆಂಟ್ ಕಾಲೇಜು ಮಂಗಳೂರು ತನ್ನದಾಗಿಸಿಕೊಂಡಿದೆ.

ಸ್ಪರ್ಧೆಯ ವಿಜೇತರು 75,000 ಸಾವಿರ ಕ್ಯಾಶ್‌ಪ್ರೈಸ್‌ ಪಡೆದುಕೊಂಡರು.

 

Ashitha S

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

2 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

2 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

3 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

3 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

4 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

4 hours ago