News Karnataka Kannada
Thursday, May 09 2024
ಕ್ಯಾಂಪಸ್

ಉಜಿರೆ: ಎಸ್ ಡಿಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಂದ ವಿನೂತನ ಕಾರ್ಯಕ್ರಮ

Ujire: An innovative programme by volunteers of National Service Scheme of SDM College
Photo Credit : By Author

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸುಮಾರು 150 ಸ್ವಯಂ ಸೇವಕರು ಇಪ್ಪತ್ತೆಂಟು ತಂಡಗಳ ಮೂಲಕ ಸ್ವಾತಂತ್ಯ್ರದ ಅಮೃತ ಮಹೋತ್ಸವ ವರ್ಷಾಚರಣೆ ಅಂಗವಾಗಿ ಉಜಿರೆಯ ಪ್ರತಿ ಮನೆಗೆ ರಾಷ್ಟ್ರಧ್ವಜ ಹಾಗೂ ಸ್ವಾತಂತ್ಯ್ರದ ಅಮೃತ ಮಹೋತ್ಸವ ವರ್ಷಾಚರಣೆ ಬಗ್ಗೆ ಮಾಹಿತಿ ನೀಡಿದರು.

ರಾಷ್ಟ್ರಧ್ವಜದ ಮಹತ್ವ, ಆ 13 ರಿಂದ 15 ರ ತನಕ ಪ್ರತಿ ಮನೆಯಲ್ಲಿ ರಾಷ್ಟ್ರಧ್ವಜ ಹಾರಾಟ ಹಾಗೆಯೇ ಪರಿಸರ ಸ್ವಚ್ಛತೆ ಬಗ್ಗೆ ಪ್ರಾಚಾರ್ಯ ಪ್ರೊ. ದಿನೇಶ ಚೌಟ ಅವರ ನಿರ್ದೇಶನದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಹಾಗೆಯೇ ಸಹ ಯೋಜನಾಧಿಕಾರಿ ಚೇತನಾ ಕುಮಾರಿ ಇವರ ಮಾರ್ಗದರ್ಶನದಲ್ಲಿ ಮಾಹಿತಿಗಳನ್ನು ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು