Bengaluru 25°C

Category: ವಿಜಯಪುರ

ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾದ ಶಬ್ಬೀರ ಜಾಗೀರದಾರ ರವರ ಅಧ್ಯಕ್ಷತೆಯಲ್ಲಿ ಈ ಬಾರಿ ಕರ್ನಾಟಕ ವಿಧಾನಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ವಿಜಯಪುರ ಜಿಲ್ಲೆಗೆ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂರಿಗೆ ಆದ್ಯತೆ ನೀಡಬೇಕೆಂದು ಒತ್ತಾಯಿಸಿ ವಿಜಯಪುರ ಜಿಲ್ಲಾ ಅಲ್ಪಸಂಖ್ಯಾತ ವಿಭಾಗದ ಸಭೆಯಲ್ಲಿ ಸಮಸ್ತ ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತ ಮುಖಂಡರುಗಳು ಹಾಗೂ ನಾಯಕರುಗಳು ಕೂಡಿ ಸರ್ವಾನು ಮತದಿಂದ ಠರಾವು ಪಾಸು ಮಾಡಲಾಯಿತು.
ವಿಜಯಪುರ

ಕರ್ನಾಟಕ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಗೆ ಮುಸ್ಲಿಮರಿಗೆ ಆದ್ಯತೆ ನೀಡಬೇಕು: ಶಬ್ಬೀರ್ ಜಾಗೀರದಾರ

ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾದ ಶಬ್ಬೀರ ಜಾಗೀರದಾರ ರವರ ಅಧ್ಯಕ್ಷತೆಯಲ್ಲಿ ಈ ಬಾರಿ ಕರ್ನಾಟಕ

Read More »
No more news to show