Bengaluru 22°C
Ad

ಅಂಜಲಿ ಹತ್ಯೆ ಪ್ರಕರಣ: ಆರೋಪಿಗೆ ಜೂನ್ 16ರ ವರೆಗೆ ನ್ಯಾಯಾಂಗ ಬಂಧನ

ಅಂಜಲಿ ಹತ್ಯೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶನನ್ನು ಎಂಟು ದಿನಗಳ ಕಾಲ ಸಿಐಡಿ ಕಸ್ಟಡಿಯಲ್ಲಿದ್ದ ಆರೋಪಿಯನ್ನು ಸಿಐಡಿ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ವಿಚಾರಣೆ ನಡೆಸಿ ಕೊಲೆಯ ಹಿಂದಿನ ಪ್ರತಿಯೊಂದು ಮಾಹಿತಿಯನ್ನು ಕಲೆ ಹಾಕಲಾಗಿತ್ತು.

ಹುಬ್ಬಳ್ಳಿ: ಅಂಜಲಿ ಹತ್ಯೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶನನ್ನು ಎಂಟು ದಿನಗಳ ಕಾಲ ಸಿಐಡಿ ಕಸ್ಟಡಿಯಲ್ಲಿದ್ದ ಆರೋಪಿಯನ್ನು ಸಿಐಡಿ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ವಿಚಾರಣೆ ನಡೆಸಿ ಕೊಲೆಯ ಹಿಂದಿನ ಪ್ರತಿಯೊಂದು ಮಾಹಿತಿಯನ್ನು ಕಲೆ ಹಾಕಲಾಗಿತ್ತು.

Ad
300x250 2

ಇದೀಗ ಜೂನ್ 16 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸಿಐಡಿ ಅಧಿಕಾರಿಗಳು ವಿಶ್ವನನ್ನು ಕಸ್ಟಡಿಗೆ ಪಡೆದು 8 ದಿನಗಳು ಕಳೆದ ಹಿನ್ನೆಲೆಯಲ್ಲಿ ಆರೋಪಿಯನ್ನು ಮೂರನೇ ಹೆಚ್ಚುವರಿ ದಿವಾಣಿ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಸದ್ಯ ಆರೋಪಿಯನ್ನು ಜೂನ್ 16 ವರೆಗೂ ನ್ಯಾಯಾಂಗ ಬಂಧನಕ್ಕೆ ಇದೀಗ ಒಪ್ಪಿಸಲಾಗಿದೆ.

Ad
Ad
Nk Channel Final 21 09 2023
Ad