Showing 20 of 48 posts • Page 2 of 3
ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯ ಸಾವಿಗೆ ಕಾರಣನಾದ ಪತಿಗೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 7 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 40 ಸಾವಿರ ರೂ. ಚನ್ನಗಿರಿ ತಾಲ್ಲೂಕಿನ ಮೆದುಗೊಂಡನಹಳ್ಳಿ ಗ್ರಾಮದ ಮಂಜುನಾಥ್ ಶಿಕ್ಷೆಗೊಳಗಾದ ಅಪರಾಧಿ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ವ್ಯಾಪ್ತಿಯ ಸರ್ಕಾರಿ ಎಂಜಿನಿಯರಿಂಗ್ ಘಟಕ ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಸೀಟು ಹಂಚಿಕೆಗೆ ಪಾವತಿ ಕೋಟಾ ವ್ಯವಸ್ಥೆಯನ್ನು ಪರಿಚಯಿಸಿರುವುದು ವಿದ್ಯಾರ್ಥಿಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಡೆಂಗ್ಯೂ ಜ್ವರಕ್ಕೆ 2 ವರ್ಷ 11 ತಿಂಗಳ ಮಗು ಬಲಿಯಾಗಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ನಡೆದಿದೆ.
ಚನ್ನಗಿರಿಯ ಜೋಳದಾಳ ಬಳಿ ಕಳೆದ ಸೆ.3ರಂದು ಅಡಿಕೆ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ 17.24 ಲಕ್ಷ ರೂಪಾಯಿ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, 7 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ತನ್ನ ಮನೆಯಲ್ಲೇ ಚಿನ್ನಾಭರಣ ಕಳ್ಳತನ ಮಾಡಲು ವ್ಯಕ್ತಿಯೊಬ್ಬನಿಗೆ ಸಹಕರಿಸಿ ದರೋಡೆಯ ಕತೆ ಕಟ್ಟಿದ್ದ ಯುವತಿ ಸೇರಿದಂತೆ ಇಬ್ಬರನ್ನು ಚನ್ನಗಿರಿ ಪೊಲೀಸರು ಬಂಧಿಸಿದ್ದಾರೆ.
ಆನ್ಲೈನ್ನಲ್ಲಿ ಹಣ ಹೂಡಿಕೆ ಮಾಡಿ ಖಾಸಗಿ ಶಿಕ್ಷಕ ಬರೋಬ್ಬರಿಗೆ 91.90 ಲಕ್ಷ ರೂ. ಕಳೆದುಕೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಧ್ವಜ ಕಟ್ಟುವ ವಿಚಾರದಲ್ಲಿ ಎರಡು ಕೋಮಿನ ಯುವಕರ ನಡುವೆ ವಾಗ್ವಾದ ಉಂಟಾದ ಘಟನೆ ಇಲ್ಲಿನ ಆಜಾದ್ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಚನ್ನಗಿರಿ ತಾಲೂಕಿನ ಜೋಳದಾಳ ಗ್ರಾಮದಲ್ಲಿ ನಡೆದಿದೆ.
ಕಲುಷಿತ ನೀರು ಸೇವಿಸಿ 22 ಕ್ಕೂ ಹೆಚ್ಚು ಜನರು ವಾಂತಿ ಬೇಧಿಯಿಂದ ಅಸ್ವಸ್ಥರಾಗಿ ವಿವಿಧ ಆಸ್ಪತ್ರೆಗಳಿಗೆ ದಾಖಲಾದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ್ ಗ್ರಾಮದಲ್ಲಿ ಇಂದು(ಗುರುವಾರ) ನಡೆದಿದೆ.
ಕಲುಷಿತ ನೀರು ಕುಡಿದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹುಣದಘಟ್ಟದಲ್ಲಿ ನಡೆದಿದೆ.
ದಾವಣಗೆರೆ ಅಂದರೆ ಮೊದಲು ನೆನಪಾಗೋದೆ ಬೆಣ್ಣೆದೋಸೆ. ಇಲ್ಲಿನ ದೋಸೆ ರಾಜ್ಯ ಅಲ್ಲದೆ, ಇಡೀ ದೇಶಾದ್ಯಂತ ಪ್ರಸಿದ್ಧಿಯಾಗಿದೆ. ಪ್ರಖಾತಿಯಾಗಿದ್ದರೂ, GI ಟ್ಯಾಗ್ ನಿಡಲು ಕೇಂದ್ರ ನಿರಾಕರಿಸಿದೆ.
30ನೇ ವಿಶ್ವ ಆದಿವಾಸಿ ದಿನಾಚರಣೆ ಮತ್ತು ಆದಿವಾಸಿ ಸಿರಿ ಪ್ರಶಸ್ತಿ ಪ್ರಧಾನ ಸಮಾರಂಭವು ದಾವಣಗೆರೆಯ ಮಲ್ಲಿಕಾರ್ಜುನ ಕಲ್ಯಾಣ ಮಂದಿರದಲ್ಲಿ ನಡೆಯಿತು.
: ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಇಂದು ನಡೆದ ಬಿ.ಕಾಂ ನ ಇ- ಕಾಮರ್ಸ್ ಪರೀಕ್ಷೆಯಲ್ಲಿ ಎಡವಟ್ಟಾಗಿದ್ದು, ಪ್ರಶ್ನೆ ಪತ್ರಿಕೆ ಕೊಡುವ ಬದಲು ಉತ್ತರ ಇರುವ ಪೇಪರ್ ಕೊಟ್ಟು
ರಾಜಸ್ಥಾನದಿಂದ ಬೆಂಗಳೂರಿಗೆ ಬಂದದ್ದು, ನಾಯಿ ಮಾಂಸ ಅಲ್ಲ, ಮೇಕೆಯ ಮಾಂಸ ಎಂಬುದು ವರದಿಯಲ್ಲಿ ದೃಢವಾಗಿದೆ ಎಂದು ಗೃಹಸಚಿವ ಡಾ.ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಒಂದೇ ದಿನ ರಾತ್ರಿ 6 ಮನೆಗಳು ಹಾಗೂ 2 ದೇವಸ್ಥಾನಗಳಲ್ಲಿ ಚಡ್ಡಿಗ್ಯಾಂಗ್ ಸರಣಿಗಳ್ಳತನ ಮಾಡಿರುವ ಘಟನೆ ಜಿಲ್ಲೆಯ ನ್ಯಾಮತಿಯಲ್ಲಿ ನಡೆದಿದೆ. ಚಡ್ಡಿಗ್ಯಾಂಗ್ನ ಚಲನವಲನಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಜಾನುವಾರು ಮೈತೊಳೆಯಲು ಹೋಗಿದ್ದ ಯುವಕ ನೀರುಪಾಲಾಗಿರುವ ಘಟನೆ ದಾವಣಗೆರೆ ಹರಿಹರ ತಾಲೂಕಿನ ಧೂಳೆಹೊಳೆ ಗ್ರಾಮದ ಬಳಿಯ ತುಂಗಭದ್ರಾ ನದಿಯಲ್ಲಿ ನಡೆದಿದೆ.
ವೈದ್ಯರ ಯಡವಟ್ಟಿನಿಂದ ಮಗುವಿನ ಮರ್ಮಾಂಗವೇ ಕತ್ತರಿಸಿದ ಘಟನೆ ದಾವಣಗೆರೆಯಲ್ಲಿರುವ ಜಿಲ್ಲಾಸ್ಪತ್ರೆಯ ವೈದ್ಯರೊಬ್ಬರಿಂದ ಹೆರಿಗೆ ಮಾಡಿಸುವ ವೇಳೆ ಈ ದುರ್ಘಟನೆ ನಡೆದಿದೆ.
ನೈತಿಕ ಪೊಲೀಸ್ ಗಿರಿ ನಡೆದಿದ್ದು, ಯುವಕನೊಬ್ಬನನ್ನು ರೂಮ್ನಲ್ಲಿ ಹಾಕಿ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಹರಿಹರದ ಕಾಳಿದಾಸ ನಗರದಲ್ಲಿ ನಡೆದಿರುವ ಶಂಕೆ ವ್ಯಕ್ತವಾಗಿದೆ.
ವಾರೆಂಟ್ ಜಾರಿ ಮಾಡಲು ಎರಡು ಸಾವಿರ ರೂ. ಲಂಚ ಪಡೆಯುತ್ತಿದ್ದ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆ ಪೇದೆ ಹನುಮಂತಪ್ಪ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ನಿನ್ನೆ ಅನಾರೋಗ್ಯದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.