Showing 20 of 54 posts • Page 2 of 3
ಆನ್ ಲೈನ್ ಗೇಮ್ ನಲ್ಲಿ ಲಕ್ಷಾಂತರ ರೂ. ಕಳೆದುಕೊಂಡ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ನಗರದಲ್ಲಿ ನಡೆದಿದೆ.
ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ವದಂತಿಗಳಿಗೆ ತೆರೆ ಎಳೆದಿದ್ದಾರೆ. ನಾನು ಅಲ್ಲ, ನನ್ನ ಹೆಣ, ಚಪ್ಪಲಿ ಕೂಡ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ ಎಂದು ಹೇಳಿದರು.
ಅಪ್ಪ ಬೈಕ್ ಕೊಡಿಸಲಿಲ್ಲ ಎಂದು ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನ್ಯಾಮತಿ ಪಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ವಿಕಾಸ್.ಆರ್ (20) ಎಂದು ಗುರುತಿಸಲಾಗಿದೆ.
ದಾವಣಗೆರೆ ಯಲ್ಲಿ ಕಾಂಪಿಟೇಟಿವ್ ಎಕ್ಸಾಂ ಟ್ರೈನಿಂಗ್ ಸೆಂಟರ್ ಮಾಲೀಕ ಸ್ವಗೃಹದಲ್ಲಿ ನೇಣಿನ ಕುಣಿಕೆಗೆ ಕೊರಳೊಡ್ಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಧೈರ್ಯವಿದೆಯೇ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ನೇರ ಸವಾಲು ಹಾಕಿದ್ದಾರೆ.
ದೀಪಾವಳಿ ಹಬ್ಬದ ಮುನ್ನಾದಿನದಂದು ಟ್ರ್ಯಾಕ್ಟರ್ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ಇಬ್ಬರು ತುಂಗಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಗುತ್ತೂರು ಗ್ರಾಮದ ಬಳಿ ನಡೆದಿದೆ.
ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯ ಸಾವಿಗೆ ಕಾರಣನಾದ ಪತಿಗೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 7 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 40 ಸಾವಿರ ರೂ. ಚನ್ನಗಿರಿ ತಾಲ್ಲೂಕಿನ ಮೆದುಗೊಂಡನಹಳ್ಳಿ ಗ್ರಾಮದ ಮಂಜುನಾಥ್ ಶಿಕ್ಷೆಗೊಳಗಾದ ಅಪರಾಧಿ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ವ್ಯಾಪ್ತಿಯ ಸರ್ಕಾರಿ ಎಂಜಿನಿಯರಿಂಗ್ ಘಟಕ ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಸೀಟು ಹಂಚಿಕೆಗೆ ಪಾವತಿ ಕೋಟಾ ವ್ಯವಸ್ಥೆಯನ್ನು ಪರಿಚಯಿಸಿರುವುದು ವಿದ್ಯಾರ್ಥಿಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಡೆಂಗ್ಯೂ ಜ್ವರಕ್ಕೆ 2 ವರ್ಷ 11 ತಿಂಗಳ ಮಗು ಬಲಿಯಾಗಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ನಡೆದಿದೆ.
ಚನ್ನಗಿರಿಯ ಜೋಳದಾಳ ಬಳಿ ಕಳೆದ ಸೆ.3ರಂದು ಅಡಿಕೆ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ 17.24 ಲಕ್ಷ ರೂಪಾಯಿ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, 7 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ತನ್ನ ಮನೆಯಲ್ಲೇ ಚಿನ್ನಾಭರಣ ಕಳ್ಳತನ ಮಾಡಲು ವ್ಯಕ್ತಿಯೊಬ್ಬನಿಗೆ ಸಹಕರಿಸಿ ದರೋಡೆಯ ಕತೆ ಕಟ್ಟಿದ್ದ ಯುವತಿ ಸೇರಿದಂತೆ ಇಬ್ಬರನ್ನು ಚನ್ನಗಿರಿ ಪೊಲೀಸರು ಬಂಧಿಸಿದ್ದಾರೆ.
ಆನ್ಲೈನ್ನಲ್ಲಿ ಹಣ ಹೂಡಿಕೆ ಮಾಡಿ ಖಾಸಗಿ ಶಿಕ್ಷಕ ಬರೋಬ್ಬರಿಗೆ 91.90 ಲಕ್ಷ ರೂ. ಕಳೆದುಕೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಧ್ವಜ ಕಟ್ಟುವ ವಿಚಾರದಲ್ಲಿ ಎರಡು ಕೋಮಿನ ಯುವಕರ ನಡುವೆ ವಾಗ್ವಾದ ಉಂಟಾದ ಘಟನೆ ಇಲ್ಲಿನ ಆಜಾದ್ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಚನ್ನಗಿರಿ ತಾಲೂಕಿನ ಜೋಳದಾಳ ಗ್ರಾಮದಲ್ಲಿ ನಡೆದಿದೆ.
ಕಲುಷಿತ ನೀರು ಸೇವಿಸಿ 22 ಕ್ಕೂ ಹೆಚ್ಚು ಜನರು ವಾಂತಿ ಬೇಧಿಯಿಂದ ಅಸ್ವಸ್ಥರಾಗಿ ವಿವಿಧ ಆಸ್ಪತ್ರೆಗಳಿಗೆ ದಾಖಲಾದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಜೋಳದಾಳ್ ಗ್ರಾಮದಲ್ಲಿ ಇಂದು(ಗುರುವಾರ) ನಡೆದಿದೆ.
ಕಲುಷಿತ ನೀರು ಕುಡಿದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹುಣದಘಟ್ಟದಲ್ಲಿ ನಡೆದಿದೆ.
ದಾವಣಗೆರೆ ಅಂದರೆ ಮೊದಲು ನೆನಪಾಗೋದೆ ಬೆಣ್ಣೆದೋಸೆ. ಇಲ್ಲಿನ ದೋಸೆ ರಾಜ್ಯ ಅಲ್ಲದೆ, ಇಡೀ ದೇಶಾದ್ಯಂತ ಪ್ರಸಿದ್ಧಿಯಾಗಿದೆ. ಪ್ರಖಾತಿಯಾಗಿದ್ದರೂ, GI ಟ್ಯಾಗ್ ನಿಡಲು ಕೇಂದ್ರ ನಿರಾಕರಿಸಿದೆ.
30ನೇ ವಿಶ್ವ ಆದಿವಾಸಿ ದಿನಾಚರಣೆ ಮತ್ತು ಆದಿವಾಸಿ ಸಿರಿ ಪ್ರಶಸ್ತಿ ಪ್ರಧಾನ ಸಮಾರಂಭವು ದಾವಣಗೆರೆಯ ಮಲ್ಲಿಕಾರ್ಜುನ ಕಲ್ಯಾಣ ಮಂದಿರದಲ್ಲಿ ನಡೆಯಿತು.
: ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಇಂದು ನಡೆದ ಬಿ.ಕಾಂ ನ ಇ- ಕಾಮರ್ಸ್ ಪರೀಕ್ಷೆಯಲ್ಲಿ ಎಡವಟ್ಟಾಗಿದ್ದು, ಪ್ರಶ್ನೆ ಪತ್ರಿಕೆ ಕೊಡುವ ಬದಲು ಉತ್ತರ ಇರುವ ಪೇಪರ್ ಕೊಟ್ಟು
ರಾಜಸ್ಥಾನದಿಂದ ಬೆಂಗಳೂರಿಗೆ ಬಂದದ್ದು, ನಾಯಿ ಮಾಂಸ ಅಲ್ಲ, ಮೇಕೆಯ ಮಾಂಸ ಎಂಬುದು ವರದಿಯಲ್ಲಿ ದೃಢವಾಗಿದೆ ಎಂದು ಗೃಹಸಚಿವ ಡಾ.ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.