Showing 20 of 595 posts • Page 1 of 30
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಒಂದು ದಿನದ ರಾಷ್ಟ್ರೀಯ ಮಟ್ಟದ ಪ್ರತಿಭಾ ಉತ್ಸವ ಅಲೋಶಿಯನ್ ಫೆಸ್ಟ್ 2026ರ ಉದ್ಘಾಟನಾ ಸಮಾರಂಭವನ್ನು ವಿವಿಯ ಎಲ್.ಎಫ್. ರಸ್ಕಿನ್ಹಾ ಸಭಾಂಗಣ (LCRI ಬ್ಲಾಕ್) ನಲ್ಲಿ ಶನಿವಾರ, ಆಗಸ್ಟ್ 8ರಂದು ಬೆಳಗ್ಗೆ 9 ಗಂಟೆಗೆ ಆಯೋಜಿಸಲಿದೆ.
ಸಂತ ಅಲೋಶಿಯಸ್ (ಡೀಮ್ಡ್ ಟು ಬಿ ಯುನಿವರ್ಸಿಟಿ), ಮಂಗಳೂರು ತನ್ನ ಮೊದಲ ಪದವಿ ಪ್ರದಾನ ಸಮಾರಂಭ 2026ವನ್ನು ಆಚರಿಸಿತು. 146 ವರ್ಷಗಳ ಇತಿಹಾಸದಲ್ಲಿ ಇದು ಮಹತ್ವದ ಮೈಲುಗಲ್ಲು. ಒಟ್ಟು 801 ವಿದ್ಯಾರ್ಥಿಗಳು ಪದವಿ ಪಡೆದರು.
ಸಂತ ಅಲೋಶಿಯಸ್ ಶಾಲೆಯಲ್ಲಿ ಜುಲೈ 27 ರಂದು ಕಾರ್ಗಿಲ್ ವಿಜಯ ದಿವಸವನ್ನು ಅತ್ಯಂತ ಗೌರವ ಹಾಗೂ ದೇಶಭಕ್ತಿಯಿಂದ ಆಚರಿಸಲಾಯಿತು.
ಭಾರತದಲ್ಲಿ ನಾಗರಿಕ ಸೇವೆಗಳ ಪರೀಕ್ಷೆಯನ್ನು ವಿಶ್ವದಲ್ಲೇ ಅತ್ಯಂತ ಕಠಿಣವೆಂದು ವ್ಯಾಪಕವಾಗಿ ಪರಿಗಣಿಸಲಾಗಿದೆ.
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾಗಿ ಸಹ ಪ್ರಾಧ್ಯಾಪಕರಾಗಿ ಡಾ.ಹಂಪೇಶ್ ಕೆ.ಎಸ್ ನಿಯುಕ್ತಗೊಂಡಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಶ್ವನಾಥ ಪಿ ಅವರು ಮುಖ್ಯಸ್ಥ ಹುದ್ದೆಯ ಆದೇಶ ಪ್ರತಿಯನ್ನು ಗುರುವಾರ ಹಸ್ತಾಂತರಿಸಿದರು.
ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಮೆಡಿಸಿನ್ ವಿಭಾಗವು, ಜುಲೈ 14, 2026ರಂದು ಫಾದರ್ ಮುಲ್ಲರ್ ಸಭಾಂಗಣದಲ್ಲಿ ಡಾ. ಎಂ. ಎಲ್. ಧಾವಲೆ ಸ್ಮಾರಕ ಉಪನ್ಯಾಸ ಮತ್ತು ಸೆಮಿನಾರ್ – 2026 ಅನ್ನು ಆಯೋಜಿಸಿತು.
ಹಳೆಯಂಗಡಿ ಸರ್ಕಾರಿ ಕಾಲೇಜಿನ ಬಿಬಿಎ ಅಂತಿಮ ವರ್ಷದ ಕೆಲವು ವಿದ್ಯಾರ್ಥಿ-ವಿದ್ಯಾರ್ಥಿನಿಗಳು ತಮ್ಮ ಸಮವಸ್ತ್ರವನ್ನು ಹರಿದು ಚೂರುಚೂರು ಮಾಡಿರುವುದು, ಸಮವಸ್ತ್ರದ ಮೇಲೆ ಮಾರ್ಕರ್ನಿಂದ ಸಹಿ ಹಾಕಿರುವುದು ಹಾಗೂ ಪರಸ್ಪರರ ಸಮವಸ್ತ್ರದ ಮೇಲೂ ಸಹಿ ಹಾಕಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿದೆ.
ಶೈನ್ ಫೌಂಡೇಶನ್ ಕರ್ನಾಟಕ ಆಕ್ಸಿಲರೇಷನ್ ನೆಟ್ವರ್ಕ್ (ಕೆಎಎನ್) ಉಪಕ್ರಮದಡಿಯಲ್ಲಿ ಜುಲೈ 6 ಮತ್ತು 7, 2026 ರಂದು ಮಂಗಳೂರಿನ ಸಹ್ಯಾದ್ರಿ ಕ್ಯಾಂಪಸ್ನಲ್ಲಿ ಉದ್ಯಮ ನಾಯಕರೊಂದಿಗೆ ವಿಸ್ತಾರಾ 2026 – ಓಪನ್ ಹೌಸ್ ಸೆಷನ್ ಮತ್ತು ಕಾರ್ಯಾಗಾರವನ್ನು ಯಶಸ್ವಿಯಾಗಿ ಆಯೋಜಿಸಿತು.
ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ) ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಅಧ್ಯಯನ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ ನಿಖಿಲ್ ಎ. ಪೂಜಾರಿ ಅವರು ವರ್ಲ್ಡ್ ಫಿಟ್ನೆಸ್ ಫೆಡರೇಶನ್ ಓಫ್ ಯೋಗಾಸನ ಸ್ಪೋರ್ಟ್ಸ್ – ಇಂಡಿಯನ್ ನ್ಯಾಷನಲ್ ಯೋಗಾಸನ ಸ್ಪೋರ್ಟ್ಸ್ ಚಾಂಪಿಯನ್ಶಿಪ್ – 2026ರಲ್ಲಿ ಅತ್ಯುತ್ತಮ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ(ಎಸ್ಜೆಇಸಿ) ಕಂಪ್ಯೂಟರ್ ಸೈನ್ಸ್ ಮತ್ತು ಡೇಟಾ ಸೈನ್ಸ್ ವಿಭಾಗದ 2022–2026ನೇ ಸಾಲಿನ ಹಳೆ ವಿದ್ಯಾರ್ಥಿನಿ ಶಿವಾನಿ ಅವರು ಮಿಸ್ ಕರ್ನಾಟಕ ಪೇಜಂಟ್ 2026ರಲ್ಲಿ ದ್ವಿತೀಯ ರನ್ನರ್-ಅಪ್ ಪ್ರಶಸ್ತಿಯನ್ನು ಗೆದ್ದು ಕಾಲೇಜಿಗೆ ಹೆಮ್ಮೆ ತಂದಿದ್ದಾರೆ.
ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನಲ್ಲಿ ಹಲವು ದಶಕಗಳಿಂದ ಗುಣಮಟ್ಟದ ಉನ್ನತ ಶಿಕ್ಷಣವನ್ನು ನೀಡುತ್ತಾ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಿದೆ.
ಪರಿಶ್ರಮ ಹಾಗೂ ಪರಿವರ್ತನೆಯಿಂದ ನೀವು ಅಂದುಕೊಂಡ ಗುರಿ ನಿಮ್ಮೆಡೆಗೇ ಸಾಗಿ ಬರಬಹುದು. ಸಿಎ ಓದುವ ಹಂತದಲ್ಲಿ ನಿಖರ ಹಾಗೂ ನಿರಂತರ ಅಭ್ಯಾಸ ಬಹಳ ಮುಖ್ಯವಾಗಿದೆ.
ಮಾದಕ ದ್ರವ್ಯ ಜೀವನವನ್ನು ಹಾಳು ಮಾಡುತ್ತದೆ. ಸ್ನೇಹಿತರು ಮಾದಕ ವ್ಯಸನಕ್ಕೆ ತುತ್ತಾದರೆ ಶಿಕ್ಷಕರಿಗೆ ತಿಳಿಯದೆ ಇರಬಹುದು, ಆದರೆ ನಿಮ್ಮ ಸ್ನೇಹಿತರು ವ್ಯಸನಕ್ಕೆ ಬಲಿಯಾಗದಂತೆ ತಕ್ಷಣ ಸಂಬಂಧಪಟ್ಟ ಇಲಾಖೆಗೆ, ಪ್ರಾಂಶುಪಾಲರಿಗೆ ಮಾಹಿತಿ ನೀಡಬೇಕು ಎಂದು ಬೆಳ್ತಂಗಡಿ ತಾಲೂಕು ಪೊಲೀಸ್ ಉಪಾಧೀಕ್ಷಕಿ ರೋಹಿಣಿ ಸಿ.ಕೆ. ಹೇಳಿದರು.
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿ, ರೆ. ಡಾ. ಪ್ರವೀಣ್ ಮಾರ್ಟಿಸ್, ಎಸ್.ಜೆ.ಯವರಿಗೆ ಜೂನ್ 25, 2026 ರಂದು ಭಾರತ ಸರ್ಕಾರವು ಅಧಿಕೃತವಾಗಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್ಸಿಸಿ) ನಲ್ಲಿ ಗೌರವ ಕರ್ನಲ್ ಹುದ್ದೆ ಮತ್ತು ‘ಕರ್ನಲ್ ಕಮಾಂಡೆಂಟ್’ (ಸಂಖ್ಯೆ: UN/NOTICE*/2026/102) ಆಗಿ ನೇಮಕ ಮಾಡಿದೆ. ಈ ಗೌರವಕ್ಕಾಗಿ ಎನ್.ಸಿ.ಸಿ. ಪ್ರಧಾನ ಕಚೇರಿ, ಮಂಗಳೂರು ಗ್ರೂಪ್ ನವರು ರೆ. ಡಾ. ಪ್ರವೀಣ್ ಮಾರ್ಟಿಸ್, ಎಸ್ಜೆ ಅವರನ್ನು ಈ ಮಹಾನ್ ಗೌರವಕ್ಕಾಗಿ ಶಿಫಾರಸು ಮಾಡಿದ್ದರು.
ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಹಾಗೂ ಸುಸ್ಥಿರ ಅಭ್ಯಾಸಗಳನ್ನು ಉತ್ತೇಜಿಸುವ ಉದ್ದೇಶದಿಂದ, ಯೆನೆಪೋಯ ನರ್ಸಿಂಗ್ ಕಾಲೇಜಿನ ಇನ್ಸ್ಟಿಟ್ಯೂಷನಲ್ ಇನ್ನೋವೇಶನ್ ಕಮಿಟಿ (IIC) ಆಯುಷ್ ಕ್ಲಸ್ಟರ್, ಯೂತ್ ರೆಡ್ ಕ್ರಾಸ್ (YRC), ಪರಿಸರ ಅಧ್ಯಯನ ಕೇಂದ್ರ ಮತ್ತು ಇಕೋ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ‘ವಿಶ್ವ ಪರಿಸರ ದಿನಾಚರಣೆ 2026’ ರ ಅಂಗವಾಗಿ ವಿವಿಧ ಕಾರ್ಯಕ್ರಮಗಳ ಸರಣಿಯನ್ನು ಆಯೋಜಿಸಲಾಗಿತ್ತು.
ಯೆನೆಪೋಯ ದಂತ ಮಹಾವಿದ್ಯಾಲಯ, ಯೆನೆಪೋಯ (ಪರಿಗಣಿತ ವಿಶ್ವವಿದ್ಯಾಲಯ)ದ ಮೌಖಿಕ ವೈದ್ಯಕೀಯ ಮತ್ತು ರೇಡಿಯಾಲಜಿ ವಿಭಾಗವು ವಿಭಾಗದ ಮುಖ್ಯಸ್ಥೆ ಡಾ. ವೀಣಾ ಕೆ. ಎಂ., ಪ್ರಾಧ್ಯಾಪಕಿ ಹಾಗೂ ವಿಭಾಗದ ಮುಖ್ಯಸ್ಥೆ ಅವರ ಮಾರ್ಗದರ್ಶನದಲ್ಲಿ ಯಂಗ್ ಇಂಡಿಯನ್ಸ್ (YI), ಮಂಗಳೂರು ಸಹಯೋಗದೊಂದಿಗೆ 2026ರ ಜೂನ್ 18ರಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 2:00 ಗಂಟೆಯವರೆಗೆ ಕಲ್ಬಾವಿ ಕನ್ಸ್ಯೂಮರ್ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಮೌಖಿಕ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿತು.
ನಗರದ ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ಹಾಗೂ ಬೆಂಗಳೂರು ನಗರದ ಕ್ರಿಸ್ತು ಜಯಂತಿ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ನಡುವೆ ಜೂನ್ 22, 2026 ರಂದು ಸಹ್ಯಾದ್ರಿ ಕಾಲೇಜು ಆವರಣದಲ್ಲಿ ನಡೆದ ಸಮಾರಂಭದಲ್ಲಿ ಪರಸ್ಪರ ಸಹಕಾರ ಒಪ್ಪಂದಕ್ಕೆ (MoU) ಸಹಿ ಹಾಕಲಾಯಿತು.
ನಮ್ಮ ಸಾಧನೆಯೇ ಪರಿಶ್ರಮವಾಗಿ ಪರಿವರ್ತನೆಯಾದಾಗ ನಾವು ಅಂದುಕೊಂಡ ಯೋಜನೆ ನಿಶ್ಚಲವಾಗಿ ಕಾರ್ಯಗತವಾಗಲು ಸಾಧ್ಯವಿದೆ.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಆಯೋಜಿಸಲಾಗುವ 16ನೆ ಆವೃತ್ತಿಯ ಈ ವರ್ಷದ ಉದ್ಯೋಗ ಮೇಳ ಆ.7 ಮತ್ತು 8ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ತಿಳಿಸಿದರು.
ದೀನದಲಿತರ ನೋವಿಗೆ ಧನಿಯಾಗಿ, ಸಮಾಜಕ್ಕೆ ತನ್ನನ್ನು ತಾನೇ ಅರ್ಪಿಸಿಕೊಂಡ ದೈವತ್ವಕ್ಕೇರಿದ ಸಂತ ಅಲೋಶಿಯಸ್ ಗೊಂಝಾಗ ಇವರ ಹುಟ್ಟುಹಬ್ಬವನ್ನು ಶಾಲಾ ಪಾಲಕರ ದಿನಾಚರಣೆಯಾಗಿ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ ಉರ್ವಾದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.