Showing 20 of 604 posts • Page 1 of 31
ಭಾರತದಲ್ಲಿ ಗ್ರಂಥಾಲಯ ವಿಜ್ಞಾನದ ಪಿತಾಮಹರೆಂದು ಪರಿಗಣಿಸಲ್ಪಡುವ ಪದ್ಮಶ್ರೀ ಡಾ. ಎಸ್. ಆರ್. ರಂಗನಾಥನ್ (1892–1972) ಅವರ 134ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ, ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ)ದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗವು ಕೇಂದ್ರ ಗ್ರಂಥಾಲಯ ಹಾಗೂ ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘ (KALA), ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಹಯೋಗದೊಂದಿಗೆ 2026ರ ಆಗಸ್ಟ್ 22ರಂದು ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಿತು.
ಮಂಗಳೂರಿನ ವಾಮಂಜೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ)ನಲ್ಲಿ ಹಳೆಯ ನೆನಪುಗಳು, ಸಂಭ್ರಮ ಹಾಗೂ ಸ್ಫೂರ್ತಿದಾಯಕ ಸಂವಾದಗಳಿಂದ ಕೂಡಿದ ಅವಿಸ್ಮರಣೀಯ ಸಂಜೆ ಮೂಡಿಬಂದಿತು
ಶ್ರೀ ಗಣೇಶ ಸೇವಾ ಟ್ರಸ್ಟ್ ಫಾರ್ ಎಕ್ಸೆಪ್ಷನಲ್ ಪರ್ಸನ್ಸ್ (ರಿ.) ವತಿಯಿಂದ ನಡೆಸಲ್ಪಡುವ ಸಾನಿಧ್ಯ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಆಶ್ರಯದಲ್ಲಿ ಶಕ್ತಿನಗರದ ಸಾನಿಧ್ಯ ರೆಸಿಡೆನ್ಶಿಯಲ್ ಶಾಲೆಯಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ದಾವಣಗೆರೆಯ ಕಾಂಪೋಸಿಟ್ ರೀಜನಲ್ ಸೆಂಟರ್ ವತಿಯಿಂದ ‘NIEPID ದಿಶಾ ಪಠ್ಯಕ್ರಮ’ ಕುರಿತ ಮೂರು ದಿನಗಳ ಆರ್ಸಿಐ ಸಿಆರ್ಇ ತರಬೇತಿ ಕಾರ್ಯಕ್ರಮ ಮಂಗಳೂರಿನ ಸಾನಿಧ್ಯ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ನಲ್ಲಿ ಆರಂಭಗೊಂಡಿತು.
ಇತ್ತೀಚೆಗೆ ಕೆನರಾ ಕಾಲೇಜಿನ (ಸ್ವಾಯತ್ತ), ಸೆಮಿನಾರ್ ಹಾಲ್ನಲ್ಲಿ ಎಂ.ಕಾಂ. ವಿಭಾಗದ ಓರಿಯೆಂಟೇಶನ್ ಕಾರ್ಯಕ್ರಮವನ್ನು ನೂತನ ಎಂ.ಕಾಂ. ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸುವ ಹಾಗೂ ಅವರ ಶೈಕ್ಷಣಿಕ ಪಯಣಕ್ಕೆ ಸೂಕ್ತ ಮಾರ್ಗದರ್ಶನ ನೀಡುವ ಉದ್ದೇಶದಿಂದ ಆಯೋಜಿಸಲಾಗಿತ್ತು.
ಸೆಂಟರ್ ಫಾರ್ ಅಡ್ವಾನ್ಸ್ಡ್ ಲರ್ನಿಂಗ್ ಸೆಂಟರ್ (ಸಿಎಫ್ಎಎಲ್) ವತಿಯಿಂದ 2026-27ನೇ ಶೈಕ್ಷಣಿಕ ಸಾಲಿನಲ್ಲಿ 7ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ‘ಸರ್ಚ್ ಫಾರ್ ದಿ ನೆಕ್ಸ್ಟ್ ರಾಮಾನುಜನ್’ ಎಂಬ ಏಳು ಹಂತಗಳ ವಿಶೇಷ ಗಣಿತ ಫಝಲ್ ಲೀಗ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು, ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಬೆಂಗಳೂರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಉಡುಪಿ ಇವರ ಸಹಯೋಗದಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಮಂಗಳವಾರ ಆಯೋಜಿಸಲಾಗಿತ್ತು.
ಶಕ್ತಿನಗರದ ಸಾನಿಧ್ಯ ಸಂಸ್ಥೆಯಲ್ಲಿ ಆಟಿಸಂನಿಂದ ಬಳಲುತ್ತಿರುವ ಮಕ್ಕಳಿಗಾಗಿ ಹಾಗೂ ನಿರ್ದಿಷ್ಟ ಕಲಿಕೆಯ ಸಮಸ್ಯೆ ಹೊಂದಿರುವ ಮಕ್ಕಳಿಗಾಗಿ ಅರ್ಜುನ್ ಶೆಟ್ಟಿ ಸ್ಮರಣಾರ್ಥ ಶಾಲೆಯ ಉದ್ಘಾಟನೆ ಆ.8ರಂದು ಆಯೋಜಿಸಲಾಗಿದೆ.
ಪ್ರತಿಯೊಬ್ಬರಲ್ಲೂ ಅದ್ಭುತ ದೈವೀ ಶಕ್ತಿಯಿದೆ. ಅದನ್ನ ಗುರುತಿಸಿ ಪ್ರಕಟಿಸುವುದೇ ವಿದ್ಯಾಭ್ಯಾಸದ ಮೂಲ ಉದ್ದೇಶ.
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಒಂದು ದಿನದ ರಾಷ್ಟ್ರೀಯ ಮಟ್ಟದ ಪ್ರತಿಭಾ ಉತ್ಸವ ಅಲೋಶಿಯನ್ ಫೆಸ್ಟ್ 2026ರ ಉದ್ಘಾಟನಾ ಸಮಾರಂಭವನ್ನು ವಿವಿಯ ಎಲ್.ಎಫ್. ರಸ್ಕಿನ್ಹಾ ಸಭಾಂಗಣ (LCRI ಬ್ಲಾಕ್) ನಲ್ಲಿ ಶನಿವಾರ, ಆಗಸ್ಟ್ 8ರಂದು ಬೆಳಗ್ಗೆ 9 ಗಂಟೆಗೆ ಆಯೋಜಿಸಲಿದೆ.
ಸಂತ ಅಲೋಶಿಯಸ್ (ಡೀಮ್ಡ್ ಟು ಬಿ ಯುನಿವರ್ಸಿಟಿ), ಮಂಗಳೂರು ತನ್ನ ಮೊದಲ ಪದವಿ ಪ್ರದಾನ ಸಮಾರಂಭ 2026ವನ್ನು ಆಚರಿಸಿತು. 146 ವರ್ಷಗಳ ಇತಿಹಾಸದಲ್ಲಿ ಇದು ಮಹತ್ವದ ಮೈಲುಗಲ್ಲು. ಒಟ್ಟು 801 ವಿದ್ಯಾರ್ಥಿಗಳು ಪದವಿ ಪಡೆದರು.
ಸಂತ ಅಲೋಶಿಯಸ್ ಶಾಲೆಯಲ್ಲಿ ಜುಲೈ 27 ರಂದು ಕಾರ್ಗಿಲ್ ವಿಜಯ ದಿವಸವನ್ನು ಅತ್ಯಂತ ಗೌರವ ಹಾಗೂ ದೇಶಭಕ್ತಿಯಿಂದ ಆಚರಿಸಲಾಯಿತು.
ಭಾರತದಲ್ಲಿ ನಾಗರಿಕ ಸೇವೆಗಳ ಪರೀಕ್ಷೆಯನ್ನು ವಿಶ್ವದಲ್ಲೇ ಅತ್ಯಂತ ಕಠಿಣವೆಂದು ವ್ಯಾಪಕವಾಗಿ ಪರಿಗಣಿಸಲಾಗಿದೆ.
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾಗಿ ಸಹ ಪ್ರಾಧ್ಯಾಪಕರಾಗಿ ಡಾ.ಹಂಪೇಶ್ ಕೆ.ಎಸ್ ನಿಯುಕ್ತಗೊಂಡಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಶ್ವನಾಥ ಪಿ ಅವರು ಮುಖ್ಯಸ್ಥ ಹುದ್ದೆಯ ಆದೇಶ ಪ್ರತಿಯನ್ನು ಗುರುವಾರ ಹಸ್ತಾಂತರಿಸಿದರು.
ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಮೆಡಿಸಿನ್ ವಿಭಾಗವು, ಜುಲೈ 14, 2026ರಂದು ಫಾದರ್ ಮುಲ್ಲರ್ ಸಭಾಂಗಣದಲ್ಲಿ ಡಾ. ಎಂ. ಎಲ್. ಧಾವಲೆ ಸ್ಮಾರಕ ಉಪನ್ಯಾಸ ಮತ್ತು ಸೆಮಿನಾರ್ – 2026 ಅನ್ನು ಆಯೋಜಿಸಿತು.
ಹಳೆಯಂಗಡಿ ಸರ್ಕಾರಿ ಕಾಲೇಜಿನ ಬಿಬಿಎ ಅಂತಿಮ ವರ್ಷದ ಕೆಲವು ವಿದ್ಯಾರ್ಥಿ-ವಿದ್ಯಾರ್ಥಿನಿಗಳು ತಮ್ಮ ಸಮವಸ್ತ್ರವನ್ನು ಹರಿದು ಚೂರುಚೂರು ಮಾಡಿರುವುದು, ಸಮವಸ್ತ್ರದ ಮೇಲೆ ಮಾರ್ಕರ್ನಿಂದ ಸಹಿ ಹಾಕಿರುವುದು ಹಾಗೂ ಪರಸ್ಪರರ ಸಮವಸ್ತ್ರದ ಮೇಲೂ ಸಹಿ ಹಾಕಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿದೆ.
ಶೈನ್ ಫೌಂಡೇಶನ್ ಕರ್ನಾಟಕ ಆಕ್ಸಿಲರೇಷನ್ ನೆಟ್ವರ್ಕ್ (ಕೆಎಎನ್) ಉಪಕ್ರಮದಡಿಯಲ್ಲಿ ಜುಲೈ 6 ಮತ್ತು 7, 2026 ರಂದು ಮಂಗಳೂರಿನ ಸಹ್ಯಾದ್ರಿ ಕ್ಯಾಂಪಸ್ನಲ್ಲಿ ಉದ್ಯಮ ನಾಯಕರೊಂದಿಗೆ ವಿಸ್ತಾರಾ 2026 – ಓಪನ್ ಹೌಸ್ ಸೆಷನ್ ಮತ್ತು ಕಾರ್ಯಾಗಾರವನ್ನು ಯಶಸ್ವಿಯಾಗಿ ಆಯೋಜಿಸಿತು.
ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ) ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಅಧ್ಯಯನ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ ನಿಖಿಲ್ ಎ. ಪೂಜಾರಿ ಅವರು ವರ್ಲ್ಡ್ ಫಿಟ್ನೆಸ್ ಫೆಡರೇಶನ್ ಓಫ್ ಯೋಗಾಸನ ಸ್ಪೋರ್ಟ್ಸ್ – ಇಂಡಿಯನ್ ನ್ಯಾಷನಲ್ ಯೋಗಾಸನ ಸ್ಪೋರ್ಟ್ಸ್ ಚಾಂಪಿಯನ್ಶಿಪ್ – 2026ರಲ್ಲಿ ಅತ್ಯುತ್ತಮ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ(ಎಸ್ಜೆಇಸಿ) ಕಂಪ್ಯೂಟರ್ ಸೈನ್ಸ್ ಮತ್ತು ಡೇಟಾ ಸೈನ್ಸ್ ವಿಭಾಗದ 2022–2026ನೇ ಸಾಲಿನ ಹಳೆ ವಿದ್ಯಾರ್ಥಿನಿ ಶಿವಾನಿ ಅವರು ಮಿಸ್ ಕರ್ನಾಟಕ ಪೇಜಂಟ್ 2026ರಲ್ಲಿ ದ್ವಿತೀಯ ರನ್ನರ್-ಅಪ್ ಪ್ರಶಸ್ತಿಯನ್ನು ಗೆದ್ದು ಕಾಲೇಜಿಗೆ ಹೆಮ್ಮೆ ತಂದಿದ್ದಾರೆ.
ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನಲ್ಲಿ ಹಲವು ದಶಕಗಳಿಂದ ಗುಣಮಟ್ಟದ ಉನ್ನತ ಶಿಕ್ಷಣವನ್ನು ನೀಡುತ್ತಾ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಿದೆ.