Showing 20 of 566 posts • Page 4 of 29
ಯಾವುದೇ ಸೌಲಭ್ಯಗಳಿಲ್ಲದ ಕಾಲದಲ್ಲಿ, ಭಾರತ ಬ್ರಿಟಿಷರ ಆಳ್ವಿಕೆಯಲ್ಲಿದ್ದ ಸಂದರ್ಭದಲ್ಲಿ ಸಿ.ವಿ.ರಾಮನ್ ಅವರು ಶ್ರೇಷ್ಟ ಆವಿಷ್ಕಾರಗಳನ್ನು ವಿಜ್ಞಾನ ಪ್ರಪಂಚದಲ್ಲಿ ಸಾಧಿಸಿತೋರಿದವರು. ಬೆಳಕಿನ ಚದುರುವಿಕೆಗೆ ಸಂಬಂಧಿಸಿದ ರಾಮನ್ ಪರಿಣಾಮಗಳನ್ನು ಕಂಡು ಹಿಡಿದವರು. ರಾಮನ್ ಪರಿಣಾಮದ ದಿನವಾದ ಫೆಬ್ರವರಿ 28 ಅನ್ನು ರಾಷ್ಟ್ರೀಯ ವಿಜ್ಞಾನ ದಿನ ಎಂದು ಆಚರಿಸಲಾಗುತ್ತದೆ ಎಂದು ಸಂತ ಫಿಲೋಮಿನಾ ಕಾಲೇಜಿನ ಪ್ರಾಧ್ಯಾಪಕ ಡಾ. ಎ.ಪಿ ರಾಧಾಕೃಷ್ಣ ಹೇಳಿದರು.
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ನಲ್ಲಿ ಎಂಬಿಎ ಮತ್ತು ಪಿಎಚ್ಡಿ ಪದವಿ ಪಡೆದವರನ್ನು ಗೌರವಿಸಲು 2023-25 ಎಂಬಿಎ ಬ್ಯಾಚ್ನ 15 ನೇ ಪದವಿ ಪ್ರದಾನ ಸಮಾರಂಭವನ್ನು ಫೆಬ್ರವರಿ 28, 2026 ರಂದು ನಡೆಸಲಾಯಿತು.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಮೌಲ್ಯಾಧಾರಿತ ಶಿಕ್ಷಣಕ್ಕಾಗಿ ದಿ ಟೈಮ್ಸ್ ಆಫ್ ಇಂಡಿಯಾ ನೀಡುವ ಟೈಮ್ಸ್ ಬ್ಯುಸಿನೆಸ್ ಅವಾರ್ಡ್ ದೊರಕಿದೆ. ಮಂಗಳೂರಿನ ಅವತಾರ್ ಹೋಟೇಲ್ನಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ನೀಡಿ ಗೌರವಿಸಲಾಗಿದೆ.
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್, ಫೆಬ್ರವರಿ 28, 2026 ರ ಶನಿವಾರ ಮಧ್ಯಾಹ್ನ 2.00 ಗಂಟೆಗೆ ಸಹ್ಯಾದ್ರಿ ಕ್ಯಾಂಪಸ್ನ ನೇತ್ರಾವತಿ ಸಭಾಂಗಣದಲ್ಲಿ ತನ್ನ ಸ್ನಾತಕೋತ್ತರ ಕಾರ್ಯಕ್ರಮದ 15 ನೇ ಪದವಿ ಪ್ರದಾನ ಸಮಾರಂಭವನ್ನು ಆಚರಿಸಲಿದೆ.
ವಿದ್ಯೆ ಎಂದರೆ ಅದು ವಿಮರ್ಶಾತೀತವಲ್ಲ. ವಿದ್ಯೆಯನ್ನೂ ವಿಶ್ಲೇಷಣೆಗೆ ಒಳಪಡಿಸಬೇಕು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಮಕ್ಕಳ ಹಾಗೂ ಯುವಜನರ ಕಲಾ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಆಯೋಜಿಸಿದ್ದ 2025-26ನೇ ಸಾಲಿನ ‘ಕಲಾಪ್ರತಿಭೋತ್ಸವ’ದಲ್ಲಿ ಧಾರವಾಡದ ಸಾನ್ವಿ ಯರಗೊಪ್ಪ ರಾಜ್ಯಮಟ್ಟದ ಪ್ರಥಮ ಸ್ಥಾನ ಗಳಿಸಿದ್ದಾರೆ.
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ), ಮಂಗಳೂರು, ತನ್ನ ಪಿಜಿ ಪದವಿ ಪ್ರದಾನ ಸಮಾರಂಭವನ್ನು 2026ರ ಫೆಬ್ರವರಿ 21ರಂದು ಬೆಳಿಗ್ಗೆ 10.00 ಗಂಟೆಗೆ ಕಾಲೇಜಿನ ಕಲಾಂ ಸಭಾಂಗಣದಲ್ಲಿ ಆಚರಿಸಿತು.
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಭಾಷಾ ಮತ್ತು ಸಾಂಸ್ಕೃತಿಕ ಅಧ್ಯಯನ ಶಾಲೆಯ ಹಿಂದಿ ವಿಭಾಗ ಮತ್ತು ಹಿಂದಿ ಸಂಘವು ‘ದೇಸಿ ಕಲಾಕರ್’ ಎಂಬ ವಿಷಯದ ಮೇಲೆ ಹಿಂದಿ ಸಾಂಸ್ಕೃತಿಕ ಉತ್ಸವ ‘ಪ್ರೇರಣಾ – 2026’ ಅನ್ನು ಫೆಬ್ರವರಿ 18, 2026 ರಂದು ಕ್ಯಾಂಪಸ್ನಲ್ಲಿ ಆಯೋಜಿಸಿತ್ತು.
ಸಂತ ಅಲೋಶಿಯಸ್ ಕಾಲೇಜು ಹಳೆವಿದ್ಯಾರ್ಥಿಗಳ ಸಂಘದ ವತಿಯಿಂದ, ವೈವಿಧ್ಯಮಯ ಕ್ಷೇತ್ರಗಳಲ್ಲಿ ಗುರುತಿಸಿಕೊಂಡ ಯುವ ಸಾಧಕರನ್ನು ಗುರುತಿಸಿ, ಅವರ ಅನುಕರಣೀಯ ಪ್ರಯಾಣದ ಮೂಲಕ ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ನೀಡಲಾಗುವ “ಅಲೋಶಿಯಸ್ ಯುವ ಐಕಾನ್” ಪ್ರಶಸ್ತಿ ಪ್ರದಾನ ಸಮಾರಂಭವು 16 ಫೆಬ್ರವರಿ 2026 ರಂದು ಅಲೋಶಿಯಸ್ ವಿವಿಯ ಎಲ್ ಎಫ್ ರಸ್ಕೀನ್ಹಾ ಹಾಲ್ನಲ್ಲಿ ನಡೆಯಿತು.
ಶಿವಾಜಿ ಮಹಾರಾಜರು ಜನಿಸಿ 396 ವರ್ಷಗಳಾದರೂ ಅವರ ಜೀವನ ಸಾಧನೆಗಳು ಇಂದಿಗೂ ಪ್ರೇರಣೆಯಾಗಿ ಉಳಿದಿವೆ.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರಾಯೋಜಿತ ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಹೆಚ್ಚುವರಿ ಆರು ಮಂದಿ ವಿದ್ಯಾರ್ಥಿಗಳು ಇಂಜಿನಿಯರಿಂಗ್ಗೆ ಸಂಬಂಧಿಸಿದ ರಾಷ್ಟ್ರೀಯ ಸ್ಪರ್ಧಾತ್ಮಕ ಪರೀಕ್ಷೆ ಜಿಇಇಯಲ್ಲಿ ಅರ್ಹತೆ ಪಡೆದುಕೊಂಡಿದ್ದಾರೆ.
ನಗರದ ಸಿಎಫ್ಎಎಲ್ (CFAL – Centre for Advanced Learning) ಸಂಸ್ಥೆಯ ಐದು ವಿದ್ಯಾರ್ಥಿಗಳು ಜೆಇಇ ಮೇನ್ 2026ರಲ್ಲಿ 99.8 ಪರ್ಸೆಂಟೈಲ್ಗಿಂತ ಹೆಚ್ಚು ಅಂಕಗಳನ್ನು ಪಡೆದು ವಿಶಿಷ್ಟ ಸಾಧನೆ ಮಾಡಿದ್ದಾರೆ. ಇವರ ಸರಾಸರಿ ಪರ್ಸೆಂಟೈಲ್ 99.91.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರತಿ ವರ್ಷದಂತೆ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲೂ ಇಂಜಿನಿಯರಿಂಗ್ಗೆ ಸಂಬಂಧಿಸಿದ ರಾಷ್ಟ್ರೀಯ ಸ್ಪರ್ಧಾತ್ಮಕ ಪರೀಕ್ಷೆ ಜೆಇಇಯಲ್ಲಿ ಉತ್ತಮ ಸಾಧನೆಗೈದಿದ್ದು, 29 ವಿದ್ಯಾರ್ಥಿಗಳು 85 ಪರ್ಸಂಟೈಲ್ಗಿಂತ ಹೆಚ್ಚು ಅಂಕಗಳನ್ನು ಪಡೆದಿರುತ್ತಾರೆ. ತನ್ಮೂಲಕ ತಾಲೂಕಿನಲ್ಲೇ ಜೆಇಇ ಪರೀಕ್ಷೆಯಲ್ಲಿ ಅತ್ಯಧಿಕ ವಿದ್ಯಾರ್ಥಿಗಳು ಅರ್ಹತೆ ಹೊಂದಿದ ಸಂಸ್ಥೆಯಾಗಿ ಅಂಬಿಕಾ ಹೊರಹೊಮ್ಮಿದೆ.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಶನಿವಾರ ಪೋಷಕರ ಸಭೆ ನಡೆಯಿತು.
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು ಕೇವಲ ಕಾಲೇಜು ಆಗಿರದೆ ಭವಿಷ್ಯದ ಭಾರತದ ಶಿಲ್ಪಿಗಳನ್ನು ರೂಪಿಸುವ ಸಂಸ್ಥೆಯಾಗಿದೆ. ಶಿಕ್ಷಣ ಸಂಸ್ಥೆಯ ಸೇವೆಯೇ ನಿಜವಾದ ದೇಶ ಪ್ರೇಮ ಎಂದು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು.
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ) ತನ್ನ 25 ವರ್ಷಗಳ ಶೈಕ್ಷಣಿಕ ಸೇವೆಯನ್ನು ಸ್ಮರಿಸುವ ಬೆಳ್ಳಿಹಬ್ಬವನ್ನು ಫೆಬ್ರವರಿ 12ರಂದು ಭವ್ಯವಾಗಿ ಆಚರಿಸಿತು. ಬೆಳಿಗ್ಗೆ 10.30ಕ್ಕೆ ಆರಂಭವಾದ ಕಾರ್ಯಕ್ರಮದಲ್ಲಿ ಗಣ್ಯರ ಆಗಮನ ಮತ್ತು ಸ್ವಾಗತದೊಂದಿಗೆ ಸಮಾರಂಭಕ್ಕೆ ಚಾಲನೆ ನೀಡಲಾಯಿತು. ಪ್ರಾರ್ಥನಾ ಸೇವೆಯು ಕಾರ್ಯಕ್ರಮಕ್ಕೆ ಗಂಭೀರತೆ ನೀಡಿತು.
ಸೇಂಟ್ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ) ಇದರ ಸ್ಕೂಲ್ ಆಫ್ ಬಿಸಿನೆಸ್ ಆಂಡ್ ಮ್ಯಾನೇಜ್ಮೆಂಟ್ನ ಎಂಬಿಎ ವಿಭಾಗವು ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ (EDP) – 2026 ಅನ್ನು ಫೆಬ್ರವರಿ 10 ರಂದು ಕೊಟೇಕಾರಿನ ಎಐಎಂಐಟಿ (AIMIT) ಕ್ಯಾಂಪಸ್ನ ಆರ್ಥರ್ ಶೆನಾಯ್ ಸ್ಮಾರಕ ಸಭಾಂಗಣದಲ್ಲಿ ಯಶಸ್ವಿಯಾಗಿ ಆಯೋಜಿಸಿತು.
ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆ.ಎಂ.ಸಿ), ಮಂಗಳೂರಿನ ಸಮುದಾಯ ವೈದ್ಯಶಾಸ್ತ್ರ ವಿಭಾಗವು ಆಯೋಜಿಸಿದ 6ನೇ ಡಾ. ಬಿ. ಎಸ್. ಸಜ್ಜನ್ ದತ್ತಿ ಉಪನ್ಯಾಸವು 2026ರ ಫೆಬ್ರವರಿ 10ರಂದು ಮೆಡಿಕಲ್ ಎಜುಕೇಶನ್ ಯೂನಿಟ್ ಎ.ವಿ. ಹಾಲ್, ಲೈಟ್ ಹೌಸ್ ಹಿಲ್ ರಸ್ತೆ, ಮಂಗಳೂರಿನಲ್ಲಿ ನಡೆಯಿತು.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರಾಯೋಜಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಇಪ್ಪತ್ತೈದು ವರ್ಷಗಳನ್ನು ಪೂರ್ಣಗೊಳಿಸಿ ಬೆಳ್ಳಿಹಬ್ಬದ ಸಂಭ್ರಮದೊಂದಿಗೆ ಮುನ್ನಡೆಯುತ್ತಿರುವ ಸವಿನೆನಪಿನಲ್ಲಿ 2026-27ನೇ ಸಾಲಿನಿಂದ ಸರ್ಕಾರಿ ಶಾಲೆಗಳ ಪ್ರತಿಭಾನ್ವಿತ ವಿದ್ಯಾಥಿಗಳಿಗೆ ಉಚಿತ ಶಿಕ್ಷಣ ಒದಗಿಸುವ ಯೋಜನೆಯನ್ನು ಹಮ್ಮಿಕೊಂಡಿದೆ.
ನಗರದ ಪ್ರತಿಷ್ಠಿತ ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾಲಯ) ವತಿಯಿಂದ “ಅಲಿಖಿತ ಆಲೋಚನೆಗಳ ಎಳೆಗಳು” (Threads of Unwritten Thoughts) ಎಂಬ ಪರಿಕಲ್ಪನೆಯಡಿ TEDxStAloysius’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವವಿದ್ಯಾಲಯದ ಸಹಕುಲಪತಿ ರೆ. ಡಾ. ಮೆಲ್ವಿನ್ ಡಿ.ಕುನಾ ತಿಳಿಸಿದರು.