Showing 20 of 805 posts • Page 1 of 41
ಡಾಲಿ ಧನಂಜಯ ನಟನೆಯ‘ಅಣ್ಣ ಫ್ರಮ್ ಮೆಕ್ಸಿಕೋ’ ಸಿನಿಮಾ ಡಿಸೆಂಬರ್ 24ರಂದು ತೆರೆಕಾಣಲಿದೆ. ಸಿನಿಮಾವನ್ನು ಧನಂಜಯ ಅವರು ನಟಿಸಿದ್ದ ‘ಬಡವ ರಾಸ್ಕಲ್’ ಸಿನಿಮಾ ನಿರ್ದೇಶಿಸಿದ್ದ ಶಂಕರ್ ಗುರು ನಿರ್ದೇಶಿಸಿದ್ದಾರೆ.
‘ಗೋಲ್ಡನ್ ಮೂವೀಸ್’ ಲಾಂಛನದಲ್ಲಿ ಶಿಲ್ಪಾ ಗಣೇಶ್ ನಿರ್ಮಾಣ ಮಾಡಿರುವ, ಸಂದೀಪ್ ಬೆದ್ರ ನಿರ್ದೇಶನದ ‘ಪಿಚ್ಚರ್’ ಸಿನಿಮಾವು ಆಗಸ್ಟ್ 7ರಂದು ತೆರೆಕಾಣಲಿದೆ.
‘ದೇವರ ಹೆಸರಲ್ಲಿ ಪ್ರಮಾಣ ಮಾಡುತ್ತೇನೆ..’ ಎಂಬುದು ಚಿತ್ರಸಾಹಿತಿ ವಿ. ನಾಗೇಂದ್ರ ಪ್ರಸಾದ್ ನಟಿಸುತ್ತಿರುವ ಹೊಸ ಚಿತ್ರದ ಶೀರ್ಷಿಕೆ.
ಯಶ್ ಮತ್ತು ನಿರ್ಮಾಪಕ ನಮಿತ್ ಮಲ್ಹೋತ್ರಾ ಜಂಟಿಯಾಗಿ ನಿರ್ಮಿಸಿ, ಜಾಗತಿಕ ಮಟ್ಟದಲ್ಲಿ ಭಾರಿ ಕುತೂಹಲ ಕೆರಳಿಸಿರುವ ರಾಮಾಯಣ ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕ ದಿಢೀರ್ ಮುಂದೂಡಲ್ಪಟ್ಟಿದೆ.
ನೀಟ್ ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಸೂಕ್ತ ನ್ಯಾಯಕ್ಕಾಗಿ ಆಗ್ರಹಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಸುದೀರ್ಘ ಪ್ರತಿಭಟನೆಗೆ ಇದೀಗ ಬಾಲಿವುಡ್ ನಟಿ ಆಲಿಯಾ ಭಟ್ ಬಹಿರಂಗ ಬೆಂಬಲ ಸೂಚಿಸಿದ್ದಾರೆ.
ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಭೇಟಿಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ನಟಿ ರಕ್ಷಿತಾ ತೆರಳಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಮತ್ತೊಂದು ಹಾಡು ಬಿಡುಗಡೆಯಾಗಿದೆ.
ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ಯಜಮಾನ’ ಧಾರಾವಾಹಿ ಮೂಲಕ ಕಿರುತೆರೆ ಲೋಕಕ್ಕೆ ಕಾಲಿಟ್ಟ ಸ್ಫೂರ್ತಿ ರಮಿತಾ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ರೇಣುಕಸ್ವಾಮಿ ಕೊಲೆ ಪ್ರಕರಣ ಆಧರಿಸಿಕೊಂಡು ನಿರ್ಮಿಸಲಾಗಿದೆ ಎನ್ನಲಾದ ‘ಬಾಸ್’ ಸಿನಿಮಾ ಬಿಡುಗಡೆಗೆ ನೀಡಲಾಗಿದ್ದ ಮಧ್ಯಾಂತರ ತಡೆಯಾಜ್ಞೆ ತೆರವುಗೊಳಿಸಿದ್ದ ವಿಚಾರಣ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ತೆಲುಗು ಚಿತ್ರರಂಗದ ಹೆಸರಾಂತ ನಟ ಪ್ರಭಾಸ್ ಅಭಿನಯದ ‘ಫೌಜಿ’ ಚಿತ್ರದ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ.
ಕನ್ನಡ ಚಿತ್ರರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಗುರುತೇಜ್ ಶೆಟ್ಟಿ ನಿರ್ದೇಶನದಲ್ಲಿ ಕಿರಣ್ ರಾಜ್ ನಾಯಕನಾಗಿ ಅಭಿನಯಿಸಿರುವ ಜಾಕಿ 42 ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ.
ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಇದೇ ಜುಲೈ 24ರಂದು ರಿಲೀಸ್ ಆಗಲಿದೆ.
ಬಾಲಿವುಡ್ನ ಖ್ಯಾತ ಹಾಸ್ಯ ನಟ ರಾಜ್ಪಾಲ್ ಯಾದವ್ ಅವರಿಗೆ ದೆಹಲಿ ಹೈಕೋರ್ಟ್ ಆಘಾತ ನೀಡಿದೆ.
ಆಮಿರ್ ಖಾನ್ ತಮ್ಮ ಬಾಂದ್ರಾ ನಿವಾಸದಲ್ಲಿ ತಮ್ಮ ಸಂಗಾತಿ ಗೌರಿ ಸ್ಪ್ರಾಟ್ ಅವರನ್ನು ಜುಲೈ 5 ರಂದು ವಿವಾಹವಾದರು,
ದಳಪತಿ ವಿಜಯ್ ನಟನೆಯ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾದ ಬಿಡುಗಡೆಗೆ ದಿನಾಂಕ ಕೊನೆಗೂ ಅಧಿಕೃತವಾಗಿದೆ.
‘ಗಜಾನನ ಕ್ರಿಕೆಟರ್ಸ್ ‘ ತುಳು ಚಲನಚಿತ್ರದ ‘ ಅರೆ ಊ ಅನುಷಾ ‘ ಹಾಡಿನ ಲಿರಿಕಲ್ ವಿಡಿಯೋ ಯೂಟ್ಯೂಬ್ನಲ್ಲಿ 2 ಲಕ್ಷ ವೀಕ್ಷಣೆಗಳನ್ನು ದಾಟಿದೆ .
ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಚಿತ್ರದ ನಿರ್ಮಾಪಕರು ಚಿತ್ರದ ಮೊದಲ ಹಾಡು ತಬಾಹಿಯನ್ನು ಬಿಡುಗಡೆ ಮಾಡಿದ್ದಾರೆ,
ಸಾ.ರಾ.ಗೋವಿಂದು ಕನ್ನಡ ಪ್ರತಿಷ್ಠಾನ ನೀಡುವ 2026ನೇ ಸಾಲಿನ ‘ಸಾ.ರಾ.ಗೋವಿಂದು ಕನ್ನಡಶ್ರೀ’ ಪ್ರಶಸ್ತಿಗೆ ಹಿರಿಯ ನಟಿ ಎಂ.ಎನ್.ಲಕ್ಷ್ಮೀದೇವಿ ಆಯ್ಕೆಯಾಗಿದ್ದಾರೆ.
ಇತ್ತೀಚೆಗಷ್ಟೇ ನಟ ಧನಂಜಯ್ ಪತ್ನಿ ಡಾ. ಧನ್ಯತಾ ಕಳೆದ ಎರಡು ತಿಂಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದರು.