Showing 20 of 793 posts • Page 1 of 40
ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಇದೇ ಜುಲೈ 24ರಂದು ರಿಲೀಸ್ ಆಗಲಿದೆ.
ಬಾಲಿವುಡ್ನ ಖ್ಯಾತ ಹಾಸ್ಯ ನಟ ರಾಜ್ಪಾಲ್ ಯಾದವ್ ಅವರಿಗೆ ದೆಹಲಿ ಹೈಕೋರ್ಟ್ ಆಘಾತ ನೀಡಿದೆ.
ಆಮಿರ್ ಖಾನ್ ತಮ್ಮ ಬಾಂದ್ರಾ ನಿವಾಸದಲ್ಲಿ ತಮ್ಮ ಸಂಗಾತಿ ಗೌರಿ ಸ್ಪ್ರಾಟ್ ಅವರನ್ನು ಜುಲೈ 5 ರಂದು ವಿವಾಹವಾದರು,
ದಳಪತಿ ವಿಜಯ್ ನಟನೆಯ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾದ ಬಿಡುಗಡೆಗೆ ದಿನಾಂಕ ಕೊನೆಗೂ ಅಧಿಕೃತವಾಗಿದೆ.
‘ಗಜಾನನ ಕ್ರಿಕೆಟರ್ಸ್ ‘ ತುಳು ಚಲನಚಿತ್ರದ ‘ ಅರೆ ಊ ಅನುಷಾ ‘ ಹಾಡಿನ ಲಿರಿಕಲ್ ವಿಡಿಯೋ ಯೂಟ್ಯೂಬ್ನಲ್ಲಿ 2 ಲಕ್ಷ ವೀಕ್ಷಣೆಗಳನ್ನು ದಾಟಿದೆ .
ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಚಿತ್ರದ ನಿರ್ಮಾಪಕರು ಚಿತ್ರದ ಮೊದಲ ಹಾಡು ತಬಾಹಿಯನ್ನು ಬಿಡುಗಡೆ ಮಾಡಿದ್ದಾರೆ,
ಸಾ.ರಾ.ಗೋವಿಂದು ಕನ್ನಡ ಪ್ರತಿಷ್ಠಾನ ನೀಡುವ 2026ನೇ ಸಾಲಿನ ‘ಸಾ.ರಾ.ಗೋವಿಂದು ಕನ್ನಡಶ್ರೀ’ ಪ್ರಶಸ್ತಿಗೆ ಹಿರಿಯ ನಟಿ ಎಂ.ಎನ್.ಲಕ್ಷ್ಮೀದೇವಿ ಆಯ್ಕೆಯಾಗಿದ್ದಾರೆ.
ಇತ್ತೀಚೆಗಷ್ಟೇ ನಟ ಧನಂಜಯ್ ಪತ್ನಿ ಡಾ. ಧನ್ಯತಾ ಕಳೆದ ಎರಡು ತಿಂಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದರು.
ಬಾಲಿವುಡ್ನ ‘ಮಿಸ್ಟರ್ ಪರ್ಫೆಕ್ಷನಿಸ್ಟ್’ ಆಮಿರ್ ಖಾನ್ ಹಾಗೂ ಬೆಂಗಳೂರಿನ ಗೌರಿ ಸ್ಪ್ರ್ಯಾಟ್ ಅಧಿಕೃತವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಕನ್ನಡದ ಕಿರುತೆರೆ ನಟ ಪವನ್ ರವೀಂದ್ರ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ
ಟಾಲಿವುಡ್ ಸ್ಟಾರ್ ರಾಮ್ಚರಣ್ ಅಭಿನಯದ ಬ್ಲಾಕ್ಬಸ್ಟರ್ ʼಪೆದ್ದಿʼ ಥಿಯೇಟರ್ನಲ್ಲಿ ಭರ್ಜರಿ ಪ್ರದರ್ಶನ ಕಂಡು, ಒಟಿಟಿಗೆ ಲಗ್ಗೆಯಿಡಲು ದಿನಾಂಕ ನಿಗದಿಯಾಗಿದೆ.
ಶಾರ್ಟ್ ಮೂವಿಯಲ್ಲಿ ಆ್ಯಕ್ಟಿಂಗ್ ಮಾಡುತ್ತೇನೆ ಅಂತ ಬಂದವನು, ಸಿನಿಮಾ ನಟನ ಮನೆಯಲ್ಲಿ ಚಿನ್ನ ಕಳ್ಳತನ ಮಾಡಿರುವ ಘಟನೆ ನಡೆದಿದೆ.
ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ, ಸಮೃದ್ಧಿ ವಿ ಮಂಜುನಾಥ್ ಅವರ ಅದ್ದೂರಿ ನಿರ್ಮಾಣದ ಹಾಗೂ ಶ್ರೀನಿವಾಸರಾಜು ನಿರ್ದೇಶನದ ಬಹುನಿರೀಕ್ಷಿತ ಬೃಂದಾ ವಿಹಾರಿ ಚಿತ್ರ ಇದೇ ಅಕ್ಟೋಬರ್ 16 ರಂದು ಬಿಡುಗಡೆಯಾಗುತ್ತಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ಹಾಗೂ ಆರೋಪಿ ದರ್ಶನ್ ಗೆ ಸುಪ್ರೀಂ ಕೋರ್ಟ್ನಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ.
ಹಿಂದಿ ಭಾಷೆಯನ್ನು ಭಾರತದ ‘ರಾಜಭಾಷೆ’ ಎಂದು ಕರೆದಿರುವ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಹೇಳಿಕೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.
ಸೂಪರ್ ಸ್ಟಾರ್ ರಜನಿಕಾಂತ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ನೆಲ್ಸನ್ ನಿರ್ದೇಶನದ ‘ಜೈಲರ್- 2’ ಸಿನಿಮಾ ರಿಲೀಸ್ಗೆ ಕೊನೆಗೂ ದಿನಾಂಕ ನಿಗದಿಯಾಗಿದೆ.
ಬಾಲಿವುಡ್ ನಟ ಆಮಿರ್ ಖಾನ್ ಹಾಗೂ ಗೌರಿ ಸ್ಪ್ರಾಟ್ ಜುಲೈ 5ರಂದು ಮುಂಬೈನಲ್ಲಿರುವ ಆಮಿರ್ ಖಾನ್ ಅವರ ನಿವಾಸದಲ್ಲಿ ಸರಳವಾಗಿ ವಿವಾಹ ನೋಂದಣಿ ನಡೆಯಲಿದ್ದು, ಕುಟುಂಬದವರು ಹಾಗೂ ಆಪ್ತ ಸ್ನೇಹಿತರು ಮಾತ್ರ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ, ಕನ್ನಡ ಚಿತ್ರರಂಗದ ನುರಿತ ಹಾಗೂ ಹೆಸರಾಂತ ನೃತ್ಯ ನಿರ್ದೇಶಕ ಧನಂಜಯ್ ಚೊಚ್ಚಲ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಟನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ಪಿನಾಕ ಚಿತ್ರ ಇದೇ ಅಕ್ಟೋಬರ್ 2 ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.
ಲಹರಿ ಫಿಲಂಸ್ ನಿರ್ಮಾಣದ, ದೇವನೂರು ಚಂದ್ರು ಕಥೆ-ಚಿತ್ರಕಥೆ ಬರೆದು ನಿರ್ದೇಶಿಸಿರುವ ‘ಗ್ರಾಮಾಯಣ’ ಚಿತ್ರದ ಟ್ರೈಲರ್ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಿನಯ್ ರಾಜಕುಮಾರ್ ಹಾಗೂ ಮೇಘ ಶೆಟ್ಟಿ ನಾಯಕ-ನಾಯಕಿಯಾಗಿ ನಟಿಸಿರುವ ಈ ಸಿನಿಮಾ ಜುಲೈ 3ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಘೋಷಣೆಯಾದ ದಿನದಿಂದಲೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕೆಜಿಎಫ್ ಯಶಸ್ಸಿನ ನಂತರ ಯಶ್ ಯಾವ ರೀತಿಯ ಕಥೆಯನ್ನು ಆಯ್ದುಕೊಳ್ಳಬಹುದು ಎಂಬ ಕುತೂಹಲಕ್ಕೆ ಈಗ ಉತ್ತರ ಸಿಗುತ್ತಿದೆ. ಕೆಲವು ತಿಂಗಳುಗಳ ಹಿಂದೆಯಷ್ಟೇ ‘ಟಾಕ್ಸಿಕ್’ ಚಿತ್ರತಂಡ ಬಿಡುಗಡೆ ಮಾಡಿದ ಮೊದಲನೇ ಟೀಸರ್ ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿತ್ತು. ಇದೀಗ ‘ಟಾಕ್ಸಿಕ್’ ಚಿತ್ರತಂಡ ನಾಯಕಿಯರ ಪರಿಚಯದ ಟೀಸರ್ ಬಿಡುಗಡೆ ಮಾಡಿದೆ. ‘ಟಾಕ್ಸಿಕ್’ ಟೀಸರ್ನಲ್ಲಿ ಎಲ್ಲರ ಗಮನ ಸೆಳೆದಿರುವುದು ಯಶ್ ಅವರ ಖಡಕ್ ಧ್ವನಿ. “ಲೇಡೀಸ್ […]