News Karnataka Kannada
Friday, May 17 2024
ಮನರಂಜನೆ

ಏ.2ರಿಂದ ಸುಮಲತಾ ಪರ ನಟ ದರ್ಶನ್, ಯಶ್ ಪ್ರಚಾರ ಶುರು

Photo Credit :

ಏ.2ರಿಂದ ಸುಮಲತಾ ಪರ ನಟ ದರ್ಶನ್, ಯಶ್ ಪ್ರಚಾರ ಶುರು

ಬೆಂಗಳೂರು: ಇದೇ 2ರಿಂದ ನಟ ಚಾಲೆಂಜಿಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಅವರು ಮಂಡ್ಯದ ಪಕ್ಷೇತರ ಅಭ್ಯರ್ಥಿ ಸಮಲತಾ ಅಂಬರೀಶ್ ಪರ ಪ್ರಚಾರವನ್ನು ಕೈಗೊಳ್ಳಲಿದ್ದಾರೆ.

ಇವರಿಬ್ಬರು ಮಂಡ್ಯ ಜಿಲ್ಲೆಯಯಲ್ಲಿ 12ದಿನ ಪ್ರಚಾರ ಮಾಡಲಿದ್ದಾರೆ. ಇವರಿಬ್ಬರಿಗೂ ಮಂಡ್ಯದಲ್ಲಿ ಅಪಾರ ಅಭಿಮಾನಿಗಳು ಇದ್ದು ಹಲವು ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಸುಮಲತಾ ಆಪ್ತ ಮೂಲಗಳಿಂದ ತಿಳಿದು ಬಂದಿದೆ.

ಅದಲ್ಲದೆ ಕನ್ನಡದ ಖ್ಯಾತ ನಟ-ನಟಿಯರು ಪ್ರಚಾರ ಕಾರ್ಯದಲ್ಲಿ ಭಾಗವಹಿಸುವ ಸಾಧ್ಯತೆಯಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು