News Karnataka Kannada
Thursday, May 09 2024
ಮನರಂಜನೆ

ಕಾರ್ಯಕ್ರಮ ನಿರೂಪಕನಾಗಿ ಹೊಸ ಜರ್ನಿ ಆರಂಭಿಸಿದ ಮಂಜು ಪಾವಗಡ

Manju Pavagada
Photo Credit :

ಕಲರ್ಸ್​ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ’ ಕಾರ್ಯಕ್ರಮಕ್ಕೆ ಮಂಜು ಪಾವಗಡ ನಿರೂಪಕ ಆಗಿದ್ದಾರೆ. ಈ ಹೊಸ ಜವಾಬ್ದಾರಿ ಬಗ್ಗೆ ಅವರು ಮಾತನಾಡಿದ್ದಾರೆ. ನಟ ಮಂಜು ಪಾವಗಡ ಅವರಿಗೆ ‘ಬಿಗ್​ ಬಾಸ್​’ ರಿಯಾಲಿಟಿ ಶೋನಿಂದ ಸಖತ್​ ಜನಪ್ರಿಯತೆ ಸಿಕ್ಕಿತು.

ಟ್ರೋಫಿ ಗೆದ್ದ ಬೆನ್ನಲ್ಲೇ ಅವರಿಗೆ ಹಲವು ಅವಕಾಶಗಳು ಹರಿದುಬಂದವು. ಅನೇಕ ಸಿನಿಮಾಗಳಲ್ಲಿ ಮಂಜು ನಟಿಸುತ್ತಿದ್ದಾರೆ. ಈ ನಡುವೆ ಒಂದು ಹೊಸ ಜವಾಬ್ದಾರಿಯನ್ನು ಅವರು ಹೊತ್ತುಕೊಂಡಿದ್ದಾರೆ. ಕಲರ್ಸ್​ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ’  ಕಾರ್ಯಕ್ರಮಕ್ಕೆ ಮಂಜು ಪಾವಗಡ ನಿರೂಪಕ ಆಗಿದ್ದಾರೆ. ಒಂದು ಕಾಲದಲ್ಲಿ ಆಯಂಕರ್​ಗಳ ಬಗ್ಗೆ ಅವರಿಗೆ ಬೇರೆ ಭಾವನೆ ಇತ್ತು. ಆದರೆ ಈಗ ಅವರೇ ಆಯಂಕರ್​ ಆಗಿ ಕೆಲಸ ಶುರು ಮಾಡಿದ್ದಾರೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ಇಷ್ಟು ದಿನ ನಟನೆ ಮಾಡುತ್ತಿದ್ದ ಅವರನ್ನು ಈಗ ಜನರು ನಿರೂಪಕನಾಗಿಯೂ ನೋಡಬಹುದು. ಹೊಸ ಜರ್ನಿ ಆರಂಭಿಸಿರುವ ಅವರು ಹೆಚ್ಚು ಎಗ್ಸೈಟ್​ ಆಗಿದ್ದಾರೆ.

ಸೃಜನ್​ ಲೋಕೇಶ್​ ಮತ್ತು ಹಿರಿಯ ನಟಿ ಶ್ರುತಿ ಬಗ್ಗೆಯೂ ಮಂಜು ಪಾವಗಡ ಮಾತನಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು