ಕನ್ನಡ ನಟಿ, ನಿರ್ಮಾಪಕಿ ಹಾಗೂ ನಿರ್ದೇಶಕಿ ರೂಪಾ ಅಯ್ಯರ್ ಅವರು ಪ್ರಧಾನ ಮಂತ್ರಿ ಜನ ಕಲ್ಯಾಣಕಾರಿ ಯೋಜನೆಗಳ ಪ್ರಚಾರ-ಪ್ರಸಾರ ಅಭಿಯಾನಕ್ಕೆ ದಕ್ಷಿಣ ಭಾರತದ ಬ್ರ್ಯಾಂಡ್ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.
ಕೇಂದ್ರದ ಜನ ಕಲ್ಯಾಣ ಯೋಜನೆಗಳನ್ನು ಜನತೆಗೆ ತಲುಪಿಸುವುದು ಅವರ ಕರ್ತವ್ಯವಾಗಿದೆ.
ರೂಪಾ ಅಯ್ಯರ್ ಅವರನ್ನು ಒಳಗೊಂಡ ತಂಡವು ಕೇಂಧ್ರ ಸರ್ಕಾರದ ಆಯುಷ್ಮಾನ್ ಭಾರತ್, ಪಿಂಚಣಿ ಯೋಜನೆ, ಮುದ್ರಾ ಯೋಜನೆನ್ನು ಜನಸಾಮಾನ್ಯರಿಗೆ ತಲುಪಿಸಬೇಕಾಗಿದೆ.