ಬೆಂಗಳೂರು: ತೆಲುಗಿನ ಖ್ಯಾತ ಚಿತ್ರ ನಿರ್ದೇಶಕ ಕೋಡಿ ರಾಮಕೃಷ್ಣ ಅವರು ಶುಕ್ರವಾರ ನಿಧರಾಗಿದ್ದಾರೆ. ಗುರುವಾರ ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಹೈದರಾಬಾದಿನ ಗಚ್ಚಿಬೌಲಿಯಲ್ಲಿನ ಐಜಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ರಾಮಕೃಷ್ಣ ಅವರು ಶ್ವಾಸಕೊಶ ಸಮಸ್ಯೆಯಿಂದ ಬಳಲುತ್ತಿದ್ದ ಅವರು 7 ಕೆಲವು ವರ್ಷಗಳ ಹಿಂದೆ ಅವರು ಹೃದಯಾಘಾತ ಮತ್ತು ಪಾರ್ಶ್ವವಾಯುವಿಗೂ ತುತ್ತಾಗಿದ್ದರು.
ತೆಲುಗಿನ ಆರುಂಧತಿ ಕನ್ನಡ ನಾಗರಹಾವು ಚಿತ್ರವನ್ನು ನಿರ್ದೇಶನ ಮಾಡಿದ್ದರು.