ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಶೂಟಿಂಗ್ ಇಲ್ಲದ ಸಮಯದಲ್ಲಿ ಗೆಳೆಯರ ಜೊತೆ ಲಾಂಗ್ ರೈಡ್ ಹೋಗುವುದು ಎಲ್ಲರಿಗೂ ಗೊತ್ತೇ ಇರುವ ವಿಷಯ. ಈ ಮಧ್ಯೆ ದರ್ಶನ್ ಮತ್ತು ಅವರ ಬೆಳಕ ದಾರಿಯಲ್ಲಿ ಗಿಡಗಳನ್ನು ನೆಡುವ ಮೂಲಕ “ಗ್ರೀನ್ ಇಂಡಿಯಾ ಚಾಲೆಂಜ್’ನಲ್ಲಿ ಭಾಗವಹಿಸಿದೆ.
ಸದ್ಯ ದರ್ಶನ್ “ಗ್ರೀನ್ ಇಂಡಿಯಾ ಚಾಲೆಂಜ್’ ಪೂರ್ಣಗೊಳಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಹರಿದಾಡುತ್ತಿದ್ದು, ದರ್ಶನ್ ಪರಿಸರ ಕಾಳಜಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
“ಗ್ರೀನ್ ಇಂಡಿಯಾ’ ಚಾಲೆಂಜ್ನಲ್ಲಿ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ, ನಟರಾದ ಚಿಕ್ಕಣ್ಣ, ಪ್ರಜ್ವಲ್ ದೇವರಾಜ್, ಯಶಸ್ ಸೂರ್ಯ, ಪನ್ನಗಾಭರಣ ಮೊದಲಾದವರು ದರ್ಶನ್ ಅವರಿಗೆ ಸಾಥ್ ನೀಡಿದ್ದಾರೆ.
ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದಾಗಿ ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಅಮಾಯಕ ವ್ಯಕ್ತಿಯೊಬ್ಬರು ಪ್ರಾಣ…
ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ 42ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮಧ್ಯಂತರ ಜಾಮೀನು ಪಡೆದು ಹೊರಗಿದ್ದ…
ಜಿಲ್ಲೆಯ ಹನೂರು ಪಟ್ಟಣದ ಎಟಿಎಂ ನಲ್ಲಿ ಹಣ ತೆಗೆದುಕೊಡಿ ಎಂದು ಕೇಳಿದ ರೈತನಿಗೆ ಕೀಡಿಗೇಡಿಯೋರ್ವ ವಂಚಿಸಿ ಹಣ ಲಪಾಟಿಸಿರುವ ಘಟನೆ…
ಅಕ್ರಮ ಕಲ್ಲುಕೋರೆ ದಾಳಿ ನೆಪದಲ್ಲಿ ಬಿಜೆಪಿ ಯುವ ಮುಖಂಡನ ಬಂಧಸಿದ ಹಿನ್ನಲೆ, ಬೆಳ್ತಂಗಡಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯಲ್ಲಿ…
ಪಂಜಾಬಿ ಬ್ಯೂಟಿ ಪಾಯಲ್ ರಜಪೂತ್ ಅವರು ನಿರ್ಮಾಪಕರ ವಿರುದ್ಧ ಹೆಡ್ಬುಷ್ ನಟಿ ಬೆದರಿಕೆ ಹಾಕುತ್ತಿದ್ದಾರೆಂದು ಹೆಡ್ಬುಷ್ ನಟಿ ಆರೋಪಿಸುತ್ತಿದ್ದಾರೆ. RX…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ…