ಮೈಸೂರು: ಶುಕ್ರವಾರ ಆಷಾಢ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ ನೀಡಿ ದೇವಿಯ ದರ್ಶನವನ್ನು ಪಡೆದರು.
ಚಾಮುಂಡಿ ಬೆಟ್ಟದಲ್ಲಿ ನಟ ದರ್ಶನನ್ನು ಕಂಡ ಅವರ ಅಭಿಮಾನಿಗಳು ಸುತ್ತುವರಿದರು. ಇದರಿಂದ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.
ದರ್ಶನ್ ಹಾಗೂ ಅವರ ಸ್ನೇಹಿತರು ದೇವಿಯ ದರ್ಶನವನ್ನು ಪಡೆದರು.
ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪುತ್ತೂರು ಉಪವಿಭಾಗಕ್ಕೆ ಸಂಬಂಧಿಸಿದ ಪ್ರಾಚೀನ ಕೆರೆಗಳಿಗೆ ಹೊಸರೂಪ ನೀಡಲು ಇಲಾಖೆ ಮುಂದಾಗಿದ್ದು ಪುತ್ತೂರು ಸಹಾಯಕ…
ಚಿಕನ್ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…
ಇದೇ ಮೇ 11ರಿಂದ 13ರವರೆಗೆ ವಾಮಂಜೂರಿನ ಶ್ರೀ ಅಮೃತೇಶ್ವರ ದೇವಸ್ಥಾನದ ಮುಂಭಾಗ ಜರುಗಲಿದೆ ಎಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ…
ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…
2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…
ಲೋಕಸಭಾ ಚುನಾವಣೆ ಮುಕ್ತಾಯ ಬೆನ್ನಲ್ಲೇ ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚವಾಣ್ ಕ್ಷೇತ್ರದಲ್ಲಿ ಆಕ್ಟಿವ್ ಆಗಿದ್ದಾರೆ. ಅನಾರೋಗ್ಯ ಕಾರಣ…