ಮಧುರೈ ಮೇಲೂರಿನ ದಂಪತಿ ಆರ್.ಕದಿರೇಸನ್(60 ವರ್ಷ) ಮತ್ತು ಕೆ.ಮೀನಾಕ್ಷಿ(55ವರ್ಷ) ಅವರು ತಮಿಳು ನಟ ಧನುಷ್ ನಮ್ಮ ಮಗ ಎಂದು ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಈ ಹಿನ್ನೆಲೆ ನಟ ಧನುಷ್ಗೆ ನ್ಯಾಯಾಲಯಕ್ಕೆ ಹಾಜರಾಗಲು ಸಮನ್ಸ್ ಜಾರಿ ಮಾಡಿದೆ.
ನಟ ಧನುಷ್ ತಮ್ಮ ಹಿರಿಯ ಮಗನಾಗಿದ್ದು, ಆತನ ಹೆಸರು ‘ಕಲೈಚೆಲ್ವನ್’ ಎಂದು ತಿಳಿಸಿದ ಈ ದಂಪತಿಗಳು ನಟನಾಗಲು ಶಾಲೆ ಬಿಟ್ಟ ಧನುಷ್ ಕೆ.ರಾಜಾ ಎಂದು ಹೆಸರು ಬದಲಿಸಿಕೊಂಡು ಚೆನ್ನೈ ಸೇರಿದ್ದ, 11ನೇ ತರಗತಿವರೆಗೂ ಶಿವಗಂಗಾದಲ್ಲಿ ಶಿಕ್ಷಣ ಪಡೆದ ಧನುಷ್, ರಾಜಾಜಿ ಸರ್ಕಾರಿ ಆಸ್ಪತ್ರೆ ಮಧುರೈನಲ್ಲಿ ಜನಿಸಿದ್ದು ಮತ್ತು ನಂತರದ ದಿನಗಳಲ್ಲಿ ಧನುಷ್ ಚೆನ್ನೈಗೆ ಹೋದ ನಂತರ ದಂಪತಿಗಳು ಅವನ ಭೇಟಿಗೆ ಅನೇಕ ಪ್ರಯತ್ನ ಪಟ್ಟಿದ್ದು, ಫಲಕಾರಿಯಾಗಲಿಲ್ಲ, ನಟನಾದ ಮೇಲೆ ನಮ್ಮನ್ನು ಧನುಷ್ ಸಂಪರ್ಕಿಸಿಲ್ಲ ಎಂದು ಹೇಳಿದ್ದಾರೆ.
ಪ್ರಜ್ವಲ್ ಲೈಂಗಿಕ ಹಗರಣದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಆರೋಪಿಸಿದರು.
ಬಿಸಿಲಿನ ತಾಪದಿಂದ ಹೊಲದ ಕೆಲಸಕ್ಕೆ ತೆರಳಿದ್ದ ರೈತರೊಬ್ಬರು ಸಾವಿಗೀಡಾದ ಘಟನೆ ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ.
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದು, ದೇವೇಗೌಡರ ಕುಟುಂಬ ನೈತಿಕ ಹೊಣೆ ಹೊತ್ತು ರಾಜಕೀಯ ಬಿಡಬೇಕು ಎಂಬ…
ತನ್ನ ಸೋದರಳಿಯನಿಗೆ ಕಚ್ಚಿದ ಸಾಕುನಾಯಿಯನ್ನು ವ್ಯಕ್ತಿಯೊಬ್ಬ ಕೊಂದು ತಿಂದ ಘಟನೆ ಥೈಲ್ಯಾಂಡಿನಲ್ಲಿ ನಡೆದಿದ್ದು, ಇದರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಡೀಪ್ಫೇಕ್ ವೀಡಿಯೋವನ್ನು ಪೋಸ್ಟ್ ಮಾಡಿ ಶೇರ್ ಮಾಡಿದ ಆರೋಪದ ಮೇಲೆ ಉತ್ತರಪ್ರದೇಶ ಎಸ್ಟಿಎಫ್ ತಂಡ…
ಉರುಳಿಗೆ ಸಿಲುಕಿ ನರಳುತ್ತಿದ್ದ ಚಿರತೆಯನ್ನು ರಕ್ಷಿಸಿ ಸುರಕ್ಷಿತವಾಗಿ ನಾಗರಹೊಳೆ ಅಭಯಾರಣ್ಯಕ್ಕೆ ಬಿಟ್ಟ ಘಟನೆ ಪಿರಿಯಾಪಟ್ಟಣ ತಾಲೂಕಿನ ಮಲ್ಲಿನಾಥಪುರ ಗ್ರಾಮದ ಅರಣ್ಯ ನಡು ತೋಪಿನಲ್ಲಿ ನಡೆದಿದೆ.