ಹೈದರಾಬಾದ್: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ತೆಲುಗು ಚಿತ್ರರಂಗದ 12 ಮಂದಿ ನಟ, ನಟಿಯರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಮಾಡಿರುವುದಾಗಿ ತಿಳಿದುಬಂದಿದೆ.
ಡ್ರಗ್ಸ್ ಸೇವನೆ, ಸರಬರಾಜು ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಸಮನ್ಸ್ ನೀಡಲಾಗಿದೆ.
ನಟರಾದ ರಾಣಾ ದಗ್ಗುಬಾಟಿ, ರವಿತೇಜಾ, ನವದೀಪ್, ನಂದು, ತರುಣ್, ನಟಿಯರಾದ ರಾಕುಲ್ ಪ್ರೀತ್, ಚಾರ್ಮಿ ಕೌರ್, ಮುಮೈತ್ ಖಾನ್, ನಿರ್ದೇಶಕ ಪುರಿ ಜಗನ್ನಾಥ್ ಸೇರಿ 12 ಮಂದಿಗೆ ಸೆಪ್ಟೆಂಬರ್ 2ರಿಂದ 22ರ ಒಳಗೆ ವಿಚಾರಣೆಗೆ ಹಾಜರಾಗಲು ಇಡಿ ಸೂಚಿಸಿದೆ.
ಸೆಪ್ಟೆಂಬರ್ 6 ರಂದು ರಾಕುಲ್ ಪ್ರೀತ್ ಸಿಂಗ್, ಸೆಪ್ಟೆಂಬರ್ 8 ರಂದು ರಾಣಾ ದಗ್ಗುಬಾಟಿ, ಸೆಪ್ಟೆಂಬರ್ 9 ರಂದು ತೆಲುಗು ನಟ ರವಿತೇಜ ಮತ್ತು ಸೆಪ್ಟೆಂಬರ್ 31 ರಂದು ನಿರ್ದೇಶಕ ಪುರಿ ಜಗನ್ನಾಥ್ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.