ಬೆಂಗಳೂರು: ದುರ್ಯೋಧನ ಪಾತ್ರ ಆಯ್ಕೆ ಎಂದಾಗ ಮೊದಲ ಹೆಸರು ಬಂದದ್ದೆ ದರ್ಶನ್. ದರ್ಶನ್ ಇಲ್ಲದೆ ಕುರುಕ್ಷೇತ್ರ ಇಲ್ಲ ಎಂದು ನಿರ್ಮಾಪಕ ಮುನಿರತ್ನ ಹೇಳಿದರು.
ಇದೇ 9ರಂದು ವರಮಹಾಲಕ್ಷ್ಮೀ ಹಬ್ಬದಂದು ಚಿತ್ರ ಐದು ಭಾಷೆಗಳಿಗೆ ತೆರೆ ಕಾಣಲಿದೆ. ಚಿತ್ರ ಆಗಸ್ಟ್ 2ಕ್ಕೆ ರಿಲೀಸ್ ಆಗಬೇಕಿತ್ತು ಕಾರಣತರಂಗಳಿಂದ ಆಗಸ್ಟ್ 9ಕ್ಕೆ ಮುಂದೂಡಲಾಗಿದೆ. ಯಾವುದೇ ಕಾರಣಕ್ಕೂ ಹಿಂದೆಕ್ಕೆ ಹೋಗುವ ಸಾಧ್ಯನೇ ಇಲ್ಲ ಎಂದು ಮುನಿರತ್ನ ಹೇಳಿದರು.
ಚಿತ್ರ ಬಿಡುಗಡೆಯ ಸಂಪೂರ್ಣ ಜವಾಬ್ದಾರಿಯನ್ನು ರಾಕ್ ಲೈನ್ ವೆಂಕಟೇಶ್ ಹೊತ್ತುಕೊಮಡಿದ್ದಾರೆ. ಎಲ್ಲ ಕಲಾವಿದರೂ ಶ್ರದ್ಧೆಯಿಂದ ಕೆಲಸ ಮಾಡಿದ್ದು ಎಲ್ಲರಿಗೂ ಧನ್ಯವಾದ ಸಲ್ಲಿಸಿದರು.
ನ್ಯೂಸ್ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್ ಪ್ರೈಸಸ್ ಹಾಗೂ ಸ್ಪೇಷಲ್ ಪೇರೆಂಟ್ಸ್ ಸಪೋರ್ಟ್ ಗ್ರೂಪ್ ಅವರ ಸಹಯೋಗದೊಂದಿಗೆ Aibha association…
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ…
ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ…
ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…
17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದನ್ನು ರೆಡ್ ಹ್ಯಾಂಡ್ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…
ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…