Categories: ಮನರಂಜನೆ

‘ನೀರ್‌ದೋಸೆ’ ಚಿತ್ರದ ಟ್ರೇಲರ್ ರಿಲೀಸ್

ವಿಜಯ್‌ಪ್ರಸಾದ್‌ ನಿರ್ದೇಶನದ ಹಾಗೂ ಜಗ್ಗೇಶ್‌ ಅಭಿನಯದ ‘ನೀರ್‌ದೋಸೆ’ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಟ್ರೇಲರ್ ನೋಡಿದವರೆಲ್ಲ ಸಿನಿಮಾ ನೋಡಬೇಕೆನ್ನುವ ಭಾರೀ ಕುತೂಹಲದಲ್ಲಿದ್ದಾರೆ.

ಈ ಸಿನಿಮಾದಲ್ಲಿ ರಮ್ಯ ಅರ್ಧದಿಂದ ಹೊರಬಂದಿದ್ದು, ಆ  ಜಾಗದಲ್ಲಿ ಹರಿಪ್ರಿಯಾ ನಟಿಸಿದ್ದಾರೆ. ಡೈರೆಕ್ಟರ್ ವಿಜಯಪ್ರಸಾದ್. ಫ್ರೆಶ್ ಆದ ಬಿಸಿ ಬಿಸಿ ಗರಿಗರಿ ‘ನೀರ್‌ದೋಸೆ’ ಟ್ರೇಲರ್ ರಿಲೀಸ್ ಆಗಿದೆ. ಅಳೆದು, ತೂಗಿ, ಸುರಿದು ನೀರ್‌ದೋಸೆ ನೀರ್ ನೀರಾಗಿ ಹಂಗಂಗೇ ತೊಳೆದುಕೊಂಡು ಹೋಗ್ಬಿಡುತ್ತೇನೋ ಅಂತ ಮಾತಾಡಿಕೊಳ್ತಿದ್ದ ಮಂದಿಗೆ ನಿರ್ದೇಶಕ ವಿಜಯಪ್ರಸಾದ್ ಸಖತ್ ಚೋಕ್ ಕೊಟ್ಟಿದ್ದಾರೆ. ಇಷ್ಟು ದಿನ ಕಾದಿದ್ದೂ ಸಾರ್ಥಕ ಆಯ್ತು ಅಂತ ಅನಿಸುವ ರೇಂಜ್‌ಗೆ ಇದೆ ‘ನೀರ್‌ದೋಸೆ’ ಟ್ರೇಲರ್. ಜಗ್ಗೇಶ್, ದತ್ತಣ್ಣ, ಹರಿಪ್ರಿಯಾ, ಸುಮನ್ ರಂಗನಾಥ್‌ ಪ್ರಮುಖ ಪಾತ್ರಗಳಲ್ಲಿ ನಟಿಸಿರೋ ‘ನೀರ್‌ದೋಸೆ’ಗೆ ಜೆ.ಅನೂಪ್ ಸಿಳೀನ್ ಸಂಗೀತ ನೀಡಿದ್ದಾರೆ.

Desk

Recent Posts

ಬಿಜೆಪಿ ಸುಳ್ಳು ಇನ್ನು ನಡೆಯಲ್ಲ: ಲಕ್ಷ್ಮಣ ಸವದಿ ವಾಗ್ದಾಳಿ

ಮೋದಿ ಮತ್ತವರ ಬಳಗ ಮತ್ತು ಬಿಜೆಪಿಯವರ ಸುಳ್ಳುಗಳನ್ನು ಜನ ಅರಿತಿದ್ದು, ಈ ಸಲ ಸರಿಯಾಗಿ ಪಾಠ ಕಲಿಸಲಿದ್ದಾರೆ ಎಂದು ಮಾಜಿ…

15 mins ago

ಗ್ಯಾರಂಟಿಗಳು ಕಾಂಗ್ರೆಸ್ ಹಾಗು ಖಂಡ್ರೆ ಗೆಲುವಿಗೆ ಶ್ರೀರಕ್ಷೆ

ಜನಸಾಮಾನ್ಯರಿಗೆ ಆಸರೆಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ್…

25 mins ago

ಅಶ್ಲೀಲ ವಿಡಿಯೋ ಪ್ರಕರಣ: ಹೆಚ್​ಡಿ ರೇವಣ್ಣ ಬಂಧನ

ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣರನ್ನು ವಿಶೇಷ ತನಿಖಾ ದಳದ  ಅಧಿಕಾರಿಗಳು…

36 mins ago

ಅನ್ಯದೇಶಿಗರಿಗೆ ಭಾರತ ಮುಕ್ತವಾಗಿಲ್ಲ ಎಂದ ಬೈಡನ್‌ಗೆ ಉತ್ತರಿಸಿದ ಜೈಶಂಕರ್‌

ಭಾರತ ಸೇರಿದಂತೆ ಹಲವು ದೇಶಗಳು ಅನ್ಯದೇಶಿಗರಿಗೆ ತೆರೆದುಕೊಂಡಿಲ್ಲ ಎಂದ ಅಮೇರಿಕಾ ಅಧ್ಯಕ್ಷ ಜೋ ಬೈಡನ್‌ರ ಹೇಳಿಕೆಗೆ ಪ್ರತಿಕ್ರಿಯಿಸಿದ ಭಾರತದ ವಿದೇಶಾಂಗ…

36 mins ago

ಕಾಂಗ್ರೆಸ್‌ ಅಭ್ಯರ್ಥಿ ವಿನೋದ ಅಸೂಟಿ ಪ್ರಚಾರ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಭಾಗಿ

ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರ ಪರವಾಗಿ ಕುಂದಗೋಳದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಬೃಹತ್ ಬಹಿರಂಗ ಪ್ರಚಾರ…

1 hour ago

ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮೇಲೆ ಬರಲಿದೆ ಬಯೋಪಿಕ್

ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಅಣ್ಣಾಮಲೈ  ಅವರು ಬಿಜೆಪಿ ಸೇರ್ಪಡೆ ಆಗಿ ರಾಜಕೀಯಕ್ಕೆ ಕಾಲಿಟ್ಟರು. ಈಗ  ಕೊಯಿಮತ್ತೂರು ಕ್ಷೇತ್ರದಿಂದ ಬಿಜೆಪಿ…

1 hour ago