ಕನ್ನಡ ಬಿಗ್ ಬಾಸ್ ಸೀಸನ್ 8 ರ ಕ್ಯೂಟ್ ಜೋಡಿ ಎಂದೇ ಗುರುತಿಸಿಕೊಂಡಿರವ ದಿವ್ಯ ಉರುಡುಗ ಹಾಗೂ ಅರವಿಂದ್ ಬುಧವಾರ ನಡೆದ ಟಾಸ್ಕ್ ವಿಚಾರಕ್ಕೆ ಇಬ್ಬರ ಮಧ್ಯೆ ಸಣ್ಣ ಮನಸ್ತಾಪ ನಡೆದಿದೆ.
ಜೋಡಿ ಟಾಸ್ಕ್ ಮೂಲಕ ಆರಂಭವಾದ ಇವರ ಜರ್ನಿ ಇಲ್ಲಿಯವರೆಗೆ ಬಂದು ನಿಂತಿದ್ದು ಮನೆಯಲ್ಲಿ ಸಮಯ ಸಿಕ್ಕಾಗೆಲ್ಲ ಒಟ್ಟಾಗಿಯೇ ಕಾಲ ಕಳೆಯುತ್ತಾರೆ.
ಇದುವರೆಗೆ ಈ ಜೋಡಿ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಹುಟ್ಟಿಕೊಂಡಿಲ್ಲ. ಈ ವಾರ ಬಿಗ್ ಬಾಸ್ ಮಂದಿಗೆ ಮಣ್ಣಿನಲ್ಲಿ ಮುತ್ತು ಹುಡುಕುವ ಟಾಸ್ಕ್ ನೀಡಿದ್ದು, ಪದೇ ಪದೇ ಹುಡುಗಿಯರೇ ಈ ಟಾಸ್ಕ್ ಗೆ ನಿಂತಾಗ ಅರವಿಂದ್ ಪ್ರಶ್ನಿಸಿದ್ದಾರೆ.
ಈ ವೇಳೆ ದಿವ್ಯಾ ಎದುರು ಮಾತನಾಡಿದ್ದು, ಇದಕ್ಕೆ ಅರವಿಂದ್ ಮುನಿಸಿಕೊಂಡರು. ಟಾಸ್ಕ್ ಮುಗಿದ ನಂತರ ದಿವ್ಯಾ ಉರುಡುಗ ಮಾತಾಡಕ್ಕೆ ಹೋದರು ಸದ್ಯಕ್ಕೆ ಮಾತನಾಡುವ ಮೂಡಲ್ಲಿ ಇಲ್ಲ ಎಂದು ಹೇಳಿದ್ದಾರೆ. ಅದಕ್ಕೆ ದಿವ್ಯ ಅಲ್ಲಿಂದ್ದ ಎದ್ದು ಹೋಗಿದ್ದಾರೆ. ಇದೀಗ ಇವರಿಬ್ಬರ ಮಧ್ಯೆ ಮುನಿಸು ಮುಂದುವರೆದಿದೆ.
ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…
ದೇಶದ್ಯಾಂತ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…
ಪೊಲೀಸ್ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.
ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್…
ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…