ಈ ಹಿಂದೆ ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯ ಅವರ ಸಾರಥ್ಯದಲ್ಲಿ ನಡೆಯುತ್ತಿದ್ದ ಕನ್ನಡದ ಪ್ರಸಿದ್ಧ ‘ಎದೆ ತುಂಬಿ ಹಾಡುವೆನು’ಸಂಗೀತ ಕಾರ್ಯಕ್ರಮ ಮತ್ತೇ ಪ್ರಾರಂಭವಾಗಲಿದೆ. ಎಸ್ಪಿಬಿ ಅವರ ನೆನಪಿನೊಂದಿಗೆ ಸಂಗೀತದ ಹೊಳೆ ಹರಿಯಲಿದೆ.
ಆಗಸ್ಟ್ 14ರಿಂದ ಶನಿವಾರ ಮತ್ತು ಭಾನುವಾರ ರಾತ್ರಿ 9ಕ್ಕೆ ಈ ಕಾರ್ಯಕ್ರಮ ಕಲರ್ಸ್ ಕನ್ನಡದಲ್ಲಿ ‘ಎದೆ ತುಂಬಿ ಹಾಡುವೆನು’ಸಂಗೀತ ಕಾರ್ಯಕ್ರಮ ಪ್ರಸಾರಗೊಳ್ಳಲಿದೆ.
ಇದೀಗ ಹಲವು ವರ್ಷಗಳ ಬಳಿಕ ಎಸ್ಪಿಬಿ ಅವರ ಕಲ್ಪನೆಯಂತೆ ಹೊಸ ರೂಪದಲ್ಲಿ ಮತ್ತೇ ಕಾರ್ಯಕ್ರಮ ಪ್ರಸಾರವಾಗಲಿದೆ. ಈ ಮೂಲಕ ಹೊಸ ಪ್ರತಿಭೆಗಳು ಸಂಗೀತ ಲೋಕಕ್ಕೆ ಪರಿಚಯಗೊಳ್ಳಲಿದ್ದು, ಗಾಯಕ ರಾಜೇಶ್ ಕೃಷ್ಣನ್, ರಘುದೀಕ್ಷಿತ್ ಹಾಗೂ ಸಂಗೀತ ನಿರ್ದೇಶಕ ಹರಿಕೃಷ್ಣ ಅವರು ಕಾರ್ಯಕ್ರಮದ ಜಡ್ಜ್ಗಳಿದ್ದಾರೆ.
ಇನ್ನೂ ಮುಂದೆ ಸಂಗೀತ ಪ್ರಿಯರಿಗೆ ಈ ಕಾರ್ಯಕ್ರಮ ಮನರಂಜನೆ ನೀಡಲಿದೆ.
ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್ ಪಂದ್ಯದಲ್ಲಿ ಅಲ್ರೌಂಡ್ ಪ್ರದರ್ಶನದ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಧರ್ಮ ದಂಗಲ್ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…
ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…
ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.
ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…
ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.