ನವದೆಹಲಿ: ಗಾಯಕ ಕೈಲಾಸ್ ಖೇರ್ ಅವರು ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮದ ವೇಳೆ ಅಯೋಧ್ಯೆಯಲ್ಲಿ ರಾಮನ ಹೊಸ ಹಾಡೊಂದನ್ನು ಬಿಡುಗಡೆ ಮಾಡಲಿರುವರು.
`ರಾಮ್ ಹಿ ಪಾರ್ ಲಗಾವೆಂಗೆ’ ಎನ್ನುವ ಹಾಡನ್ನು ಕೈಲಾಸ್ ಖೇರ್ ಅವರು ಬಿಡುಗಡೆ ಮಾಡಲಿರುವರು.
ರಾಮಮಂದಿರದ ಶಿಲಾನ್ಯಾಸ್ ಕಾರ್ಯಕ್ರಮದ ವೇಳೆ ಈ ಹಾಡನ್ನು ಬಿಡುಗಡೆಗೊಳಿಸಿ ಇತಿಹಾಸದ ಪುಟಗಳಲ್ಲಿ ಸೇರಿಕೊಳ್ಳಲು ಕೈಲಾಸ್ ಖೇರ್ ಅವರು ಬಯಸಿರುವರು.
13 ವರ್ಷದ ಬಾಲಕಿಯನ್ನು 70 ವರ್ಷದ ವ್ಯಕ್ತಿ ಮದುವೆಯಾಗಿದ್ದಕ್ಕಾಗಿ ಪೊಲೀಸರು ಬಂಧಿಸಿದ ಘಟನೆ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆದಿದೆ.
ಪಶ್ಚಿಮ ಬಂಗಾಳದ ಶಾಲೆಗಳಿಗೆ ನೇಮಕಗೊಂಡ 25 ಸಾವಿರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಕೋಲ್ಕೊತಾ ಹೈಕೋರ್ಟ್…
ಹಾಸನದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ಭಾರೀ ಸುದ್ದಿಯಾಗುತ್ತಿದ್ದು, ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದ ಬಗ್ಗೆ ಬರೀ ರಾಜ್ಯದಲ್ಲಷ್ಟೇ ಅಲ್ಲ…
ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸದ್ಯ ‘ಕಾಂತಾರ’ ಪ್ರೀಕ್ವೆಲ್ ಚಿತ್ರದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಇಂದು ಬೈಂದೂರಿನ ಕೆರಾಡಿಯಲ್ಲಿ…
ನೆರೆಯ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಸಾಂಗೋಲಾ ತಾಲೂಕಿನ ಬಾಗಲವಾಡಿ ಗ್ರಾಮದಲ್ಲಿ ಯುವಕನೊಬ್ಬ ಇವಿಎಂಗೆ ಬೆಂಕಿ ಹಚ್ಚಿದ್ದಾನೆ.
೧೦೦ ವರ್ಷ ತುಂಬಿದ ಅಜ್ಜನಿಗೆ ಇಡೀ ಕುಟುಂಬ, ಹಾಗೂ ಗ್ರಾಮದ ವತಿಯಿಂದ ಹುಟ್ಟುಹಬ್ಬದ ಸಂಭ್ರಮ ಆಚರಣೆ ಮಾಡಿದ ವಿಶೇಷ ಕಾರ್ಯಕ್ರಮ…