Categories: ಮನರಂಜನೆ

ಶ್ರೀರಾಮನಿಗಾಗಿ ಹೊಸ ಹಾಡನ್ನು ಬಿಡುಗಡೆಗೊಳಿಸಲಿರುವ ಗಾಯಕ ಕೈಲಾಸ್ ಖೇರ್

ನವದೆಹಲಿ: ಗಾಯಕ ಕೈಲಾಸ್ ಖೇರ್ ಅವರು ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮದ ವೇಳೆ ಅಯೋಧ್ಯೆಯಲ್ಲಿ ರಾಮನ ಹೊಸ ಹಾಡೊಂದನ್ನು ಬಿಡುಗಡೆ ಮಾಡಲಿರುವರು.

`ರಾಮ್ ಹಿ ಪಾರ್ ಲಗಾವೆಂಗೆ’ ಎನ್ನುವ ಹಾಡನ್ನು ಕೈಲಾಸ್ ಖೇರ್ ಅವರು ಬಿಡುಗಡೆ ಮಾಡಲಿರುವರು.

ರಾಮಮಂದಿರದ ಶಿಲಾನ್ಯಾಸ್ ಕಾರ್ಯಕ್ರಮದ ವೇಳೆ ಈ ಹಾಡನ್ನು ಬಿಡುಗಡೆಗೊಳಿಸಿ ಇತಿಹಾಸದ ಪುಟಗಳಲ್ಲಿ ಸೇರಿಕೊಳ್ಳಲು ಕೈಲಾಸ್ ಖೇರ್ ಅವರು ಬಯಸಿರುವರು.

Desk

Recent Posts

13 ವರ್ಷದ ಬಾಲಕಿ ಜೊತೆ 70ರ ವೃದ್ಧ ಮದುವೆ: ತಂದೆ, ವರ ಪೊಲೀಸರ ವಶಕ್ಕೆ

13 ವರ್ಷದ ಬಾಲಕಿಯನ್ನು  70 ವರ್ಷದ ವ್ಯಕ್ತಿ ಮದುವೆಯಾಗಿದ್ದಕ್ಕಾಗಿ ಪೊಲೀಸರು ಬಂಧಿಸಿದ ಘಟನೆ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆದಿದೆ.

28 mins ago

ಪಶ್ಚಿಮ ಬಂಗಾಳದ ಶಾಲೆಗಳಿಗೆ ನೇಮಕಗೊಂಡ 25 ಸಾವಿರ ಶಿಕ್ಷಕರ ವಜಾಕ್ಕೆ ತಡೆ ನೀಡಿದ ಸುಪ್ರೀಂ

ಪಶ್ಚಿಮ ಬಂಗಾಳದ ಶಾಲೆಗಳಿಗೆ ನೇಮಕಗೊಂಡ 25 ಸಾವಿರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಕೋಲ್ಕೊತಾ ಹೈಕೋರ್ಟ್‌…

53 mins ago

ಪ್ರಜ್ವಲ್ ನನ್ನು ದೇಶದಿಂದ ಆಚೆ ಬಿಟ್ಟು ನಮ್ಮಂತವರ ಬಂಧನ ಎಂದ ಕೆ. ಕವಿತಾ

ಹಾಸನದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ಭಾರೀ ಸುದ್ದಿಯಾಗುತ್ತಿದ್ದು, ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದ ಬಗ್ಗೆ ಬರೀ ರಾಜ್ಯದಲ್ಲಷ್ಟೇ ಅಲ್ಲ…

1 hour ago

‘ಕಾಂತಾರ’ ಪ್ರೀಕ್ವೆಲ್‌ ಶೂಟಿಂಗ್‌ ಬಗ್ಗೆ ಅಪ್‌ಡೇಟ್‌ ಕೊಟ್ಟ ರಿಷಬ್‌ ಶೆಟ್ಟಿ

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸದ್ಯ ‘ಕಾಂತಾರ’ ಪ್ರೀಕ್ವೆಲ್ ಚಿತ್ರದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಇಂದು ಬೈಂದೂರಿನ ಕೆರಾಡಿಯಲ್ಲಿ…

1 hour ago

ಇವಿಎಂಗೆ ಬೆಂಕಿ ಹಚ್ಚಿದ ಯುವಕ: ಪೊಲೀಸರ ವಶಕ್ಕೆ

ನೆರೆಯ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಸಾಂಗೋಲಾ ತಾಲೂಕಿನ ಬಾಗಲವಾಡಿ ಗ್ರಾಮದಲ್ಲಿ ಯುವಕನೊಬ್ಬ ಇವಿಎಂಗೆ ಬೆಂಕಿ ಹಚ್ಚಿದ್ದಾನೆ.

2 hours ago

100 ವರ್ಷ ತುಂಬಿದ ಅಜ್ಜನಿಗೆ ಹುಟ್ಟುಹಬ್ಬದ ಸಂಭ್ರಮ

೧೦೦ ವರ್ಷ ತುಂಬಿದ ಅಜ್ಜನಿಗೆ ಇಡೀ ಕುಟುಂಬ, ಹಾಗೂ ಗ್ರಾಮದ ವತಿಯಿಂದ ಹುಟ್ಟುಹಬ್ಬದ ಸಂಭ್ರಮ ಆಚರಣೆ ಮಾಡಿದ ವಿಶೇಷ ಕಾರ್ಯಕ್ರಮ…

2 hours ago