Categories: ಮನರಂಜನೆ

‘ಸೀತಾ ರಾಮಂ’: ಹೊಸ ಲುಕ್ ನಲ್ಲಿ ರಶ್ಮಿಕಾ ಮಂದಣ್ಣ

‘ಸೀತಾ ರಾಮಂ’ ಸಿನಿಮಾ ಬಗ್ಗೆ ಕುತೂಹಲ ಮೂಡಲು ಕಾರಣ ರಶ್ಮಿಕಾ ಮಂದಣ್ಣ ಅವರ ಗೆಟಪ್. ರಶ್ಮಿಕಾ ಜನ್ಮದಿನದ ಪ್ರಯುಕ್ತ ಈ ಸಿನಿಮಾದ ಫಸ್ಟ್ ಪೋಸ್ಟರ್ ರಿಲೀಸ್ ಮಾಡಲಾಗಿತ್ತು. ಇದರಲ್ಲಿ ರಶ್ಮಿಕಾ ಅವರು ಹಿಜಾಬ್ ಧರಿಸಿ ಕಾಣಿಸಿಕೊಂಡಿದ್ದರು. ನಟಿ ರಶ್ಮಿಕಾ ಮಂದಣ್ಣ ಅವರು ಸದ್ಯ ಸಖತ್ ಬ್ಯುಸಿ ಆಗಿದ್ದಾರೆ.

ಟಾಲಿವುಡ್ ಮಾತ್ರವಲ್ಲದೆ ಹಿಂದಿ ಚಿತ್ರರಂಗದಲ್ಲೂ ಅವರು ತೊಡಗಿಕೊಂಡಿದ್ದಾರೆ. ಕೊವಿಡ್ ಕಾರಣದಿಂದ ಕೆಲ ಸಿನಿಮಾಗಳ ಕೆಲಸಗಳು ವಿಳಂಬ ಆದವು. ಈಗ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ಸೀತಾ ರಾಮಂ’ ಸಿನಿಮಾ ರಿಲೀಸ್​​ಗೆ ರೆಡಿ ಇದೆ. ಆಗಸ್ಟ್​ 5ರಂದು ಈ ಚಿತ್ರ ತೆರೆಗೆ ಬರುತ್ತಿರುವ ಬಗ್ಗೆ ಸಿನಿಮಾ ತಂಡ ಘೋಷಣೆ ಮಾಡಿದೆ. ಈ ಸಿನಿಮಾದಲ್ಲಿ ದುಲ್ಖರ್ ಸಲ್ಮಾನ್, ಮೃಣಲಾ ಠಾಕೂರ್ ಮೊದಲಾದವರು ನಟಿಸಿದ್ದಾರೆ. ಸಿನಿಮಾದಲ್ಲಿ ರಶ್ಮಿಕಾ ಪಾತ್ರ ಸಾಕಷ್ಟು ಕುತೂಹಲ ಮೂಡಿಸಿದೆ.

‘ಸೀತಾ ರಾಮಂ’ ಸಿನಿಮಾ ಬಗ್ಗೆ ಕುತೂಹಲ ಮೂಡಲು ಕಾರಣ ರಶ್ಮಿಕಾ ಮಂದಣ್ಣ ಅವರ ಗೆಟಪ್. ರಶ್ಮಿಕಾ ಜನ್ಮದಿನದ ಪ್ರಯುಕ್ತ ಈ ಸಿನಿಮಾದ ಫಸ್ಟ್ ಪೋಸ್ಟರ್ ರಿಲೀಸ್ ಮಾಡಲಾಗಿತ್ತು. ಇದರಲ್ಲಿ ರಶ್ಮಿಕಾ ಅವರು ಹಿಜಾಬ್ ಧರಿಸಿ ಕಾಣಿಸಿಕೊಂಡಿದ್ದರು. ಸದ್ಯ, ಹಿಜಾಬ್ ವಿಚಾರ ಕರ್ನಾಕಟದಲ್ಲಿ ಚರ್ಚೆಯಲ್ಲಿದೆ. ಹೀಗಿರುವಾಗಲೇ ಅವರು ಈ ರೀತಿಯ ವೇಷದಲ್ಲಿ ಕಾಣಿಸಿಕೊಂಡಿದ್ದು ಸಾಕಷ್ಟು ಕುತೂಹಲ ಮೂಡಿಸಿತ್ತು. ಅವರು ಈ ರೀತಿ ಕಾಣಿಸಿಕೊಂಡಿದ್ದು ಏಕೆ ಎನ್ನುವ ಪ್ರಶ್ನೆಗೆ ಆಗಸ್ಟ್​ 5ರಂದು ಉತ್ತರ ಸಿಗಲಿದೆ.

ಸೀತಾ ರಾಮಂ’ ಸಿನಿಮಾ ಬಗ್ಗೆ ಕನ್ನಡಿಗರಿಗೆ ಬೇಸರವಾಗಿದೆ. ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ಚಿತ್ರ ಬಿಡುಗಡೆ ಆಗುತ್ತಿದೆ. ಆದರೆ, ಚಿತ್ರವನ್ನು ಕನ್ನಡಕ್ಕೆ ಡಬ್ ಮಾಡಿಲ್ಲ. ಈ ಬಗ್ಗೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಸಿನಿಮಾವನ್ನು ಕನ್ನಡದಲ್ಲೂ ರಿಲೀಸ್ ಮಾಡಬೇಕು ಎನ್ನುವ ಒತ್ತಾಯ ಜೋರಾಗಿದೆ

Ashika S

Recent Posts

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

11 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

37 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

50 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

1 hour ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

1 hour ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

2 hours ago