ಕೇವಲ ಎರಡೇ ಎರಡು ಚಿತ್ರದಿಂದ ಭರ್ಜರಿ ಯಶಸ್ಸು ಪಡೆದು ಕನ್ನಡದಲ್ಲಿ ತನ್ನದೇ ಆದ ಅಭಿಮಾನಿ ಬಳಗವನ್ನು ಹೊಂದಿರುವ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಮುಂದಿನ ಚಿತ್ರ” ಭರ್ಜರಿ” ಶೂಟಿಂಗ್ ನಲ್ಲಿ ಬಿಝಿಯಾಗಿರುವುದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಭರ್ಜರಿ ಸಿನೆಮಾ ಭರ್ಜರಿಯಾಗಿ ಚಿತ್ರೀಕರಣಗೊಳ್ಳುತ್ತಿದ್ದು, ಇದೀಗ ಈ ಚಿತ್ರದ ಪ್ರಿ ಕ್ಲೈಮ್ಯಾಕ್ಸ್ ಗಾಗಿ ಸುಮಾರು 22 ಅಡಿ ಎತ್ತರದ ಲಕ್ಷ್ಮೀ ನರಸಿಂಹ ಸ್ವಾಮಿ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಲಾಗಿದೆ.
ಈ ಚಿತ್ರದಲ್ಲಿ ಧ್ರುವ ಸರ್ಜಾ ಗೆ ನಾಯಕಿಯಾಗಿ ರಚಿತಾ ರಾಮ್ ಹಾಗೂ ಹರಿಪ್ರಿಯಾ ಕಾಣಿಸಿಕೊಳ್ಳಲಿದ್ದು, ರಂಘರಾಯಣ ರಘು, ತಾರಾ, ಅವಿನಾಶ್ ಮತ್ತಿತರರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ನಾಳೆ ಮೇ ಮೂರರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ.
ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅಂದಿನ ಕಾರ್ಮಿಕ ವರ್ಗ ಇಂದು ಮತ್ತೆ ದೇಶವನ್ನು ಉಳಿಸಲು ಸನ್ನದ್ದವಾಗಬೇಕು.ಕಳೆದ 10…
ಪವಾಡ ಪುರುಷ ಮಲೆ ಮಹದೇಶ್ವರ ಕೋಟಿ ಒಡೆಯನಾಗಿ ಮುಂದುವರೆಯುತ್ತಿದ್ದು, ಇದೀಗ 34 ದಿನಗಳ ಅಂತರದಲ್ಲಿ ಮೂರು ಕೋಟಿ ನಾಲ್ಕು ಲಕ್ಷದ…
ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ…
ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ…
ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ…