ಪ್ರೇಕ್ಷಕರಿಂದ ಮೆಚ್ಚುಗೆ ಪಡೆದ ‘ಆಡುಜೀವಿತಂ’

ಮಲಯಾಳಂ ನಟ ಪೃಥ್ವಿರಾಜ್​ ಸುಕುಮಾರನ್ ಅಭಿನಯಿಸಿರುವ ನೈಜ ಘಟನೆ ಆಧಾರಿತ ಸಿನೆಮಾ ‘ಆಡುಜೀವಿತಂ’ ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.

ಪೃಥ್ವಿರಾಜ್​ ಸುಕುಮಾರನ್​ ಅವರು ಈ ಸಿನಿಮಾದಲ್ಲಿ ಡಿಫರೆಂಟ್​ ಗೆಟಪ್​ ತಾಳಿದ್ದಾರೆ. ದೇಹದ ತೂಕ ಇಳಿಸಿಕೊಂಡು ಪ್ರೇಕ್ಷಕರನ್ನು ಅಚ್ಚರಿಗೊಳಿಸಿದ್ದಾರೆ.

ಈ ಸಿನಿಮಾದಲ್ಲಿ ಪೃಥ್ವಿರಾಜ್​ ಸುಕುಮಾರನ್​ ಜೊತೆ ಅಮಲಾ ಪೌಲ್​, ಜಿಮ್ಮಿ ಜೀನ್​ ಲೂಯಿಸ್​, ಕೆ.ಆರ್​. ಗೋಕುಲ್​ ಮುಂತಾದವರು ನಟಿಸಿದ್ದಾರೆ. ಬ್ಲೆಸ್ಸಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬಂದಿದೆ. ಅವರು ಈ ಸಿನಿಮಾಗಾಗಿ ಹತ್ತಾರು ವರ್ಷ ಕಷ್ಟಪಟ್ಟಿದ್ದಾರೆ.

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಆಡುಜೀವಿತಂ’ ಸಿನಿಮಾ ಬಿಡುಗಡೆ ಆಗಿದ್ದು, ಮೊದಲ ದಿನ ಮೊದಲ ಶೋ ನೋಡಿದ ಪ್ರೇಕ್ಷಕರು ಎಕ್ಸ್​ (ಟ್ವಿಟರ್​) ಮೂಲಕ ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ.

‘ಇದು ತುಂಬ ಒಳ್ಳೆಯ ಸಿನಿಮಾ. ಇದಕ್ಕೆ ಖಂಡಿತವಾಗಿಯೂ ಜನರ ಬೆಂಬಲ ಸಿಗಬೇಕು’ ಎಂದು ನೆಟ್ಟಿಗರೊಬ್ಬರು ಟ್ವೀಟ್​ ಮಾಡಿದ್ದಾರೆ. ‘ಇದು ಸಿನಿಮ್ಯಾಟಿಕ್​ ಮ್ಯಾಜಿಕ್​. ಯಾರೂ ಈ ಚಿತ್ರವನ್ನು ಮಿಸ್​ ಮಾಡಿಕೊಳ್ಳಬೇಡಿ’ ಎಂದು ಕೆಲವು ಪ್ರೇಕ್ಷಕರು ಹೇಳಿದ್ದಾರೆ.

‘ನಿರ್ದೇಶಕ ಬ್ಲೆಸ್ಸಿ ಮತ್ತು ನಟ ಪೃಥ್ವಿರಾಜ್​ ಸುಕುಮಾರನ್​ ಅವರು ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದಾರೆ. ನಮ್ಮೆಲ್ಲರ ನಿರೀಕ್ಷೆಗೆ ತಮ್ಮಂತೆ ಸಿನಿಮಾ ಮೂಡಿಬಂದಿದೆ’ ಎಂಬ ಮಾತು ಕೂಡ ಪ್ರೇಕ್ಷಕರಿಂದ ಕೇಳಿ ಬಂದಿದೆ.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

2 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

2 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

3 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

4 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago