News Karnataka Kannada
Thursday, May 02 2024
ಮನರಂಜನೆ

ಸಾಯಿ ಮಂದಿರ ಕಟ್ಟಿ ತಾಯಿಯ ಕನಸು ಈಡೇರಿಸಿದ ನಟ ದಳಪತಿ ವಿಜಯ್

ಸಿನಿಮಾಗಳಲ್ಲಿ ನಟಿಸುತ್ತಲೇ ಸದಾ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿರುವವರು ದಳಪತಿ ವಿಜಯ್. ಇವರು, ಇದೀಗ ತಮ್ಮ ತಾಯಿಗಾಗಿ ಸಾಯಿಬಾಬಾ ಮಂದಿರವನ್ನು ಕಟ್ಟಿದ್ದಾರೆ.
Photo Credit : NewsKarnataka

ಸಿನಿಮಾಗಳಲ್ಲಿ ನಟಿಸುತ್ತಲೇ ಸದಾ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿರುವವರು ದಳಪತಿ ವಿಜಯ್. ಇವರು, ಇದೀಗ ತಮ್ಮ ತಾಯಿಗಾಗಿ ಸಾಯಿಬಾಬಾ ಮಂದಿರವನ್ನು ಕಟ್ಟಿದ್ದಾರೆ.

ಸಾಯಿಬಾಬಾ ಮಂದಿರವನ್ನು ಕಟ್ಟುದರ ಮೂಲಕ ತಮ್ಮ ತಾಯಿ ಕನಸನ್ನು ದಳಪತಿ ವಿಜಯ್ ಈಡೇರಿಸಿದ್ದಾರೆ.

ಚೆನೈನಲ್ಲಿ ಅವರದ್ದೊಂದು ಪುಟ್ಟ ನಿವೇಶನವಿತ್ತು. ಅಲ್ಲಿಯೇ ಸುಂದರವಾದ ಸಾಯಿಬಾಬಾ ಮಂದಿರ ಕಟ್ಟಬೇಕು ಎಂಬುದು ತಾಯಿ ಕನಸು. ಆ ನಿವೇಶನವನ್ನು ತಾಯಿ ಹಾಗೇ ಉಳಿಸಿಕೊಂಡು ಬಂದಿದ್ದರು. ಅವರ ತಾಯಿ ಸಾಯಿಬಾಬಾನ ಮಹಾನ್ ಭಕ್ತರೂ ಆಗಿರುವುದರಿಂದ ಈ ಕೆಲಸ ನೆರವೇರಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು