ಚೆನ್ನೈ: ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಮತ್ತು ನಟಿ ಖುಷ್ಬು ಸುಂದರ್ ಅವರು ಎಂಟು ವರ್ಷದವಳಿದ್ದಾಗ ತನ್ನ ತಂದೆಯಿಂದ ದೌರ್ಜನ್ಯಕ್ಕೆ ಒಳಗಾದ ಕರಾಳ ಅನುಭವವನ್ನು ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.
ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆದಾಗ ಆ ಗಾಯದ ಗುರುತು ಜೀವನ ಪರ್ಯಂತ ಉಳಿಯುತ್ತದೆ ಎಂದ ಖುಷ್ಬು, ಆ ಮಗು ಗಂಡು ಅಥವಾ ಹೆಣ್ಣು ಎಂಬುದು ಮುಖ್ಯವಲ್ಲ ಎಂದು ವಿವರಿಸಿದ್ದಾರೆ.
ತನ್ನ ತಾಯಿಯ ದಾಂಪತ್ಯ ಜೀವನ ಅತ್ಯಂತ ಜೀವನ ಹೀನಾಯವಾಗಿತ್ತು. ತನ್ನ ಹೆಂಡತಿ, ಒಬ್ಬಳೇ ಮಗಳನ್ನು ನಿಂದಿಸುವುದು ತನ್ನ ಜನ್ಮಸಿದ್ಧ ಹಕ್ಕು ಎಂದು ತಂದೆ ಭಾವಿಸಿದ್ದರು. ಎಂಟನೇ ವಯಸ್ಸಿನಿಂದ ನಿರಂತರ ದೌರ್ಜನ್ಯಕ್ಕೊಳಗಾಗಿದ್ದರೂ ವಿಷಯ ಬಹಿರಂಗ ಮಾಡಿದಲ್ಲಿ ತನ್ನ ಕುಟುಂಬದ ಇತರ ಸದಸ್ಯರೂ ದೌರ್ಜನ್ಯಕ್ಕೊಳಗಾಗುತ್ತಾರೆ ಎಂದು ನಾನು ಈ ವಿಷಯವನ್ನು ಎಲ್ಲೂ ಹೇಳಲು ಹೋಗಿರಲಿಲ್ಲ ಎಂದು ತಿಳಿಸಿದ್ದಾರೆ. ತನಗೆ 15 ವರ್ಷವಾದಾಗ ತಂದೆಯ ದೌರ್ಜನ್ಯದ ವಿರುದ್ಧ ಪ್ರತಿರೋಧ ತೋರಲು ಆರಂಭಿಸಿದ್ದಾಗಿ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಆಕೆ ಕೇವಲ 16 ವರ್ಷದವಳಿದ್ದಾಗ ತಂದೆ ಕುಟುಂಬವನ್ನು ತೊರೆದಿದ್ದರು ಎಂಬ ಅಂಶವನ್ನು ಆಕೆ ಸಂದರ್ಶನದಲ್ಲಿ ವಿವರಿಸಿದ್ದಾರೆ.
ನಗರದ ಮಂಗಲಪೇಟ್ ಸಮೀಪದ ಮೆಥೋಡಿಸ್ಟ್ ಚರ್ಚ್ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.
ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್ ಫಾರ್ ಫ್ರಾಡ್…
ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…
ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…
ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್ಗೆ 4…
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ ಪಂದ್ಯದಲ್ಲಿ ವಿರಾಟ್…