“ಪೃಥ್ವಿರಾಜ್‌’ ಸಿನೆಮಾ ಶಾಲೆಗಳಲ್ಲಿ ಪ್ರದರ್ಶಿಸಿ: ನಟ ಅಕ್ಷಯ್‌ ಕುಮಾರ್‌

ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ತಾವು ನಟಿಸಿರುವ “ಪೃಥ್ವಿರಾಜ್‌’ ಸಿನೆಮಾವನ್ನು ಶೈಕ್ಷಣಿಕ ಸಿನೆಮಾ ಎಂದು ಕರೆದಿದ್ದು, ಚಿತ್ರವನ್ನು ಎಲ್ಲ ಶಾಲೆಗಳಲ್ಲಿ ಮಕ್ಕಳಿಗೆ ತೋರಿಸಬೇಕೆಂದು ಮನವಿ ಮಾಡಿದ್ದಾರೆ.

“ಪೃಥ್ವಿರಾಜ್‌ ರಾಸೋ ಪುಸ್ತಕ ಓದಿ ಪೃಥ್ವಿರಾಜ್‌ ಚೌಹಾಣ್‌ ಅವರು ಅದೆಷ್ಟು ದೊಡ್ಡ ವ್ಯಕ್ತಿ ಎನ್ನುವ ಬಗ್ಗೆ ತಿಳಿದುಕೊಂಡೆ. ಆದರೆ ನಮ್ಮ ಶಿಕ್ಷಣದಲ್ಲಿ ಅವರ ಕಥೆಯನ್ನು ಕೇವಲ 1 ಪ್ಯಾರಾಕ್ಕೆ ಇಳಿಸಲಾಗಿದೆ.

ನಮ್ಮ ದೇಶದ ಜತೆ ಇಡೀ ವಿಶ್ವದ ಮಕ್ಕಳು ಈ ಸಿನೆಮಾ ನೋಡಿ ಪೃಥ್ವಿರಾಜ್‌ ಬಗ್ಗೆ ತಿಳಿದುಕೊಳ್ಳಬೇಕು’ ಎಂದಿದ್ದಾರೆ ಅಕ್ಷಯ್‌. ಸಿನೆಮಾವನ್ನು ಚಂದ್ರಪ್ರಕಾಶ್‌ ದ್ವಿವೇದಿ ನಿರ್ದೇಶಿಸಿದ್ದಾರೆ.

Gayathri SG

Recent Posts

ಬಸ್​ ಹಾಗೂ ಟ್ರಕ್​ ನಡುವೆ ಭೀಕರ ಅಪಘಾತ: ಆರು ಜನರ ದುರ್ಮರಣ

ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಸಫಿಪುರದಲ್ಲಿ ಬಸ್​ ಹಾಗೂ ಟ್ರಕ್​ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ  ನಡೆದಿದೆ.

20 mins ago

ಮತ್ತೊಂದು ಲವ್ ಜಿಹಾದ್ ಪ್ರಕರಣ: ಬಾಲಕಿಯನ್ನು ಪುಸಲಾಯಿಸಿ ಕರೆತಂದ ಯುವಕ

ಹುಬ್ಬಳ್ಳಿಯಲ್ಲಿ  ಅನ್ಯಕೋಮಿನ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಫುಸಲಾಯಿಸಿ ಬಾಗಲಕೋಟೆ ಜಿಲ್ಲೆಯಿಂದ ಹುಬ್ಬಳ್ಳಿಗೆ ಕರೆದುಕೊಂಡ ಬಂದಿದ್ದಾನೆ.

42 mins ago

ವಕೀಲರ ಸಂಘದ ಅಧ್ಯಕ್ಷರಾಗಿ ಶಿವಶರಣಪ್ಪ ಪಾಟೀಲ ಆಯ್ಕೆ

2024-25ನೇ ಸಾಲಿಗೆ ನಡೆದ ಜಿಲ್ಲಾ ವಕೀಲರ ಸಂಘದ ಚುನಾವಣೆಯಲ್ಲಿ ಶಿವಶರಣಪ್ಪ ಪಾಟೀಲ ಗೆದ್ದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

1 hour ago

ಈ ವಾರವೂ ಅನಿಶ್ಚಿತ ಸ್ಥಿತಿಯಲ್ಲಿ ಚಿನ್ನದ ಬೆಲೆ: ಇವತ್ತಿನ ದರ ಪಟ್ಟಿ ಹೀಗಿದೆ

ಸತತವಾಗಿ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು  ಕಳೆದ ವಾರ ಮಿಶ್ರ ಅನುಭವ ನೀಡಿವೆ. ಒಂದು ವಾರದಲ್ಲಿ ಚಿನ್ನದ…

1 hour ago

ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಹೃದಯಾಘಾತದಿಂದ ನಿಧನ

ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ (76) ಅವರು ನಿನ್ನೆ  ರಾತ್ರಿ 1.20ಕ್ಕೆ ನಿಧನರಾಗಿದ್ದಾರೆ.

2 hours ago

ನಾಳೆ ಪ್ರಚಾರ ನಿಮಿತ್ಯ ಕಲಬುರಗಿಯ ಸೇಡಂ ತಾಲೂಕಿಗೆ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…

9 hours ago