‘ಬಜರಂಗಿ ಭಾಯಿಜಾನ್​’ ಚಿತ್ರದ ಮುನ್ನಿಗೆ ಒಲಿದ ಭಾರತ ರತ್ನ ಡಾ. ಅಂಬೇಡ್ಕರ್​ ಪ್ರಶಸ್ತಿ

ಬಾಲಿವುಡ್​​ ನಟ ಸಲ್ಮಾನ್ ಖಾನ್ ಅಭಿನಯದ ‘ಬಜರಂಗಿ ಭಾಯಿಜಾನ್​’ ಚಿತ್ರದಲ್ಲಿ ಮುನ್ನಿಯಾಗಿ ನಟಿಸಿಎಲ್ಲರ ಮನಗೆದ್ದ ನಟಿ ಹರ್ಷಾಲಿ ಮಲ್ಹೋತ್ರಾಗೆ ಭಾರತ ರತ್ನ ಡಾ. ಅಂಬೇಡ್ಕರ್​ ಪ್ರಶಸ್ತಿ ಒಲಿದು ಬಂದಿದೆ.

ಮಹಾರಾಷ್ಟ್ರ ರಾಜ್ಯಪಾಲ ಭಗತ್​​ ಸಿಂಗ್​​​ ಕೋಶಿಯಾರಿ ಈ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಜೊತೆಗೆ, ಪ್ರಶಸ್ತಿಯನ್ನು ಸಲ್ಮಾನ್ ಖಾನ್​ಗೆ ಅರ್ಪಿಸಿದ್ದಾರೆ.

13 ವರ್ಷದ ಹರ್ಷಾಲಿ ಚಿತ್ರದಲ್ಲಿ ಪಾಕಿಸ್ತಾನಿ ಮುಸ್ಲಿಂ ಬಾಲಕಿ ಮುನ್ನಿಯಾಗಿ ನಟಿಸಿದ್ದು, ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು.
ಇದರ ಜೊತೆಗೆ ನಟ ಸಲ್ಮಾನ್‌ ಖಾನ್‌ ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬರಲಿರುವ ಬಜರಂಗಿ ಭಾಯಿಜಾನ್​-2 ಚಿತ್ರದಲ್ಲಿ ನಟಿಸಿವುದಾಗಿ ಘೋಷಣೆ ಮಾಡಿದ್ದಾರೆ.

Sneha Gowda

Recent Posts

ಲೋಕಸಭಾ ಚುನಾವಣೆ : ಮತದಾರನಿಗೆ ಕಾಂಗ್ರೆಸ್​ ಶಾಸಕನಿಂದ ಕಪಾಳಮೋಕ್ಷ

ಆಂಧ್ರಪ್ರದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಸಮಯದಲ್ಲಿ ವೈಎಸ್​ಆರ್​ ಕಾಂಗ್ರೆಸ್​ನ ಶಾಸಕ ಎ ಶಿವಕುಮಾರ್ಮ ಮತಗಟ್ಟೆಯಲ್ಲಿ ಮತದಾರರೊಬ್ಬರಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ…

3 mins ago

ಧರ್ಮ ಪಾಲನೆಯ ಅಸಡ್ಡೆಯೇ ಸಂಘರ್ಷಕ್ಕೆ ಕಾರಣ: ಪಿ.ಎ. ಹನೀಫ್

ಆಯಾ ಧರ್ಮಗಳು ಸಾರಿದ ತತ್ವ ಆದರ್ಶಗಳ ಪಾಲನೆ ಬಗೆಗಿನ ಜನರ ಅಸಡ್ಡೆಯೇ ಇಂದಿನ ಮನುಷ್ಯ ಸಂಘರ್ಷಕ್ಕೆ ಪ್ರಮುಖ ಕಾರಣವಾಗಿದೆ. ಸತ್ಯ,…

15 mins ago

ಧ್ರುವ ಸರ್ಜಾ ನಿವಾಸದಲ್ಲಿ ಅಶ್ವಗ್ರೀವ ಚಿತ್ರದ ಶೀರ್ಷಿಕೆ ಅನಾವರಣ

ಧ್ರುವ ಸರ್ಜಾ ನಿವಾಸದಲ್ಲಿ ಅಶ್ವಗ್ರೀವ ಶೀರ್ಷಿಕೆ ಅನಾವರಣ

17 mins ago

ಪುತ್ತೂರು ಶಾಸಕರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ನಡೆದಿದೆ.

37 mins ago

ಪ್ರವಾಸಕ್ಕೆ ಬಂದಿದ್ದ ಮಹಿಳೆ ನೀರಿನಲ್ಲಿ ಮುಳುಗಿ ಮೃತ್ಯು

ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಮೃತಪಟ್ಟ  ಘಟನೆ ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ನಡೆದಿದೆ.

53 mins ago

ಯುವಜನರನ್ನು ಆಧ್ಯಾತ್ಮಿಕ ಜಗತ್ತಿಗೆ ಕೊಂಡೊಯ್ದ ಗೊಸ್ಪೆಲ್ ಗಾಲಾ

ಆಧ್ಯಾತ್ಮಿಕ ವಿಚಾರದಿಂದ ದೂರ ಹೋಗುತ್ತಿರುವ ಯುವಜನರನ್ನು ಧಾರ್ಮಿಕ ವಿಚಾರಗಳತ್ತ ಸೆಳೆಯುವ ನಿಟ್ಟಿನಲ್ಲಿ ಕಲ್ಯಾಣಪುರ ವಲಯದ ಕ್ರೈಸ್ತ ಯುವಸಮುದಾಯಕ್ಕೆ ತೊಟ್ಟಂ ಸಂತ…

1 hour ago