ಬಾಲಿವುಡ್ ನಟ ರಣವೀರ್ ಸಿಂಗ್ ಜೊತೆಗೆ ಜಾಹೀರಾತೊಂದರಲ್ಲಿ ಕಾಣಿಸಿಕೊಂಡ ವಿಶ್ವಕಪ್ ವಿಜೇತ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದ್ದಾರೆ. ಸಾಮಾನ್ಯವಾಗಿ ಮೈದಾನ ಹಾಗೂ ಹೊರಗೆ ಸ್ಥಿತಪ್ರಜ್ಞರಾಗಿ ಗುರುತಿಸಿಕೊಂಡಿರುವ ಕಪಿಲ್ರ ಭಿನ್ನ ಮುಖವೊಂದನ್ನು ಈ ಜಾಹೀರಾತು ತೋರಿದೆ.
ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಯ ಅಪ್ಲಿಕೇಶನ್ಗೆ ಸೃಷ್ಟಿ ಮಾಡಲಾಗಿದ್ದ ಕೆಲವೊಂದು ಜಾಹೀರಾತುಗಳು ಕ್ರಿಕೆಟರ್ಗಳಾದ ರಾಹುಲ್ ದ್ರಾವಿಡ್, ವೆಂಕಟೇಶ್ ಪ್ರಸಾದ್ ಹಾಗೂ ಟೋಕಿಯೋ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾರನ್ನು ತಾರಾಗಣದಲ್ಲಿ ಇಳಿಸಿದ್ದವು.
ರಾಹುಲ್ ದ್ರಾವಿಡ್ರ ‘ಇಂದಿರಾನಗರ ಗೂಂಡಾ’ ಜಾಹೀರಾತು ಖ್ಯಾತಿ ಪಡೆದ ಬಳಿಕ ಇದೀಗ ಕಪಿಲ್ ದೇವ್ ಇದೇ ಸರಣಿಯ ಜಾಹೀರಾತಿನಲ್ಲಿ ರಣವೀರ್ ಸಿಂಗ್ರ ಫ್ಯಾಶನ್ ಆಯ್ಕೆಯನ್ನು ಮಿಮಿಕ್ರಿ ಮಾಡಿ ತೋರಿದ್ದಾರೆ. ಕಪಿಲ್ರ ಜೀವನ ಚರಿತ್ರೆ ಆಧರಿಸಿದ ಚಿತ್ರ ’83’ಯಲ್ಲಿ ರಣ್ವೀರ್ ಮಾಜಿ ನಾಯಕನ ಪಾತ್ರ ನಿರ್ವಹಿಸುತ್ತಿದ್ದಾರೆ. ಈ ಜಾಹೀರಾತಿನ ಕ್ಲಿಪ್ ಅನ್ನು ಕಪಿಲ್ ಟ್ವಿಟರ್ನಲ್ಲಿರುವ ತಮ್ಮ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…
ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…
ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೂವರು ಎಂಜಿನಿಯರ್ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್ನ ಎಚ್ಎಸ್ಎಂ ಪ್ಲಾಂಟ್ನಲ್ಲಿ ನಡೆದಿದೆ.
ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್ ಪಂದ್ಯದಲ್ಲಿ ಅಲ್ರೌಂಡ್ ಪ್ರದರ್ಶನದ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು…