ಮುಂಬೈ: ‘ಯುವಜನತೆ ಹಲವು ಸಂಗತಿಗಳನ್ನು ಅಳವಡಿಸಿಕೊಳ್ಳಬೇಕಿದೆ. ನಿಮ್ಮ ಸುತ್ತಲಿನವರು ಏನು ಮಾಡುತ್ತಿದ್ದಾರೆ, ಯಾವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ ಎಂಬ ಬಗ್ಗೆ ಯಾವತ್ತೂ ತಲೆ ಕೆಡಿಸಿಕೊಳ್ಳಬೇಡಿ ಎಂದು ಬಾಲಿವುಡ್ ನಟ ಶಾರುಖ್ ಖಾನ್ ಅವರು ಯುವಜನತೆಗೆ ಸಂದೇಶ ನೀಡಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಶಾರುಖ್ ಖಾನ್, ಬೇರೆಯವರನ್ನು ಹೇಗೆ ತುಳಿಯುವುದು ಎಂಬ ವಿಚಾರದ ಬಗ್ಗೆ ಯೋಚಿಸಬೇಡಿ. ನೆಗೆಟಿವ್ ವಿಚಾರಗಳು ಬೇಡ, ಯಾವತ್ತೂ ಎಲ್ಲರ ವಿಷಯದಲ್ಲಿ, ಜೀವನದ ಸಂಗತಿಗಳಲ್ಲಿ ಪೊಸಿಟಿವ್ ಆಗಿರಿ. ನೀವು ಒಳ್ಳೆಯ ಸಂಗತಿಗಳನ್ನು ಯೋಚಿಸುವ ಮೂಲಕ ಯಾವತ್ತೂ ಯಂಗ್ ಆಗಿ ಕಾಣುತ್ತೀರಿ, ನಿಮ್ಮ ಕಣ್ಣುಗಳಲ್ಲಿ ತೇಜಸ್ಸು ಹೊಮ್ಮುತ್ತಿರುತ್ತದೆ. ಈ ರೀತಿ ನೀವು ಇರಲು ಆರಂಭಿಸಿದರೆ ನಿಮ್ಮ ಕೆಲಸದಲ್ಲಿ ನೀವು ಬೇಗ ಯಶಸ್ಸು ಸಾಧಿಸುತ್ತೀರಿ. ಯಾವುದೇ ಸಾಧನೆ ಅಸಾಧ್ಯವಲ್ಲ ಎಂದು ನಂಬಿ ಅದರಂತೆ ಮುಂದುವರಿಯಿರಿ. ಲೈಫ್ ಬಗ್ಗೆ ಕೃತಜ್ಞರಾಗಿರಿ’ ಎಂದಿದ್ದಾರೆ. ಒಟ್ಟಿನಲ್ಲಿ ಬಾಲಿವುಡ್ ಬಾದ್ ಶಾ ನಟ ಶಾರುಖ್ ಖಾನ್ ಅವರು ಯುವ ಜನತೆಗೆ ಒಂದು ಒಳ್ಳೆಯ ಸಂದೇಶವನ್ನು ನೀಡಿದ್ದಾರೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.
ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…
ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…
ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್ಗಳಿಂದ…