ಬಿಗ್ ಬಾಸ್ ಖ್ಯಾತಿಯ ದಿವ್ಯಾ ಉರುಡುಗ ಮತ್ತೆ ಕಿರುತೆರೆಗೆ ಕಾಲಿಟ್ಟಿದ್ದಾರೆ. ಸೂಪರ್ ಸ್ಟಾರ್ ಆಗಿ ಮಿಂಚಲು ಮಲೆನಾಡಿನ ಬೆಡಗಿ ದಿವ್ಯಾ ಸಜ್ಜಾಗಿದ್ದು, ಹೊಸ ಪ್ರೋಮೋ ಮೂಲಕ ನಟಿ ಪ್ರೇಕ್ಷಕರ ಗಮನ ಸೆಳೆಯುತ್ತಿದ್ದಾರೆ.
ಕಲರ್ಸ್ ಕನ್ನಡ ವಾಹಿನಿಯಲ್ಲಿ ‘ನಿನಗಾಗಿ’ ಎಂಬ ಸೀರಿಯಲ್ ಮೂಲಕ ಮತ್ತೆ ಟಿವಿ ಪರದೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ದಿವ್ಯಾ ಉರುಡುಗ ಅವರು ರಚನಾ ಪಾತ್ರದಲ್ಲಿ ನಟಿಸಲಿದ್ದಾರೆ. ಸ್ಟಾರ್ ಆಗಿ ಮಿಂಚುತ್ತಿರುವ ಸಿನಿಮಾ ನಾಯಕಿಯ ಕಥೆಯನ್ನು ಹೇಳೋಕೆ ಹೊರಟಿದ್ದಾರೆ. ಸಿನಿಮಾ ಸ್ಟಾರ್ ಆಗಿರುವ ರಚನಾ ಬಾಳಿನ ಕಹಾನಿಯನ್ನು ‘ನಿನಗಾಗಿ’ ಸೀರಿಯಲ್ ಮೂಲಕ ಹೇಳಲಿದ್ದಾರೆ.
‘ನಿನಗಾಗಿ’ ಸೀರಿಯಲ್ ಪ್ರಸಾರದ ದಿನಾಂಕ ಇನ್ನೂ ಖಚಿತವಾಗಿಲ್ಲ. ‘ಅರ್ದಂ ಬರ್ಧ ಪ್ರೇಮ ಕಥೆ’ ಕಳೆದ ವರ್ಷ ರಿಲೀಸ್ ಆಗಿತ್ತು. ದಿವ್ಯಾ ಉರುಡುಗ ಮತ್ತು ಅರವಿಂದ್ ಕೆಪಿ ಜೋಡಿಯಾಗಿ ನಟಿಸಿದ್ದರು.
ಫ್ಲಾಟ್ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್ಐಆರ್…
ಪಟ್ಟಣದ ಬೈಪಾಸ್ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್ ಮತ್ತು ತರಕಾರಿ…
ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…
ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.