ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಸಿನಿಮಾ ಜೂನ್ 14ರಂದು ರಿಲೀಸ್ ಆಗಲಿದೆ. ಈ ಸಿನಿಮಾದಲ್ಲಿ ಕಂಗನಾ, ಇಂದಿರಾ ಗಾಂಧಿ ಪಾತ್ರ ಮಾಡುವುದರ ಜೊತೆಗೆ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.
ಈ ಸಿನಿಮಾ ‘ಜೀ ಸ್ಟುಡಿಯೋಸ್’ ಮತ್ತು ‘ಮಣಿಕರ್ಣಿಕ ಫಿಲ್ಮ್ಸ್’ ಒಟ್ಟಾಗಿ ನಿರ್ಮಾಣ ಮಾಡುತ್ತಿದೆ. ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಆಧರಿಸಿ ‘ಎಮರ್ಜೆನ್ಸಿ’ ಚಿತ್ರ ಸಿದ್ಧಗೊಂಡಿದೆ.
ಕಂಗನಾ ರಣಾವತ್ ಅವರು ಹೊಸ ಪೋಸ್ಟರ್ ಹಂಚಿಕೊಂಡಿದ್ದಾರೆ ‘ಎಮರ್ಜೆನ್ಸಿ ಸಿನಿಮಾ ಈ ವರ್ಷ ಜೂನ್ 14ರಂದು ರಿಲೀಸ್ ಆಗಲಿದೆ’ ಎಂದು ಕಂಗನಾ ಮಾಹಿತಿ ಹಂಚಿಕೊಂಡಿದ್ದಾರೆ. ಕಂಗನಾ ಅವರು ಈ ಚಿತ್ರದ ಕಥೆಗೆ ಬರೆದಿದ್ದಾರೆ. ನಿರ್ದೇಶನ ಕೂಡ ಅವರದ್ದೇ. ನಿರ್ಮಾಣದಲ್ಲೂ ಅವರ ಪಾಲಿದೆ. ಪೇಪರ್ನಲ್ಲಿ ‘ಎಮರ್ಜೆನ್ಸಿ’ ಎಂದು ಬರೆದಿದೆ. ಕಂಗನಾ ರಣಾವತ್ ಅವರು ಅನುಪಮ್ ಖೇರ್, ಮಹಿಮಾ ಚೌಧರಿ, ಮಿಲಿಂದ್ ಸೋಮನ್, ಶ್ರೇಯಸ್ ತಲ್ಪಡೆ, ವಿಶಾಕ್ ನಾಯರ್, ಸತೀಶ್ ಕೌಶಿಕ್ ಮೊದಲಾದವರು ಸಿನಿಮಾದಲ್ಲಿ ನಟನೆ ಮಾಡಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ ಪಂದ್ಯದಲ್ಲಿ ವಿರಾಟ್…
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…