ಚೆನ್ನೈ: ಲೋಕೇಶ್ ಕನಕರಾಜ್ ಅವರು ನಿರ್ದೇಶಿಸಿರುವ ‘ತಲೈವರ್ ಚಿತ್ರದ ನಂತರ ತಮಿಳು ಸೂಪರ್ಸ್ಟಾರ್ ರಜನಿಕಾಂತ್ ಚಿತ್ರರಂಗಕ್ಕೆ ವಿದಾಯ ಹೇಳಲು ಚಿಂತಿಸಿದ್ದಾರೆ ಎನ್ನಲಾಗಿದೆ.
ತಮಿಳು ಚಲನಚಿತ್ರ ನಿರ್ಮಾಪಕ ಮಿಸ್ಕಿನ್ ಸಂದರ್ಶನವೊಂದರಲ್ಲಿನಿರ್ದೇಶಕ ಲೋಕೇಶ್ ಕಂಗರಾಜ್ ನಿರ್ದೇಶನದ ‘ತಲೈವರ್ ಚಿತ್ರ ರಜನಿ ಅವರ ಕೊನೆಯ ಚಿತ್ರವಾಗಬಹುದು ಎಂದು ಹೇಳಿದ್ದಾರೆ.
ನಿರ್ದೇಶಕರ ಕಾಮೆಂಟ್ ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿದೆ. ಆದರೆ ಈ ವಿಚಾರವನ್ನು ರಜನಿಕಾಂತ್ ಅವರ ಹಲವಾರು ಅಭಿಮಾನಿಗಳು ನಂಬಲು ಸಿದ್ದರಿಲ್ಲ.
ತಲೈವಾ ಅಂತಹ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಅಭಿಮಾನಿಯೊಬ್ಬರು ಹೇಳಿದ್ದಾರೆ. ಮತ್ತೊಬ್ಬ ಅಭಿಮಾನಿ ಊಹಾಪೋಹಗಳಿಗೆ ಕಡಿವಾಣ ಹಾಕುವಂತೆ ಕರೆ ನೀಡಿದರು. ನಟ ಎಂದಿಗೂ ನಿವೃತ್ತಿಯ ಬಗ್ಗೆ ಮಾತನಾಡಿಲ್ಲ ಎಂದು ಅಭಿಮಾನಿಗಳು ಹೇಳಿದ್ದಾರೆ. 72 ವರ್ಷ ವಯಸ್ಸಿನ ಸೂಪರ್ಸ್ಟಾರ್ ಅವರ ಮುಂದಿನ ಚಿತ್ರ ಜೈಲರ್ ಆಗಸ್ಟ್ 10ರಂದು ಬಿಡುಗಡೆಯಾಗಲಿದೆ. ಆಗಸ್ಟ್ 10ರಂದು ಚಿತ್ರ ಬಿಡುಗಡೆಯಾಗಲಿದೆ. ಬಳಿಕ ರಜನಿಕಾಂತ್ ಅವರ ಪುತ್ರಿ ಐಶ್ವರ್ಯಾ ನಿರ್ದೇಶನದ ‘ಲಾಲ್ ಸಲಾಂ ಚಿತ್ರವಿದೆ.
ಭಾಲ್ಕಿ ಹಿರೇಮಠದ ಪೂಜ್ಯರು, ಈ ಭಾಗದ ನಡೆದಾಡುವ ದೇವರೆಂಬ ಗೌರವಕ್ಕೆ ಪಾತ್ರರಾಗಿರುವ ಚನ್ನಬಸವ ಪಟ್ಟದ್ದೇವರು ಬೆವರು ಸುರಿಸಿ ಕಟ್ಟಿದ ಶಾಂತಿವರ್ಧಕ…
ಲೋಕಸಭಾ ಚುನಾವಣೆಯಲ್ಲಿ ರಾಯ್ ಬರೇಲಿ ಹಾಗೂ ಅಮೇಥಿ ಕ್ಷೇತ್ರಕ್ಕೆ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ನೇಮಕ ಮಾಡಿದೆ. ಕಾಂಗ್ರೆಸ್ ನಾಯಕ ರಾಹುಲ್…
ತಾಳಿ ಕಟ್ಟಿದ ಪತಿಯೇ ನಡು ರಸ್ತೆಯಲ್ಲೇ ಗಲಾಟೆ ತೆಗೆದು ಚಾಕುವಿನಿಂದ ಚುಚ್ಚಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ…
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲೂ ಒಂದು ಲೈಂಗಿಕ ಕಿರುಕುಳ ಹಾಗೂ ಅಪಹರಣ…
ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಅವರ ತಂದೆ, ಶಾಸಕ ರೇವಣ್ಣ ಅವರು ಅಮಾಯಕ…
ಬಿಸಿಲ ಬೇಗೆಯಲ್ಲಿ ಬೇಯುತ್ತಿದ್ದ ಬೆಂಗಳೂರಿಗೆ ಸುಮಾರು ಆರು ತಿಂಗಳ ನಂತರ ನಗರದ ಬಹುತೇಕ ಕಡೆ ಗುರುವಾರ ಸಂಜೆ, ಗುಡುಗು–ಮಿಂಚು ಸಹಿತ…