ಕಾಂತಾರ ಬೆಡಗಿ ಸಪ್ತಮಿ ಗೌಡ “ದಿ ವ್ಯಾಕ್ಸಿನ್ ವಾರ್” ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದರು. ಇದೀಗ “ತಮ್ಮುಡು” ಚಿತ್ರದ ಮೂಲಕ ತೆಲುಗು ಸಿನಿಮಾ ರಂಗಕ್ಕೂ ಪ್ರವೇಶ ಮಾಡಿದ್ದಾರೆ. ಕನ್ನಡ, ಹಿಂದಿ ಮತ್ತು ತೆಲುಗಿನ ಚಿತ್ರಗಳನ್ನು ಒಪ್ಪಿಕೊಳ್ಳುವ ಮೂಲಕ ಬಹುಭಾಷಾ ತಾರೆಯಾಗಿದ್ದಾರೆ. ಜೊತೆಗೆ ಕನ್ನಡದಲ್ಲೇ ಅವರು ಮೂರು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ.
ಯುವರಾಜಕುಮಾರ್ ನಾಯಕನಾಗಿ ನಟಿಸುತ್ತಿರುವ ಯುವ ಸಿನಿಮಾದಲ್ಲಿ ನಾಯಕಿಯಾಗಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ. ಅವರು ಈ ಸಿನಿಮಾದಲ್ಲಿ ಸಿರಿ ಎನ್ನುವ ಪಾತ್ರ ಮಾಡುತ್ತಿದ್ದಾರೆ.
ಅದೊಂದು ಡಿಗ್ಲಾಮರ್ ಪಾತ್ರ ಎಂದು ಹೇಳಲಾಗುತ್ತಿದೆ. ಇನ್ನು ಯುವರಾಜ್ ಕುಮಾರ್ ಈ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಲಾಂಚ್ ಆಗುತ್ತಿದ್ದು, ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಸಿನಿಮಾ ಮೂಡಿ ಬರುತ್ತಿದೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…