News Karnataka Kannada
Saturday, May 18 2024
ಮನರಂಜನೆ

“ಸೂಪರ್​ ಸ್ಟಾರ್​” ಕೃಷ್ಣ ಪ್ರತಿಮೆ ಅನಾವರಣ ಮಾಡಿದ ಕಮಲ್​ ಹಾಸನ್

Photo Credit : News Kannada

ವಿಜಯವಾಡ: ತೆಲುಗು ಚಿತ್ರರಂಗಕ್ಕೆ ಕೃಷ್ಣ ಅವರು ನೀಡಿದ ಕೊಡುಗೆ ಅಪಾರ. ಅಭಿಮಾನಿಗಳಿಂದ ಪ್ರೀತಿಯಿಂದ ‘ಸೂಪರ್​ ಸ್ಟಾರ್​’ ಎಂದು ಬಿರುದು ಪಡೆದ ಅವರು ಹಲವು ಬಗೆಯ ಸಿನಿಮಾಗಳನ್ನು ಮಾಡಿ ಗಮನ ಸೆಳೆದಿದ್ದರು. ಕಳೆದ ವರ್ಷ ಅವರು ಹೃದಯಾಘಾತದಿಂದ ನಿಧನರಾದರು. ಈಗ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಪ್ರತಿಮೆ ನಿರ್ಮಾಣ ಮಾಡಲಾಗಿದೆ.

ವಿಜಯವಾಡದಲ್ಲಿ ನಿರ್ಮಾಣ ಆಗಿರುವ ಈ ಪ್ರತಿಮೆಯನ್ನು ತಮಿಳಿನ ಖ್ಯಾತ ನಟ ಕಮಲ್​ ಹಾಸನ್​ ಅವರು ಅನಾವರಣ ಮಾಡಿದ್ದಾರೆ. ಈ ಮೂಲಕ ಅವರು ಗೌರವ ಸಲ್ಲಿಸಿದ್ದಾರೆ. ಕಮಲ್​ ಹಾಸನ್​ ಅವರಿಗೆ ಮಹೇಶ್​ ಬಾಬು ಧನ್ಯವಾದ ತಿಳಿಸಿದ್ದಾರೆ. ಪ್ರತಿಮೆ ಅನಾವರಣದ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು